AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಆಕ್ಷೇಪಾರ್ಹ ಟ್ವೀಟ್ ಮಾಡಿದ ಗೋಏರ್ ಪೈಲಟ್ ವಜಾ

ಪ್ರಧಾನಿ ಮೂರ್ಖ. ನೀವು ನನ್ನನ್ನೂ ಅದೇ ರೀತಿ ಕರೆಯಬಹುದು. ಅದೇನೂ ದೊಡ್ಡ ವಿಷಯವಲ್ಲ. ಯಾಕೆಂದರೆ ನಾನು ಪ್ರಧಾನಿ ಅಲ್ಲ. ಆದರೆ ಪ್ರಧಾನಿ ಮೂರ್ಖ ಎಂದು ಗುರುವಾರ ಟ್ವೀಟ್ ಮಾಡಿದ್ದ ಪೈಲಟ್, ಆನಂತರ ಟ್ವೀಟ್ ಡಿಲೀಟ್ ಮಾಡಿ ಟ್ವಿಟರ್ ಖಾತೆಯನ್ನು ಲಾಕ್ ಮಾಡಿದ್ದರು.

ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಆಕ್ಷೇಪಾರ್ಹ ಟ್ವೀಟ್ ಮಾಡಿದ ಗೋಏರ್ ಪೈಲಟ್ ವಜಾ
ಗೋಏರ್ (ಸಂಗ್ರಹ ಚಿತ್ರ)
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Jan 10, 2021 | 3:01 PM

Share

ದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಆಕ್ಷೇಪಾರ್ಹ ಟ್ವೀಟ್ ಮಾಡಿದ್ದ ಗೋಏರ್ ವಿಮಾನಯಾನ ಸಂಸ್ಥೆಯ ಹಿರಿಯ ಪೈಲಟ್​ನ್ನು ಕೆಲಸದಿಂದ ವಜಾಗೊಳಿಸಲಾಗಿದೆ.

ಪ್ರಧಾನಿ ಮೂರ್ಖ. ನೀವು ನನ್ನನ್ನೂ ಅದೇ ರೀತಿ ಕರೆಯಬಹುದು. ಅದೇನೂ ದೊಡ್ಡ ವಿಷಯವಲ್ಲ. ಯಾಕೆಂದರೆ ನಾನು ಪ್ರಧಾನಿ ಅಲ್ಲ. ಆದರೆ ಪ್ರಧಾನಿ ಮೂರ್ಖ ಎಂದು ಗುರುವಾರ ಟ್ವೀಟ್ ಮಾಡಿದ್ದ ಪೈಲಟ್, ಆನಂತರ ಟ್ವೀಟ್ ಡಿಲೀಟ್ ಮಾಡಿ ಟ್ವಿಟರ್ ಖಾತೆಯನ್ನು ಲಾಕ್ ಮಾಡಿದ್ದರು.

ಇದಾದನಂತರ ‘ಪ್ರಧಾನಿ ಬಗ್ಗೆ ನಾನು ಮಾಡಿದ ಟ್ವೀಟ್ ಗೆ ಮತ್ತು ಇನ್ನೊಬ್ಬರ ಭಾವನೆಗೆ ನೋವುಂಟು ಮಾಡಿರುವ ಆಕ್ಷೇಪಾರ್ಹ ಟ್ವೀಟ್ ಗಳಿಗೂ ನಾನು ಕ್ಷಮೆ ಕೋರುತ್ತೇನೆ. ನನ್ನ ಟ್ವೀಟ್  ಬಗ್ಗೆ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಗೋಏರ್  ಸಂಬಂಧ ಹೊಂದಿಲ್ಲ. ಆ ಟ್ವೀಟ್ ಗಳೆಲ್ಲವೂ ನನ್ನ ವೈಯಕ್ತಿಕ ನಿಲುವುಗಳಾಗಿವೆ ಎಂದು ಹೇಳಿದ್ದರು.

ಪೈಲಟ್​ನ್ನು ಕೆಲಸದಿಂದ ವಜಾ ಮಾಡಿರುವ ವಿಷಯವನ್ನು ದೃಢಪಡಿಸಿದ ಗೋಏರ್ ವಕ್ತಾರ, ಗೋಏರ್ ಸಂಸ್ಥೆ ಶೂನ್ಯ ಸಹನೆ ನೀತಿ ಪಾಲಿಸಿದ್ದು, ಗೋಏರ್ ಸಂಸ್ಥೆಯ ಎಲ್ಲ ಉದ್ಯೋಗಿಗಳು ಸಂಸ್ಥೆಯ ನಿಯಮ, ನಿಬಂಧನೆ ಮತ್ತು ನೀತಿಯನ್ನು ಪಾಲಿಸಬೇಕು. ಇದು ಸಾಮಾಜಿಕ ಮಾಧ್ಯಮಗಳಲ್ಲಿನ ಅವರ ನಿಲುವುಗಳಿಗೂ ಬಾಧಕವಾಗುತ್ತದೆ. ನಮ್ಮ ಸಂಸ್ಥೆಯ ಉದ್ಯೋಗಿಯವರ ವೈಯಕ್ತಿಕ ನಿಲುವುಗಳಿಗೆ ಸಂಸ್ಥೆ ಜವಾಬ್ದಾರರಾಗಿರುವುದಿಲ್ಲ. ಗೋಏರ್ ಸಂಸ್ಥೆ ಕ್ಯಾಪ್ಟನ್​ನ್ನು ತಕ್ಷಣವೇ ಕೆಲಸದಿಂದ ವಜಾ ಮಾಡಿದೆ ಎಂದು ಹೇಳಿದ್ದಾರೆ.

ಅಮೆರಿಕಾದ ಪ್ರತಿಭಟನೆಯಲ್ಲಿ ಭಾರತದ ಧ್ವಜ ಏಕೆ? ಬಿಜೆಪಿ ಸಂಸದ ವರುಣ್ ಗಾಂಧಿ ಟ್ವೀಟ್

Published On - 2:56 pm, Sun, 10 January 21

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು