AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಆಕ್ಷೇಪಾರ್ಹ ಟ್ವೀಟ್ ಮಾಡಿದ ಗೋಏರ್ ಪೈಲಟ್ ವಜಾ

ಪ್ರಧಾನಿ ಮೂರ್ಖ. ನೀವು ನನ್ನನ್ನೂ ಅದೇ ರೀತಿ ಕರೆಯಬಹುದು. ಅದೇನೂ ದೊಡ್ಡ ವಿಷಯವಲ್ಲ. ಯಾಕೆಂದರೆ ನಾನು ಪ್ರಧಾನಿ ಅಲ್ಲ. ಆದರೆ ಪ್ರಧಾನಿ ಮೂರ್ಖ ಎಂದು ಗುರುವಾರ ಟ್ವೀಟ್ ಮಾಡಿದ್ದ ಪೈಲಟ್, ಆನಂತರ ಟ್ವೀಟ್ ಡಿಲೀಟ್ ಮಾಡಿ ಟ್ವಿಟರ್ ಖಾತೆಯನ್ನು ಲಾಕ್ ಮಾಡಿದ್ದರು.

ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಆಕ್ಷೇಪಾರ್ಹ ಟ್ವೀಟ್ ಮಾಡಿದ ಗೋಏರ್ ಪೈಲಟ್ ವಜಾ
ಗೋಏರ್ (ಸಂಗ್ರಹ ಚಿತ್ರ)
ರಶ್ಮಿ ಕಲ್ಲಕಟ್ಟ
|

Updated on:Jan 10, 2021 | 3:01 PM

Share

ದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಆಕ್ಷೇಪಾರ್ಹ ಟ್ವೀಟ್ ಮಾಡಿದ್ದ ಗೋಏರ್ ವಿಮಾನಯಾನ ಸಂಸ್ಥೆಯ ಹಿರಿಯ ಪೈಲಟ್​ನ್ನು ಕೆಲಸದಿಂದ ವಜಾಗೊಳಿಸಲಾಗಿದೆ.

ಪ್ರಧಾನಿ ಮೂರ್ಖ. ನೀವು ನನ್ನನ್ನೂ ಅದೇ ರೀತಿ ಕರೆಯಬಹುದು. ಅದೇನೂ ದೊಡ್ಡ ವಿಷಯವಲ್ಲ. ಯಾಕೆಂದರೆ ನಾನು ಪ್ರಧಾನಿ ಅಲ್ಲ. ಆದರೆ ಪ್ರಧಾನಿ ಮೂರ್ಖ ಎಂದು ಗುರುವಾರ ಟ್ವೀಟ್ ಮಾಡಿದ್ದ ಪೈಲಟ್, ಆನಂತರ ಟ್ವೀಟ್ ಡಿಲೀಟ್ ಮಾಡಿ ಟ್ವಿಟರ್ ಖಾತೆಯನ್ನು ಲಾಕ್ ಮಾಡಿದ್ದರು.

ಇದಾದನಂತರ ‘ಪ್ರಧಾನಿ ಬಗ್ಗೆ ನಾನು ಮಾಡಿದ ಟ್ವೀಟ್ ಗೆ ಮತ್ತು ಇನ್ನೊಬ್ಬರ ಭಾವನೆಗೆ ನೋವುಂಟು ಮಾಡಿರುವ ಆಕ್ಷೇಪಾರ್ಹ ಟ್ವೀಟ್ ಗಳಿಗೂ ನಾನು ಕ್ಷಮೆ ಕೋರುತ್ತೇನೆ. ನನ್ನ ಟ್ವೀಟ್  ಬಗ್ಗೆ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಗೋಏರ್  ಸಂಬಂಧ ಹೊಂದಿಲ್ಲ. ಆ ಟ್ವೀಟ್ ಗಳೆಲ್ಲವೂ ನನ್ನ ವೈಯಕ್ತಿಕ ನಿಲುವುಗಳಾಗಿವೆ ಎಂದು ಹೇಳಿದ್ದರು.

ಪೈಲಟ್​ನ್ನು ಕೆಲಸದಿಂದ ವಜಾ ಮಾಡಿರುವ ವಿಷಯವನ್ನು ದೃಢಪಡಿಸಿದ ಗೋಏರ್ ವಕ್ತಾರ, ಗೋಏರ್ ಸಂಸ್ಥೆ ಶೂನ್ಯ ಸಹನೆ ನೀತಿ ಪಾಲಿಸಿದ್ದು, ಗೋಏರ್ ಸಂಸ್ಥೆಯ ಎಲ್ಲ ಉದ್ಯೋಗಿಗಳು ಸಂಸ್ಥೆಯ ನಿಯಮ, ನಿಬಂಧನೆ ಮತ್ತು ನೀತಿಯನ್ನು ಪಾಲಿಸಬೇಕು. ಇದು ಸಾಮಾಜಿಕ ಮಾಧ್ಯಮಗಳಲ್ಲಿನ ಅವರ ನಿಲುವುಗಳಿಗೂ ಬಾಧಕವಾಗುತ್ತದೆ. ನಮ್ಮ ಸಂಸ್ಥೆಯ ಉದ್ಯೋಗಿಯವರ ವೈಯಕ್ತಿಕ ನಿಲುವುಗಳಿಗೆ ಸಂಸ್ಥೆ ಜವಾಬ್ದಾರರಾಗಿರುವುದಿಲ್ಲ. ಗೋಏರ್ ಸಂಸ್ಥೆ ಕ್ಯಾಪ್ಟನ್​ನ್ನು ತಕ್ಷಣವೇ ಕೆಲಸದಿಂದ ವಜಾ ಮಾಡಿದೆ ಎಂದು ಹೇಳಿದ್ದಾರೆ.

ಅಮೆರಿಕಾದ ಪ್ರತಿಭಟನೆಯಲ್ಲಿ ಭಾರತದ ಧ್ವಜ ಏಕೆ? ಬಿಜೆಪಿ ಸಂಸದ ವರುಣ್ ಗಾಂಧಿ ಟ್ವೀಟ್

Published On - 2:56 pm, Sun, 10 January 21

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ