AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿದು ಅಡ್ಡಾದಿಡ್ಡಿ ಬಸ್​ ಚಾಲನೆ: ಪ್ರಯಾಣಿಕರಿಂದ ಚಾಲಕನಿಗೆ ಬಿತ್ತು ಧರ್ಮದೇಟು

ಬೆಳಗಾವಿ: ಮದ್ಯದ ಅಮಲಿನಲ್ಲಿ ಬಸ್ ಚಲಾಯಿಸಿದ್ದ ಚಾಲಕನಿಗೆ ಥಳಿಸಿರುವ ಘಟನೆ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದಿದೆ. ಗೋವಾ ಸರ್ಕಾರದ ಕದಂಬ ಬಸ್​ ಅನ್ನು ಚಾಲಕ  ಪಣಜಿಯಿಂದ ಬೆಳಗಾವಿಗೆ ಪಾನಮತ್ತನಾಗಿಯೇ ಚಾಲನೆ ಮಾಡಿದ್ದಾನೆ ಎಂದು ಹೇಳಲಾಗಿದೆ. ಚಿಕ್ಕಮಕ್ಕಳು ಹಾಗೂ ವೃದ್ಧರು ಸೇರಿದಂತೆ 51 ಪ್ರಯಾಣಿಕರು ಬಸ್‌ನಲ್ಲಿ ಪ್ರಯಾಣಿಸುತ್ತಿದ್ರು ಎಂದು ತಿಳಿದುಬಂದಿದೆ. ಪಣಜಿಯಿಂದ ಅಡ್ಡಾದಿಡ್ಡಿಯಾಗಿ ವಾಹನ ಚಲಾಯಿಸಿಕೊಂಡು ಬಂದಿದ್ದ ಚಾಲಕ ಹೇಗೋ ಮಾಡಿ ಬೆಳಗಾವಿಗೆ ಬಂದು ತಲುಪಿದ್ದನಂತೆ. ಅಲ್ಲಿ ರೊಚ್ಚಿಗೆದ್ದ ಬಸ್​ ಪ್ರಯಾಣಿಕರು ಆತನಿಗೆ ಧರ್ಮದೇಟು ನೀಡಿದ್ದಾರೆ. ಅಷ್ಟೇ […]

ಕುಡಿದು ಅಡ್ಡಾದಿಡ್ಡಿ ಬಸ್​ ಚಾಲನೆ: ಪ್ರಯಾಣಿಕರಿಂದ ಚಾಲಕನಿಗೆ ಬಿತ್ತು ಧರ್ಮದೇಟು
KUSHAL V
| Edited By: |

Updated on: Oct 01, 2020 | 2:55 PM

Share

ಬೆಳಗಾವಿ: ಮದ್ಯದ ಅಮಲಿನಲ್ಲಿ ಬಸ್ ಚಲಾಯಿಸಿದ್ದ ಚಾಲಕನಿಗೆ ಥಳಿಸಿರುವ ಘಟನೆ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದಿದೆ. ಗೋವಾ ಸರ್ಕಾರದ ಕದಂಬ ಬಸ್​ ಅನ್ನು ಚಾಲಕ  ಪಣಜಿಯಿಂದ ಬೆಳಗಾವಿಗೆ ಪಾನಮತ್ತನಾಗಿಯೇ ಚಾಲನೆ ಮಾಡಿದ್ದಾನೆ ಎಂದು ಹೇಳಲಾಗಿದೆ.

ಚಿಕ್ಕಮಕ್ಕಳು ಹಾಗೂ ವೃದ್ಧರು ಸೇರಿದಂತೆ 51 ಪ್ರಯಾಣಿಕರು ಬಸ್‌ನಲ್ಲಿ ಪ್ರಯಾಣಿಸುತ್ತಿದ್ರು ಎಂದು ತಿಳಿದುಬಂದಿದೆ. ಪಣಜಿಯಿಂದ ಅಡ್ಡಾದಿಡ್ಡಿಯಾಗಿ ವಾಹನ ಚಲಾಯಿಸಿಕೊಂಡು ಬಂದಿದ್ದ ಚಾಲಕ ಹೇಗೋ ಮಾಡಿ ಬೆಳಗಾವಿಗೆ ಬಂದು ತಲುಪಿದ್ದನಂತೆ. ಅಲ್ಲಿ ರೊಚ್ಚಿಗೆದ್ದ ಬಸ್​ ಪ್ರಯಾಣಿಕರು ಆತನಿಗೆ ಧರ್ಮದೇಟು ನೀಡಿದ್ದಾರೆ.

ಅಷ್ಟೇ ಅಲ್ಲದೆ, ಚಾಲಕ ಬೆಳಗಾವಿ ಮೂಲದ ವಕೀಲನ ಜೊತೆ ಸಹ ಕಿರಿಕ್ ಮಾಡಿಕೊಂಡಿದ್ದಾನೆ. ಗೋವಾದಿಂದ ಬಂದಿದ್ದ ಪಾರ್ಸಲ್ ಕೊಡಲ್ಲ ಎಂದು ಪಾನಮತ್ತನಾಗಿದ್ದ ಚಾಲಕ ಕಿರಿಕ್ ಮಾಡಿದ್ದನಂತೆ. ಇದರಿಂದ ಆಕ್ರೋಶಗೊಂಡ ವಕೀಲ ಸಹ ಚಾಲಕನಿಗೆ ಕಪಾಳಮೋಕ್ಷ ಮಾಡಿದ್ದು ಚೆನ್ನಾಗಿ ಬಾರಿಸಿದ್ದಾನೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್