AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಆಕ್ಷೇಪಾರ್ಹ ಟ್ವೀಟ್ ಮಾಡಿದ ಗೋಏರ್ ಪೈಲಟ್ ವಜಾ

ಪ್ರಧಾನಿ ಮೂರ್ಖ. ನೀವು ನನ್ನನ್ನೂ ಅದೇ ರೀತಿ ಕರೆಯಬಹುದು. ಅದೇನೂ ದೊಡ್ಡ ವಿಷಯವಲ್ಲ. ಯಾಕೆಂದರೆ ನಾನು ಪ್ರಧಾನಿ ಅಲ್ಲ. ಆದರೆ ಪ್ರಧಾನಿ ಮೂರ್ಖ ಎಂದು ಗುರುವಾರ ಟ್ವೀಟ್ ಮಾಡಿದ್ದ ಪೈಲಟ್, ಆನಂತರ ಟ್ವೀಟ್ ಡಿಲೀಟ್ ಮಾಡಿ ಟ್ವಿಟರ್ ಖಾತೆಯನ್ನು ಲಾಕ್ ಮಾಡಿದ್ದರು.

ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಆಕ್ಷೇಪಾರ್ಹ ಟ್ವೀಟ್ ಮಾಡಿದ ಗೋಏರ್ ಪೈಲಟ್ ವಜಾ
ಗೋಏರ್ (ಸಂಗ್ರಹ ಚಿತ್ರ)
ರಶ್ಮಿ ಕಲ್ಲಕಟ್ಟ
|

Updated on:Jan 10, 2021 | 3:01 PM

Share

ದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಆಕ್ಷೇಪಾರ್ಹ ಟ್ವೀಟ್ ಮಾಡಿದ್ದ ಗೋಏರ್ ವಿಮಾನಯಾನ ಸಂಸ್ಥೆಯ ಹಿರಿಯ ಪೈಲಟ್​ನ್ನು ಕೆಲಸದಿಂದ ವಜಾಗೊಳಿಸಲಾಗಿದೆ.

ಪ್ರಧಾನಿ ಮೂರ್ಖ. ನೀವು ನನ್ನನ್ನೂ ಅದೇ ರೀತಿ ಕರೆಯಬಹುದು. ಅದೇನೂ ದೊಡ್ಡ ವಿಷಯವಲ್ಲ. ಯಾಕೆಂದರೆ ನಾನು ಪ್ರಧಾನಿ ಅಲ್ಲ. ಆದರೆ ಪ್ರಧಾನಿ ಮೂರ್ಖ ಎಂದು ಗುರುವಾರ ಟ್ವೀಟ್ ಮಾಡಿದ್ದ ಪೈಲಟ್, ಆನಂತರ ಟ್ವೀಟ್ ಡಿಲೀಟ್ ಮಾಡಿ ಟ್ವಿಟರ್ ಖಾತೆಯನ್ನು ಲಾಕ್ ಮಾಡಿದ್ದರು.

ಇದಾದನಂತರ ‘ಪ್ರಧಾನಿ ಬಗ್ಗೆ ನಾನು ಮಾಡಿದ ಟ್ವೀಟ್ ಗೆ ಮತ್ತು ಇನ್ನೊಬ್ಬರ ಭಾವನೆಗೆ ನೋವುಂಟು ಮಾಡಿರುವ ಆಕ್ಷೇಪಾರ್ಹ ಟ್ವೀಟ್ ಗಳಿಗೂ ನಾನು ಕ್ಷಮೆ ಕೋರುತ್ತೇನೆ. ನನ್ನ ಟ್ವೀಟ್  ಬಗ್ಗೆ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಗೋಏರ್  ಸಂಬಂಧ ಹೊಂದಿಲ್ಲ. ಆ ಟ್ವೀಟ್ ಗಳೆಲ್ಲವೂ ನನ್ನ ವೈಯಕ್ತಿಕ ನಿಲುವುಗಳಾಗಿವೆ ಎಂದು ಹೇಳಿದ್ದರು.

ಪೈಲಟ್​ನ್ನು ಕೆಲಸದಿಂದ ವಜಾ ಮಾಡಿರುವ ವಿಷಯವನ್ನು ದೃಢಪಡಿಸಿದ ಗೋಏರ್ ವಕ್ತಾರ, ಗೋಏರ್ ಸಂಸ್ಥೆ ಶೂನ್ಯ ಸಹನೆ ನೀತಿ ಪಾಲಿಸಿದ್ದು, ಗೋಏರ್ ಸಂಸ್ಥೆಯ ಎಲ್ಲ ಉದ್ಯೋಗಿಗಳು ಸಂಸ್ಥೆಯ ನಿಯಮ, ನಿಬಂಧನೆ ಮತ್ತು ನೀತಿಯನ್ನು ಪಾಲಿಸಬೇಕು. ಇದು ಸಾಮಾಜಿಕ ಮಾಧ್ಯಮಗಳಲ್ಲಿನ ಅವರ ನಿಲುವುಗಳಿಗೂ ಬಾಧಕವಾಗುತ್ತದೆ. ನಮ್ಮ ಸಂಸ್ಥೆಯ ಉದ್ಯೋಗಿಯವರ ವೈಯಕ್ತಿಕ ನಿಲುವುಗಳಿಗೆ ಸಂಸ್ಥೆ ಜವಾಬ್ದಾರರಾಗಿರುವುದಿಲ್ಲ. ಗೋಏರ್ ಸಂಸ್ಥೆ ಕ್ಯಾಪ್ಟನ್​ನ್ನು ತಕ್ಷಣವೇ ಕೆಲಸದಿಂದ ವಜಾ ಮಾಡಿದೆ ಎಂದು ಹೇಳಿದ್ದಾರೆ.

ಅಮೆರಿಕಾದ ಪ್ರತಿಭಟನೆಯಲ್ಲಿ ಭಾರತದ ಧ್ವಜ ಏಕೆ? ಬಿಜೆಪಿ ಸಂಸದ ವರುಣ್ ಗಾಂಧಿ ಟ್ವೀಟ್

Published On - 2:56 pm, Sun, 10 January 21

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?