AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾ ಸ್ಟೈಲ್​ನಲ್ಲಿ ಕಿಡ್ನ್ಯಾಪ್ ಆಗಿದ್ದ ಯುವತಿ ಪತ್ತೆ, ಯುವಕ ಪರಾರಿ!

ಕೋಲಾರ: ಸಿನಿಮಾ ಸ್ಟೈಲ್​ನಲ್ಲಿ ಪ್ರೀತಿಸಿದ ಯುವಕನಿಂದ ಕಿಡ್ನ್ಯಾಪ್ ಆಗಿದ್ದ ಯುವತಿ ಪತ್ತೆಯಾಗಿದ್ದಾಳೆ. ನಿನ್ನೆ ಕೋಲಾರದ ದೇವಾಂಗಪೇಟೆಯಲ್ಲಿರುವ ರೆಡ್ಡಿ ಎಲೆಕ್ಟ್ರಿಕಲ್ ಬಳಿ ಹಾಡಹಗಲೆ ಯುವಕನೊಬ್ಬ ತಾನು ಪ್ರೀತಿಸಿದ ಯುವತಿಯನ್ನು ಕಿಡ್ನ್ಯಾಪ್ ಮಾಡಿದ್ದ. ಸದ್ಯ ಈಗ ಯುವತಿ ತುಮಕೂರಿನಲ್ಲಿ ಸಿಕ್ಕಿದ್ದಾಳೆ. ಪೊಲೀಸರನ್ನು ನೋಡುತ್ತಿದ್ದಂತೆ ಯುವತಿ ಮತ್ತು  ಕಾರನ್ನು ಬಿಟ್ಟು ಯುವಕ ಪರಾರಿಯಾಗಿದ್ದಾನೆ. ಯುವತಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಕಿಡ್ನಾಪ್ ಮಾಡಿದ್ದ ಹುಡುಗರಿಗಾಗಿ ಹುಡುಕಾಡುತ್ತಿದ್ದಾರೆ. ಇದನ್ನೂ ಓದಿ: ಇದೇನು ಉತ್ತರ ಭಾರತವಾ? ಗಲ್ ಪೇಟೆಯಲ್ಲಿ ಸಿನಿಮೀಯ ರೀತಿ ಯುವತಿಯ ಕಿಡ್ನಾಪ್

ಸಿನಿಮಾ ಸ್ಟೈಲ್​ನಲ್ಲಿ ಕಿಡ್ನ್ಯಾಪ್ ಆಗಿದ್ದ ಯುವತಿ ಪತ್ತೆ, ಯುವಕ ಪರಾರಿ!
ಆಯೇಷಾ ಬಾನು
| Edited By: |

Updated on:Aug 14, 2020 | 4:39 PM

Share

ಕೋಲಾರ: ಸಿನಿಮಾ ಸ್ಟೈಲ್​ನಲ್ಲಿ ಪ್ರೀತಿಸಿದ ಯುವಕನಿಂದ ಕಿಡ್ನ್ಯಾಪ್ ಆಗಿದ್ದ ಯುವತಿ ಪತ್ತೆಯಾಗಿದ್ದಾಳೆ. ನಿನ್ನೆ ಕೋಲಾರದ ದೇವಾಂಗಪೇಟೆಯಲ್ಲಿರುವ ರೆಡ್ಡಿ ಎಲೆಕ್ಟ್ರಿಕಲ್ ಬಳಿ ಹಾಡಹಗಲೆ ಯುವಕನೊಬ್ಬ ತಾನು ಪ್ರೀತಿಸಿದ ಯುವತಿಯನ್ನು ಕಿಡ್ನ್ಯಾಪ್ ಮಾಡಿದ್ದ.

ಸದ್ಯ ಈಗ ಯುವತಿ ತುಮಕೂರಿನಲ್ಲಿ ಸಿಕ್ಕಿದ್ದಾಳೆ. ಪೊಲೀಸರನ್ನು ನೋಡುತ್ತಿದ್ದಂತೆ ಯುವತಿ ಮತ್ತು  ಕಾರನ್ನು ಬಿಟ್ಟು ಯುವಕ ಪರಾರಿಯಾಗಿದ್ದಾನೆ. ಯುವತಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಕಿಡ್ನಾಪ್ ಮಾಡಿದ್ದ ಹುಡುಗರಿಗಾಗಿ ಹುಡುಕಾಡುತ್ತಿದ್ದಾರೆ.

ಇದನ್ನೂ ಓದಿ: ಇದೇನು ಉತ್ತರ ಭಾರತವಾ? ಗಲ್ ಪೇಟೆಯಲ್ಲಿ ಸಿನಿಮೀಯ ರೀತಿ ಯುವತಿಯ ಕಿಡ್ನಾಪ್

Published On - 4:23 pm, Fri, 14 August 20

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ