AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಒಡೆಯರ ಸಮೃದ್ಧ ಕಾಲದಲ್ಲಿಯೂ ಚಲಾವಣೆಯಲ್ಲಿತ್ತು ಚಿನ್ನದ ನಾಣ್ಯ, ಅದೀಗ ಹೊನ್ನಾಳಿಯಲ್ಲಿ ಪತ್ತೆಯಾಯ್ತು!

ಈ ಬಂಗಾರ ನಾಣ್ಯಗಳು ಮೈಸೂರು ಸಂಸ್ಥಾನದ ಮೂರನೇ ಕೃಷ್ಣರಾಜ ಒಡೆಯರ ಕಾಲದಲ್ಲಿ ಅಂದ್ರೆ ಕ್ರಿ.ಶ. 1810-1868 ಚಲಾವಣೆಯಲ್ಲಿ ಇತ್ತು ಎಂದು ಗೊತ್ತಾಗಿದೆ. ನಾಣ್ಯದ ಒಂದು ಮುಖದಲ್ಲಿ ಶಿವ ಮತ್ತು ವಾರ್ವತಿ ಕುಳಿತಿರುವ ಮುದ್ರಿಕೆ ಇದೆ.

ಮೈಸೂರು ಒಡೆಯರ ಸಮೃದ್ಧ ಕಾಲದಲ್ಲಿಯೂ ಚಲಾವಣೆಯಲ್ಲಿತ್ತು ಚಿನ್ನದ ನಾಣ್ಯ, ಅದೀಗ ಹೊನ್ನಾಳಿಯಲ್ಲಿ ಪತ್ತೆಯಾಯ್ತು!
ಮೈಸೂರು ಒಡೆಯರ ಸಮೃದ್ಧ ಕಾಲದಲ್ಲಿ ಇದ್ದ ಚಿನ್ನದ ನಾಣ್ಯ
ಸಾಧು ಶ್ರೀನಾಥ್​
| Updated By: ಆಯೇಷಾ ಬಾನು|

Updated on: Feb 25, 2021 | 10:25 AM

Share

ದಾವಣಗೆರೆ: ಕರ್ನಾಟಕದ ಇತಿಹಾಸದಲ್ಲಿ ವಿಜಯನಗರ ಸಾಮ್ರಾಜ್ಯದ ಅಂದ್ರೆ ಅದೊಂದು ಸಮೃದ್ಧ ಕಾಲ ಎಂದು ಹೇಳಲಾಗುತ್ತಿದೆ. ಕಾರಣ ಆ ಕಾಲದಲ್ಲಿ ಮುತ್ತು ರತ್ನಗಳನ್ನ ಬೀದಿ ಬೀದಿಗಳಲ್ಲಿ ಅಳೆಯಲಾಗುತ್ತಿತ್ತು ಎಂಬುದು ಇತಿಹಾಸದಿಂದ ಗೊತ್ತಾಗುತ್ತದೆ‌‌. ಅದೇ ರೀತಿ ಮೈಸೂರು ಅರಸರ ಕಾಲದಲ್ಲಿಯೂ ಕೂಡಾ ಚಿನ್ನದ ನಾಣ್ಯಗಳು ಚಲಾವಣೆಯಲ್ಲಿ ಇದ್ದವು ಎಂಬುದಾಗಿ ಗೊತ್ತಾಗುತ್ತದೆ.ಇಂತಹ ಚಿನ್ನದ ನಾಣ್ಯ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಒಡೆಯರ ಹತ್ತೂರು ಗ್ರಾಮದಲ್ಲಿ ಪತ್ತೆಯಾಗಿದೆ. ಒಡೆಯರ ಹತ್ತೂರು ಗ್ರಾಮದ ಹೊಸಮನೆ ವಂಶಸ್ಥರಿಗೆ ಅರಸರಿಂದ ಪಾರಂಪರಿಕವಾಗಿ ಬಂದಿರುವ ನಾಣ್ಯ ಇದಾಗಿದೆ. ಈ ಚಿನ್ನದ ನಾಣ್ಯಕ್ಕೆ ಮನೆಯಲ್ಲಿ ಪೂಜೆ ಮಾಡಲಾಗುತ್ತಿದೆ.

ಈ ಬಂಗಾರ ನಾಣ್ಯಗಳು ಮೈಸೂರು ಸಂಸ್ಥಾನದ ಮೂರನೇ ಕೃಷ್ಣರಾಜ ಒಡೆಯರ ಕಾಲದಲ್ಲಿ ಅಂದ್ರೆ ಕ್ರಿ.ಶ. 1810-1868 ಚಲಾವಣೆಯಲ್ಲಿ ಇತ್ತು ಎಂದು ಗೊತ್ತಾಗಿದೆ. ನಾಣ್ಯದ ಒಂದು ಮುಖದಲ್ಲಿ ಶಿವ ಮತ್ತು ವಾರ್ವತಿ ಕುಳಿತಿರುವ ಮುದ್ರಿಕೆ ಇದೆ. ಇನ್ನೊಂದು‌ ಮುಖದಲ್ಲಿ ದೇವನಾಗರಿಕ ಲಿಪಿಯಲ್ಲಿ ಶ್ರೀಕೃಷ್ಣ ರಾಜ ಎಂದು ಬರೆಯಲಾಗಿದೆ. 3.34 ಗ್ರಾಂ ತೂಕದ ಈ ನಾಣ್ಯ 12.02 ಮಿ.ಮೀ ಸುತ್ತಳತೆ ಹೊಂದಿದೆ. ಇತಿಹಾಸ ತಜ್ಞ ಪ್ರವೀಣ ದೊಡ್ಡಗೌಡ್ರ ಈ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ.

ಇದನ್ನೂ ಓದಿ: ವಾಣಿ ವಿಲಾಸ್ ಕಾಲೇಜು ಬಳಿ ಪಾಯ ತೆಗೆಯುವ ವೇಳೆ ಪುರಾತನ ಕಾಲದ ವಿಗ್ರಹ ಮತ್ತು ಫಿರಂಗಿ ಗುಂಡುಗಳು ಪತ್ತೆ

ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..