AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕತ್ತಿಗೆ ಕೈ ಹಾಕಿ ಸರಗಳ್ಳತನ, ವೃದ್ಧೆ ಆಸ್ಪತ್ರೆಗೆ ದಾಖಲು

ಬೆಂಗಳೂರು: ನಗರದಲ್ಲಿ ಮತ್ತೆ ಸರಗಳ್ಳರ ಅಟ್ಟಹಾಸ ಮುಂದುವರೆದಿದೆ. ಪೂಜಾ ಸಾಮಗ್ರಿ ಖರೀದಿಸಲು ಹೋಗುತ್ತಿದ್ದ ವೃದ್ಧೆಯ ಸರ ಎಗರಿಸಿ ಕಳ್ಳ ಎಸ್ಕೇಪ್ ಆಗಿರುವ ಘಟನೆ ಕೆಂಗೇರಿ ಬಳಿಯ ವಲಗೇರಹಳ್ಳಿ ಮುಖ್ಯರಸ್ತೆಯಲ್ಲಿ ನಡೆದಿದೆ. ಹಿಂಬದಿಯಿಂದ ಬೈಕ್​ನಲ್ಲಿ ಬಂದ ಸರಗಳ್ಳ ಒಂದು ಕೈಯಲ್ಲಿ ಬೈಕ್ ಓಡಿಸುತ್ತ ಮತ್ತೊಂದು ಕೈಯಿಂದ ವೃದ್ಧೆಯ ಕತ್ತಿಗೆ ಕೈ ಹಾಕಿ ಸರ ಕದ್ದಿದ್ದಾನೆ. ಕಳೆದ ಭಾನುವಾರ ಆಯುಧಪೂಜೆ ಹಿನ್ನೆಲೆಯಲ್ಲಿ ಸರೋಜಮ್ಮ ಎಂಬುವವರು ಪೂಜಾ ಸಾಮಗ್ರಿ ತರಲು ಹೋಗುತ್ತಿದ್ದ ವೇಳೆ ಬೈಕ್​ನಲ್ಲಿ ಹಿಂಬದಿಯಿಂದ ಬಂದು ಕ್ಷಣಾರ್ಧದಲ್ಲಿ ಕುತ್ತಿಗೆಯಲ್ಲಿದ್ದ ಸರ […]

ಕತ್ತಿಗೆ ಕೈ ಹಾಕಿ ಸರಗಳ್ಳತನ, ವೃದ್ಧೆ ಆಸ್ಪತ್ರೆಗೆ ದಾಖಲು
ಆಯೇಷಾ ಬಾನು
|

Updated on: Oct 27, 2020 | 7:07 AM

Share

ಬೆಂಗಳೂರು: ನಗರದಲ್ಲಿ ಮತ್ತೆ ಸರಗಳ್ಳರ ಅಟ್ಟಹಾಸ ಮುಂದುವರೆದಿದೆ. ಪೂಜಾ ಸಾಮಗ್ರಿ ಖರೀದಿಸಲು ಹೋಗುತ್ತಿದ್ದ ವೃದ್ಧೆಯ ಸರ ಎಗರಿಸಿ ಕಳ್ಳ ಎಸ್ಕೇಪ್ ಆಗಿರುವ ಘಟನೆ ಕೆಂಗೇರಿ ಬಳಿಯ ವಲಗೇರಹಳ್ಳಿ ಮುಖ್ಯರಸ್ತೆಯಲ್ಲಿ ನಡೆದಿದೆ. ಹಿಂಬದಿಯಿಂದ ಬೈಕ್​ನಲ್ಲಿ ಬಂದ ಸರಗಳ್ಳ ಒಂದು ಕೈಯಲ್ಲಿ ಬೈಕ್ ಓಡಿಸುತ್ತ ಮತ್ತೊಂದು ಕೈಯಿಂದ ವೃದ್ಧೆಯ ಕತ್ತಿಗೆ ಕೈ ಹಾಕಿ ಸರ ಕದ್ದಿದ್ದಾನೆ.

ಕಳೆದ ಭಾನುವಾರ ಆಯುಧಪೂಜೆ ಹಿನ್ನೆಲೆಯಲ್ಲಿ ಸರೋಜಮ್ಮ ಎಂಬುವವರು ಪೂಜಾ ಸಾಮಗ್ರಿ ತರಲು ಹೋಗುತ್ತಿದ್ದ ವೇಳೆ ಬೈಕ್​ನಲ್ಲಿ ಹಿಂಬದಿಯಿಂದ ಬಂದು ಕ್ಷಣಾರ್ಧದಲ್ಲಿ ಕುತ್ತಿಗೆಯಲ್ಲಿದ್ದ ಸರ ಕಸಿದು ಕಳ್ಳ ಪರಾರಿಯಾಗಿದ್ದಾನೆ. ಆರೋಪಿ ಚಿನ್ನದ ಸರ ಕಸಿದ ರಭಸಕ್ಕೆ ವೃದ್ಧೆ ರಸ್ತೆ ಮೇಲೆ ಬಿದ್ದಿದ್ದಾರೆ.

ಈ ಪರಿಣಾಮ ವೃದ್ಧೆಯ ಮೊಣಕೈ ಹಾಗೂ ಕಾಲುಗಳಿಗೆ ಗಾಯಗಳಾಗಿವೆ. ಗಾಯಾಳು ವೃದ್ಧೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಯ ದುಷ್ಕೃತ್ಯ ಏರಿಯಾದ ಸಿಸಿಕ್ಯಾಮಾರದಲ್ಲಿ ಸೆರೆಯಾಗಿದೆ. ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ