AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾ ಸ್ಟೈಲ್​ನಲ್ಲಿ ಕಿಡ್ನ್ಯಾಪ್ ಆಗಿದ್ದ ಯುವತಿ ಪತ್ತೆ, ಯುವಕ ಪರಾರಿ!

ಕೋಲಾರ: ಸಿನಿಮಾ ಸ್ಟೈಲ್​ನಲ್ಲಿ ಪ್ರೀತಿಸಿದ ಯುವಕನಿಂದ ಕಿಡ್ನ್ಯಾಪ್ ಆಗಿದ್ದ ಯುವತಿ ಪತ್ತೆಯಾಗಿದ್ದಾಳೆ. ನಿನ್ನೆ ಕೋಲಾರದ ದೇವಾಂಗಪೇಟೆಯಲ್ಲಿರುವ ರೆಡ್ಡಿ ಎಲೆಕ್ಟ್ರಿಕಲ್ ಬಳಿ ಹಾಡಹಗಲೆ ಯುವಕನೊಬ್ಬ ತಾನು ಪ್ರೀತಿಸಿದ ಯುವತಿಯನ್ನು ಕಿಡ್ನ್ಯಾಪ್ ಮಾಡಿದ್ದ. ಸದ್ಯ ಈಗ ಯುವತಿ ತುಮಕೂರಿನಲ್ಲಿ ಸಿಕ್ಕಿದ್ದಾಳೆ. ಪೊಲೀಸರನ್ನು ನೋಡುತ್ತಿದ್ದಂತೆ ಯುವತಿ ಮತ್ತು  ಕಾರನ್ನು ಬಿಟ್ಟು ಯುವಕ ಪರಾರಿಯಾಗಿದ್ದಾನೆ. ಯುವತಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಕಿಡ್ನಾಪ್ ಮಾಡಿದ್ದ ಹುಡುಗರಿಗಾಗಿ ಹುಡುಕಾಡುತ್ತಿದ್ದಾರೆ. ಇದನ್ನೂ ಓದಿ: ಇದೇನು ಉತ್ತರ ಭಾರತವಾ? ಗಲ್ ಪೇಟೆಯಲ್ಲಿ ಸಿನಿಮೀಯ ರೀತಿ ಯುವತಿಯ ಕಿಡ್ನಾಪ್

ಸಿನಿಮಾ ಸ್ಟೈಲ್​ನಲ್ಲಿ ಕಿಡ್ನ್ಯಾಪ್ ಆಗಿದ್ದ ಯುವತಿ ಪತ್ತೆ, ಯುವಕ ಪರಾರಿ!
ಆಯೇಷಾ ಬಾನು
| Edited By: |

Updated on:Aug 14, 2020 | 4:39 PM

Share

ಕೋಲಾರ: ಸಿನಿಮಾ ಸ್ಟೈಲ್​ನಲ್ಲಿ ಪ್ರೀತಿಸಿದ ಯುವಕನಿಂದ ಕಿಡ್ನ್ಯಾಪ್ ಆಗಿದ್ದ ಯುವತಿ ಪತ್ತೆಯಾಗಿದ್ದಾಳೆ. ನಿನ್ನೆ ಕೋಲಾರದ ದೇವಾಂಗಪೇಟೆಯಲ್ಲಿರುವ ರೆಡ್ಡಿ ಎಲೆಕ್ಟ್ರಿಕಲ್ ಬಳಿ ಹಾಡಹಗಲೆ ಯುವಕನೊಬ್ಬ ತಾನು ಪ್ರೀತಿಸಿದ ಯುವತಿಯನ್ನು ಕಿಡ್ನ್ಯಾಪ್ ಮಾಡಿದ್ದ.

ಸದ್ಯ ಈಗ ಯುವತಿ ತುಮಕೂರಿನಲ್ಲಿ ಸಿಕ್ಕಿದ್ದಾಳೆ. ಪೊಲೀಸರನ್ನು ನೋಡುತ್ತಿದ್ದಂತೆ ಯುವತಿ ಮತ್ತು  ಕಾರನ್ನು ಬಿಟ್ಟು ಯುವಕ ಪರಾರಿಯಾಗಿದ್ದಾನೆ. ಯುವತಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಕಿಡ್ನಾಪ್ ಮಾಡಿದ್ದ ಹುಡುಗರಿಗಾಗಿ ಹುಡುಕಾಡುತ್ತಿದ್ದಾರೆ.

ಇದನ್ನೂ ಓದಿ: ಇದೇನು ಉತ್ತರ ಭಾರತವಾ? ಗಲ್ ಪೇಟೆಯಲ್ಲಿ ಸಿನಿಮೀಯ ರೀತಿ ಯುವತಿಯ ಕಿಡ್ನಾಪ್

Published On - 4:23 pm, Fri, 14 August 20

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು