AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KAS ಅಧಿಕಾರಿ ಸುಧಾ ಆಪ್ತೆ ಮನೆ ಮೇಲೆ ದಾಳಿ: 3.5 ಕೆ.ಜಿ ಚಿನ್ನ, ₹250 ಕೋಟಿ ಮೌಲ್ಯದ ಆಸ್ತಿ ಪತ್ರಗಳು ಪತ್ತೆ

ಬೆಂಗಳೂರು: KAS ಅಧಿಕಾರಿ ಸುಧಾ, ಆಪ್ತರ ಮನೆ ಮೇಲೆ ದಾಳಿ ಪ್ರಕರಣಕ್ಕೆ ಸಂಬಂಧಿಸಿ ಸುಧಾ ಆಪ್ತೆ ರೇಣುಕಾ ಚಂದ್ರಶೇಖರ್ ಮನೆಯಲ್ಲಿ ಸಿಕ್ಕ ದಾಖಲೆ ನೋಡಿ ಎಸಿಬಿ ಅಧಿಕಾರಿಗಳು ಶಾಕ್ ಆಗಿದ್ದಾರೆ. ಸುಧಾ ಆಪ್ತೆ ರೇಣುಕಾ ಚಂದ್ರಶೇಖರ್​ರ ಬೆಂಗಳೂರಿನ ಬ್ಯಾಟರಾಯನಪುರದಲ್ಲಿರುವ ಫ್ಲ್ಯಾಟ್ ಮೇಲೆ ದಾಳಿ ನಡೆದಿತ್ತು. ಈ ವೇಳೆ ಫ್ಲ್ಯಾಟ್‌ನಲ್ಲಿ ಮೂರೂವರೆ ಕೆ.ಜಿ ಚಿನ್ನ, 7 ಕೆ.ಜಿ ಬೆಳ್ಳಿ, 36 ಲಕ್ಷ ರೂ., ₹250 ಕೋಟಿ ಮೌಲ್ಯದ ಆಸ್ತಿ ಪತ್ರಗಳು ಪತ್ತೆಯಾಗಿವೆ. ರೇಣುಕಾ ಪತಿ ಚಂದ್ರಶೇಖರ್ ನಿವೃತ್ತ DySPಯಾಗಿದ್ದು, […]

KAS ಅಧಿಕಾರಿ ಸುಧಾ ಆಪ್ತೆ ಮನೆ ಮೇಲೆ ದಾಳಿ: 3.5 ಕೆ.ಜಿ ಚಿನ್ನ, ₹250 ಕೋಟಿ ಮೌಲ್ಯದ ಆಸ್ತಿ ಪತ್ರಗಳು ಪತ್ತೆ
ಆಯೇಷಾ ಬಾನು
|

Updated on:Nov 08, 2020 | 2:51 PM

Share

ಬೆಂಗಳೂರು: KAS ಅಧಿಕಾರಿ ಸುಧಾ, ಆಪ್ತರ ಮನೆ ಮೇಲೆ ದಾಳಿ ಪ್ರಕರಣಕ್ಕೆ ಸಂಬಂಧಿಸಿ ಸುಧಾ ಆಪ್ತೆ ರೇಣುಕಾ ಚಂದ್ರಶೇಖರ್ ಮನೆಯಲ್ಲಿ ಸಿಕ್ಕ ದಾಖಲೆ ನೋಡಿ ಎಸಿಬಿ ಅಧಿಕಾರಿಗಳು ಶಾಕ್ ಆಗಿದ್ದಾರೆ.

ಸುಧಾ ಆಪ್ತೆ ರೇಣುಕಾ ಚಂದ್ರಶೇಖರ್​ರ ಬೆಂಗಳೂರಿನ ಬ್ಯಾಟರಾಯನಪುರದಲ್ಲಿರುವ ಫ್ಲ್ಯಾಟ್ ಮೇಲೆ ದಾಳಿ ನಡೆದಿತ್ತು. ಈ ವೇಳೆ ಫ್ಲ್ಯಾಟ್‌ನಲ್ಲಿ ಮೂರೂವರೆ ಕೆ.ಜಿ ಚಿನ್ನ, 7 ಕೆ.ಜಿ ಬೆಳ್ಳಿ, 36 ಲಕ್ಷ ರೂ., ₹250 ಕೋಟಿ ಮೌಲ್ಯದ ಆಸ್ತಿ ಪತ್ರಗಳು ಪತ್ತೆಯಾಗಿವೆ. ರೇಣುಕಾ ಪತಿ ಚಂದ್ರಶೇಖರ್ ನಿವೃತ್ತ DySPಯಾಗಿದ್ದು, ಪುತ್ರ ಎಇಇ ಆಗಿ ಕೆಲಸ ಮಾಡುತ್ತಿದ್ದಾರೆ. ಇನ್ನು ರೇಣುಕಾ 4 ಕಂಪನಿ ಹೆಸರಿನಲ್ಲಿ ರಿಯಲ್ ಎಸ್ಟೇಟ್ ಬ್ಯುಸಿನೆಸ್ ಮಾಡುತ್ತಿದ್ದಾರೆ. ಈ ಕಂಪನಿಯಲ್ಲಿ ಸುಧಾ ಬೇನಾಮಿ ಇದ್ಯಾ ಎಂದು ತನಿಖೆ ಮಾಡಲಾಗುತ್ತಿದೆ.

ಯಲಹಂಕ ಭೂಸ್ವಾಧೀನಾಧಿಕಾರಿಯಾಗಿದ್ದ ಡಾ. ಸುಧಾ ಮನೆ ACB ರೇಡ್; ಮನೆಯಲ್ಲಿ ‘ಚಿನ್ನದ ಗಣಿ’

ಇನ್ನು ಎಸಿಬಿ ದಾಳಿ ವೇಳೆಯೆ ರೇಣುಕಾಳ ತಂದೆ ಮೃತಪಟ್ಟಿದ್ದಾರೆ. ನಿನ್ನೆ ತಂದೆ ಸಾವಿನಿಂದಾಗಿ ತನಿಖೆಯ ಅರ್ಧದಲ್ಲೇ ರೇಣುಕಾ ಮತ್ತು ಚಂದ್ರಶೇಖರ್ ಮನೆಯಿಂದ ಹೊರಟಿದ್ದರು. ಹೀಗಾಗಿ ಮಕ್ಕಳ ಸಮ್ಮುಖದಲ್ಲಿ ಎಸಿಬಿ ಅಧಿಕಾರಿಗಳು ದಾಳಿ ಮುಂದುವರೆಸಿದ್ದರು. ಎಸ್ಪಿ ಕುಲ್ ದೀಪ್ ಕುಮಾರ್ ನೇತೃತ್ವದಲ್ಲಿ ಡಿವೈಎಸ್ಪಿ ಪ್ರತಾಪ್ ರೆಡ್ಡಿ ಅಂಡ್ ಟೀಂ ನಿಂದ ದಾಳಿ ನಡೆದಿತ್ತು.

ಇದನ್ನೂ ಓದಿ: ಕಿಡ್ನಾಪ್-ಕೊಲೆ ಯತ್ನ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ KAS ಸುಧಾ ಪತಿ: ಪ್ರಕರಣ ಯಾವುದು ಗೊತ್ತಾ!?

Published On - 2:14 pm, Sun, 8 November 20

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ