AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KAS ಅಧಿಕಾರಿ ಸುಧಾ ಆಪ್ತೆ ಮನೆ ಮೇಲೆ ದಾಳಿ: 3.5 ಕೆ.ಜಿ ಚಿನ್ನ, ₹250 ಕೋಟಿ ಮೌಲ್ಯದ ಆಸ್ತಿ ಪತ್ರಗಳು ಪತ್ತೆ

ಬೆಂಗಳೂರು: KAS ಅಧಿಕಾರಿ ಸುಧಾ, ಆಪ್ತರ ಮನೆ ಮೇಲೆ ದಾಳಿ ಪ್ರಕರಣಕ್ಕೆ ಸಂಬಂಧಿಸಿ ಸುಧಾ ಆಪ್ತೆ ರೇಣುಕಾ ಚಂದ್ರಶೇಖರ್ ಮನೆಯಲ್ಲಿ ಸಿಕ್ಕ ದಾಖಲೆ ನೋಡಿ ಎಸಿಬಿ ಅಧಿಕಾರಿಗಳು ಶಾಕ್ ಆಗಿದ್ದಾರೆ. ಸುಧಾ ಆಪ್ತೆ ರೇಣುಕಾ ಚಂದ್ರಶೇಖರ್​ರ ಬೆಂಗಳೂರಿನ ಬ್ಯಾಟರಾಯನಪುರದಲ್ಲಿರುವ ಫ್ಲ್ಯಾಟ್ ಮೇಲೆ ದಾಳಿ ನಡೆದಿತ್ತು. ಈ ವೇಳೆ ಫ್ಲ್ಯಾಟ್‌ನಲ್ಲಿ ಮೂರೂವರೆ ಕೆ.ಜಿ ಚಿನ್ನ, 7 ಕೆ.ಜಿ ಬೆಳ್ಳಿ, 36 ಲಕ್ಷ ರೂ., ₹250 ಕೋಟಿ ಮೌಲ್ಯದ ಆಸ್ತಿ ಪತ್ರಗಳು ಪತ್ತೆಯಾಗಿವೆ. ರೇಣುಕಾ ಪತಿ ಚಂದ್ರಶೇಖರ್ ನಿವೃತ್ತ DySPಯಾಗಿದ್ದು, […]

KAS ಅಧಿಕಾರಿ ಸುಧಾ ಆಪ್ತೆ ಮನೆ ಮೇಲೆ ದಾಳಿ: 3.5 ಕೆ.ಜಿ ಚಿನ್ನ, ₹250 ಕೋಟಿ ಮೌಲ್ಯದ ಆಸ್ತಿ ಪತ್ರಗಳು ಪತ್ತೆ
ಆಯೇಷಾ ಬಾನು
|

Updated on:Nov 08, 2020 | 2:51 PM

Share

ಬೆಂಗಳೂರು: KAS ಅಧಿಕಾರಿ ಸುಧಾ, ಆಪ್ತರ ಮನೆ ಮೇಲೆ ದಾಳಿ ಪ್ರಕರಣಕ್ಕೆ ಸಂಬಂಧಿಸಿ ಸುಧಾ ಆಪ್ತೆ ರೇಣುಕಾ ಚಂದ್ರಶೇಖರ್ ಮನೆಯಲ್ಲಿ ಸಿಕ್ಕ ದಾಖಲೆ ನೋಡಿ ಎಸಿಬಿ ಅಧಿಕಾರಿಗಳು ಶಾಕ್ ಆಗಿದ್ದಾರೆ.

ಸುಧಾ ಆಪ್ತೆ ರೇಣುಕಾ ಚಂದ್ರಶೇಖರ್​ರ ಬೆಂಗಳೂರಿನ ಬ್ಯಾಟರಾಯನಪುರದಲ್ಲಿರುವ ಫ್ಲ್ಯಾಟ್ ಮೇಲೆ ದಾಳಿ ನಡೆದಿತ್ತು. ಈ ವೇಳೆ ಫ್ಲ್ಯಾಟ್‌ನಲ್ಲಿ ಮೂರೂವರೆ ಕೆ.ಜಿ ಚಿನ್ನ, 7 ಕೆ.ಜಿ ಬೆಳ್ಳಿ, 36 ಲಕ್ಷ ರೂ., ₹250 ಕೋಟಿ ಮೌಲ್ಯದ ಆಸ್ತಿ ಪತ್ರಗಳು ಪತ್ತೆಯಾಗಿವೆ. ರೇಣುಕಾ ಪತಿ ಚಂದ್ರಶೇಖರ್ ನಿವೃತ್ತ DySPಯಾಗಿದ್ದು, ಪುತ್ರ ಎಇಇ ಆಗಿ ಕೆಲಸ ಮಾಡುತ್ತಿದ್ದಾರೆ. ಇನ್ನು ರೇಣುಕಾ 4 ಕಂಪನಿ ಹೆಸರಿನಲ್ಲಿ ರಿಯಲ್ ಎಸ್ಟೇಟ್ ಬ್ಯುಸಿನೆಸ್ ಮಾಡುತ್ತಿದ್ದಾರೆ. ಈ ಕಂಪನಿಯಲ್ಲಿ ಸುಧಾ ಬೇನಾಮಿ ಇದ್ಯಾ ಎಂದು ತನಿಖೆ ಮಾಡಲಾಗುತ್ತಿದೆ.

ಯಲಹಂಕ ಭೂಸ್ವಾಧೀನಾಧಿಕಾರಿಯಾಗಿದ್ದ ಡಾ. ಸುಧಾ ಮನೆ ACB ರೇಡ್; ಮನೆಯಲ್ಲಿ ‘ಚಿನ್ನದ ಗಣಿ’

ಇನ್ನು ಎಸಿಬಿ ದಾಳಿ ವೇಳೆಯೆ ರೇಣುಕಾಳ ತಂದೆ ಮೃತಪಟ್ಟಿದ್ದಾರೆ. ನಿನ್ನೆ ತಂದೆ ಸಾವಿನಿಂದಾಗಿ ತನಿಖೆಯ ಅರ್ಧದಲ್ಲೇ ರೇಣುಕಾ ಮತ್ತು ಚಂದ್ರಶೇಖರ್ ಮನೆಯಿಂದ ಹೊರಟಿದ್ದರು. ಹೀಗಾಗಿ ಮಕ್ಕಳ ಸಮ್ಮುಖದಲ್ಲಿ ಎಸಿಬಿ ಅಧಿಕಾರಿಗಳು ದಾಳಿ ಮುಂದುವರೆಸಿದ್ದರು. ಎಸ್ಪಿ ಕುಲ್ ದೀಪ್ ಕುಮಾರ್ ನೇತೃತ್ವದಲ್ಲಿ ಡಿವೈಎಸ್ಪಿ ಪ್ರತಾಪ್ ರೆಡ್ಡಿ ಅಂಡ್ ಟೀಂ ನಿಂದ ದಾಳಿ ನಡೆದಿತ್ತು.

ಇದನ್ನೂ ಓದಿ: ಕಿಡ್ನಾಪ್-ಕೊಲೆ ಯತ್ನ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ KAS ಸುಧಾ ಪತಿ: ಪ್ರಕರಣ ಯಾವುದು ಗೊತ್ತಾ!?

Published On - 2:14 pm, Sun, 8 November 20

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್