AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಒಡೆಯರ ಸಮೃದ್ಧ ಕಾಲದಲ್ಲಿಯೂ ಚಲಾವಣೆಯಲ್ಲಿತ್ತು ಚಿನ್ನದ ನಾಣ್ಯ, ಅದೀಗ ಹೊನ್ನಾಳಿಯಲ್ಲಿ ಪತ್ತೆಯಾಯ್ತು!

ಈ ಬಂಗಾರ ನಾಣ್ಯಗಳು ಮೈಸೂರು ಸಂಸ್ಥಾನದ ಮೂರನೇ ಕೃಷ್ಣರಾಜ ಒಡೆಯರ ಕಾಲದಲ್ಲಿ ಅಂದ್ರೆ ಕ್ರಿ.ಶ. 1810-1868 ಚಲಾವಣೆಯಲ್ಲಿ ಇತ್ತು ಎಂದು ಗೊತ್ತಾಗಿದೆ. ನಾಣ್ಯದ ಒಂದು ಮುಖದಲ್ಲಿ ಶಿವ ಮತ್ತು ವಾರ್ವತಿ ಕುಳಿತಿರುವ ಮುದ್ರಿಕೆ ಇದೆ.

ಮೈಸೂರು ಒಡೆಯರ ಸಮೃದ್ಧ ಕಾಲದಲ್ಲಿಯೂ ಚಲಾವಣೆಯಲ್ಲಿತ್ತು ಚಿನ್ನದ ನಾಣ್ಯ, ಅದೀಗ ಹೊನ್ನಾಳಿಯಲ್ಲಿ ಪತ್ತೆಯಾಯ್ತು!
ಮೈಸೂರು ಒಡೆಯರ ಸಮೃದ್ಧ ಕಾಲದಲ್ಲಿ ಇದ್ದ ಚಿನ್ನದ ನಾಣ್ಯ
ಸಾಧು ಶ್ರೀನಾಥ್​
| Edited By: |

Updated on: Feb 25, 2021 | 10:25 AM

Share

ದಾವಣಗೆರೆ: ಕರ್ನಾಟಕದ ಇತಿಹಾಸದಲ್ಲಿ ವಿಜಯನಗರ ಸಾಮ್ರಾಜ್ಯದ ಅಂದ್ರೆ ಅದೊಂದು ಸಮೃದ್ಧ ಕಾಲ ಎಂದು ಹೇಳಲಾಗುತ್ತಿದೆ. ಕಾರಣ ಆ ಕಾಲದಲ್ಲಿ ಮುತ್ತು ರತ್ನಗಳನ್ನ ಬೀದಿ ಬೀದಿಗಳಲ್ಲಿ ಅಳೆಯಲಾಗುತ್ತಿತ್ತು ಎಂಬುದು ಇತಿಹಾಸದಿಂದ ಗೊತ್ತಾಗುತ್ತದೆ‌‌. ಅದೇ ರೀತಿ ಮೈಸೂರು ಅರಸರ ಕಾಲದಲ್ಲಿಯೂ ಕೂಡಾ ಚಿನ್ನದ ನಾಣ್ಯಗಳು ಚಲಾವಣೆಯಲ್ಲಿ ಇದ್ದವು ಎಂಬುದಾಗಿ ಗೊತ್ತಾಗುತ್ತದೆ.ಇಂತಹ ಚಿನ್ನದ ನಾಣ್ಯ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಒಡೆಯರ ಹತ್ತೂರು ಗ್ರಾಮದಲ್ಲಿ ಪತ್ತೆಯಾಗಿದೆ. ಒಡೆಯರ ಹತ್ತೂರು ಗ್ರಾಮದ ಹೊಸಮನೆ ವಂಶಸ್ಥರಿಗೆ ಅರಸರಿಂದ ಪಾರಂಪರಿಕವಾಗಿ ಬಂದಿರುವ ನಾಣ್ಯ ಇದಾಗಿದೆ. ಈ ಚಿನ್ನದ ನಾಣ್ಯಕ್ಕೆ ಮನೆಯಲ್ಲಿ ಪೂಜೆ ಮಾಡಲಾಗುತ್ತಿದೆ.

ಈ ಬಂಗಾರ ನಾಣ್ಯಗಳು ಮೈಸೂರು ಸಂಸ್ಥಾನದ ಮೂರನೇ ಕೃಷ್ಣರಾಜ ಒಡೆಯರ ಕಾಲದಲ್ಲಿ ಅಂದ್ರೆ ಕ್ರಿ.ಶ. 1810-1868 ಚಲಾವಣೆಯಲ್ಲಿ ಇತ್ತು ಎಂದು ಗೊತ್ತಾಗಿದೆ. ನಾಣ್ಯದ ಒಂದು ಮುಖದಲ್ಲಿ ಶಿವ ಮತ್ತು ವಾರ್ವತಿ ಕುಳಿತಿರುವ ಮುದ್ರಿಕೆ ಇದೆ. ಇನ್ನೊಂದು‌ ಮುಖದಲ್ಲಿ ದೇವನಾಗರಿಕ ಲಿಪಿಯಲ್ಲಿ ಶ್ರೀಕೃಷ್ಣ ರಾಜ ಎಂದು ಬರೆಯಲಾಗಿದೆ. 3.34 ಗ್ರಾಂ ತೂಕದ ಈ ನಾಣ್ಯ 12.02 ಮಿ.ಮೀ ಸುತ್ತಳತೆ ಹೊಂದಿದೆ. ಇತಿಹಾಸ ತಜ್ಞ ಪ್ರವೀಣ ದೊಡ್ಡಗೌಡ್ರ ಈ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ.

ಇದನ್ನೂ ಓದಿ: ವಾಣಿ ವಿಲಾಸ್ ಕಾಲೇಜು ಬಳಿ ಪಾಯ ತೆಗೆಯುವ ವೇಳೆ ಪುರಾತನ ಕಾಲದ ವಿಗ್ರಹ ಮತ್ತು ಫಿರಂಗಿ ಗುಂಡುಗಳು ಪತ್ತೆ

Follow Us
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್