AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಳಿಕೆಯತ್ತ ಚಿನ್ನದ ಬೆಲೆ.. ಇಂದಿನ ಚಿನ್ನದ ದರ ಎಷ್ಟು ಗೊತ್ತಾ?

ಕಳೆದೆರಡು ದಿನಗಳಿಂದ ಒಂದೇ ಬೆಲೆ ಕಾಯ್ದುಕೊಂಡಿದ್ದ 22 ಕ್ಯಾರೆಟ್​ ಚಿನ್ನದ ಬೆಲೆ ಇಂದು 40 ರೂ ಕಡಿಮೆಯಾಗುವುದರ ಮುಖಾಂತರ 4759 ರೂಪಾಯಿಗೆ ಬಂದು ನಿಂತಿದೆ. ಬುಧವಾರದಂದು 5189 ರೂ ಇದ್ದ 24 ಕ್ಯಾರೆಟ್​ನ ಚಿನ್ನದ ಬೆಲೆ, ಇಂದು 50 ರೂಪಾಯಿ ಕಡಿಮೆಯಾಗುವುದರೊಂದಿಗೆ 5139 ರೂ. ಗೆ ಬಂದು ತಲುಪಿದೆ.

ಇಳಿಕೆಯತ್ತ ಚಿನ್ನದ ಬೆಲೆ.. ಇಂದಿನ ಚಿನ್ನದ ದರ ಎಷ್ಟು ಗೊತ್ತಾ?
ಸಾಂದರ್ಭಿಕ ಚಿತ್ರ
ಪೃಥ್ವಿಶಂಕರ
| Edited By: ಸಾಧು ಶ್ರೀನಾಥ್​|

Updated on: Jan 07, 2021 | 4:53 PM

Share

ಬೆಂಗಳೂರು: ನಗರದಲ್ಲಿ ಕಳೆದ ಎರಡು ದಿನಗಳಿಂದ ಏರಿಕೆ ಕಾಣದೆ ಗ್ರಾಹಕರಲ್ಲಿ ಕೊಂಚ ನಿರಾಳತೆ ಮೂಡಿಸಿದ್ದ ಚಿನ್ನದ ಬೆಲೆಯಲ್ಲಿ ಇಂದು ಸಹ ಇಳಿಕೆಯಾಗುವ ಮೂಲಕ ಸತತ ಬೆಲೆ ಏರಿಕೆಯ ನಾಗಾಲೋಟಕ್ಕೆ ಬ್ರೇಕ್​ ಹಾಕಿದೆ.

ಕಳೆದೆರಡು ದಿನಗಳಿಂದ ಒಂದೇ ಬೆಲೆ ಕಾಯ್ದುಕೊಂಡಿದ್ದ 22 ಕ್ಯಾರೆಟ್​ ಚಿನ್ನದ ಬೆಲೆ ಇಂದು 40 ರೂ ಕಡಿಮೆಯಾಗುವುದರ ಮುಖಾಂತರ 4,759 ರೂಪಾಯಿಗೆ ಬಂದು ನಿಂತಿದೆ. ಬುಧವಾರದಂದು 5,189 ರೂ ಇದ್ದ 24 ಕ್ಯಾರೆಟ್​ನ ಚಿನ್ನದ ಬೆಲೆ, ಇಂದು 50 ರೂಪಾಯಿ ಕಡಿಮೆಯಾಗುವುದರೊಂದಿಗೆ 5,139 ರೂ. ಗೆ ಬಂದು ತಲುಪಿದೆ.

ಹಾಗೆಯೇ ಬೆಳ್ಳಿಯ ಬೆಲೆಯಲ್ಲಿ ಯಾವುದೇ ಏರಿಕೆಯಾಗದೆ ನಿನ್ನೆಯ ಬೆಲೆಯೇ ಇಂದು ಸಹ ಮುಂದುವರೆದಿದೆ. ಹೀಗಾಗಿ ಪ್ರತಿ ಗ್ರಾಂ ಬೆಳ್ಳಿಗೆ 71 ರೂ. ದರ ನಿಗದಿಯಾಗಿದೆ.

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!