AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಳಿಕೆಯತ್ತ ಚಿನ್ನದ ಬೆಲೆ.. ಇಂದಿನ ಚಿನ್ನದ ದರ ಎಷ್ಟು ಗೊತ್ತಾ?

ಕಳೆದೆರಡು ದಿನಗಳಿಂದ ಒಂದೇ ಬೆಲೆ ಕಾಯ್ದುಕೊಂಡಿದ್ದ 22 ಕ್ಯಾರೆಟ್​ ಚಿನ್ನದ ಬೆಲೆ ಇಂದು 40 ರೂ ಕಡಿಮೆಯಾಗುವುದರ ಮುಖಾಂತರ 4759 ರೂಪಾಯಿಗೆ ಬಂದು ನಿಂತಿದೆ. ಬುಧವಾರದಂದು 5189 ರೂ ಇದ್ದ 24 ಕ್ಯಾರೆಟ್​ನ ಚಿನ್ನದ ಬೆಲೆ, ಇಂದು 50 ರೂಪಾಯಿ ಕಡಿಮೆಯಾಗುವುದರೊಂದಿಗೆ 5139 ರೂ. ಗೆ ಬಂದು ತಲುಪಿದೆ.

ಇಳಿಕೆಯತ್ತ ಚಿನ್ನದ ಬೆಲೆ.. ಇಂದಿನ ಚಿನ್ನದ ದರ ಎಷ್ಟು ಗೊತ್ತಾ?
ಸಾಂದರ್ಭಿಕ ಚಿತ್ರ
ಪೃಥ್ವಿಶಂಕರ
| Edited By: |

Updated on: Jan 07, 2021 | 4:53 PM

Share

ಬೆಂಗಳೂರು: ನಗರದಲ್ಲಿ ಕಳೆದ ಎರಡು ದಿನಗಳಿಂದ ಏರಿಕೆ ಕಾಣದೆ ಗ್ರಾಹಕರಲ್ಲಿ ಕೊಂಚ ನಿರಾಳತೆ ಮೂಡಿಸಿದ್ದ ಚಿನ್ನದ ಬೆಲೆಯಲ್ಲಿ ಇಂದು ಸಹ ಇಳಿಕೆಯಾಗುವ ಮೂಲಕ ಸತತ ಬೆಲೆ ಏರಿಕೆಯ ನಾಗಾಲೋಟಕ್ಕೆ ಬ್ರೇಕ್​ ಹಾಕಿದೆ.

ಕಳೆದೆರಡು ದಿನಗಳಿಂದ ಒಂದೇ ಬೆಲೆ ಕಾಯ್ದುಕೊಂಡಿದ್ದ 22 ಕ್ಯಾರೆಟ್​ ಚಿನ್ನದ ಬೆಲೆ ಇಂದು 40 ರೂ ಕಡಿಮೆಯಾಗುವುದರ ಮುಖಾಂತರ 4,759 ರೂಪಾಯಿಗೆ ಬಂದು ನಿಂತಿದೆ. ಬುಧವಾರದಂದು 5,189 ರೂ ಇದ್ದ 24 ಕ್ಯಾರೆಟ್​ನ ಚಿನ್ನದ ಬೆಲೆ, ಇಂದು 50 ರೂಪಾಯಿ ಕಡಿಮೆಯಾಗುವುದರೊಂದಿಗೆ 5,139 ರೂ. ಗೆ ಬಂದು ತಲುಪಿದೆ.

ಹಾಗೆಯೇ ಬೆಳ್ಳಿಯ ಬೆಲೆಯಲ್ಲಿ ಯಾವುದೇ ಏರಿಕೆಯಾಗದೆ ನಿನ್ನೆಯ ಬೆಲೆಯೇ ಇಂದು ಸಹ ಮುಂದುವರೆದಿದೆ. ಹೀಗಾಗಿ ಪ್ರತಿ ಗ್ರಾಂ ಬೆಳ್ಳಿಗೆ 71 ರೂ. ದರ ನಿಗದಿಯಾಗಿದೆ.

ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?