AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಳಿಕೆಯತ್ತ ಚಿನ್ನದ ಬೆಲೆ.. ಇಂದಿನ ಚಿನ್ನದ ದರ ಎಷ್ಟು ಗೊತ್ತಾ?

ಕಳೆದೆರಡು ದಿನಗಳಿಂದ ಒಂದೇ ಬೆಲೆ ಕಾಯ್ದುಕೊಂಡಿದ್ದ 22 ಕ್ಯಾರೆಟ್​ ಚಿನ್ನದ ಬೆಲೆ ಇಂದು 40 ರೂ ಕಡಿಮೆಯಾಗುವುದರ ಮುಖಾಂತರ 4759 ರೂಪಾಯಿಗೆ ಬಂದು ನಿಂತಿದೆ. ಬುಧವಾರದಂದು 5189 ರೂ ಇದ್ದ 24 ಕ್ಯಾರೆಟ್​ನ ಚಿನ್ನದ ಬೆಲೆ, ಇಂದು 50 ರೂಪಾಯಿ ಕಡಿಮೆಯಾಗುವುದರೊಂದಿಗೆ 5139 ರೂ. ಗೆ ಬಂದು ತಲುಪಿದೆ.

ಇಳಿಕೆಯತ್ತ ಚಿನ್ನದ ಬೆಲೆ.. ಇಂದಿನ ಚಿನ್ನದ ದರ ಎಷ್ಟು ಗೊತ್ತಾ?
ಸಾಂದರ್ಭಿಕ ಚಿತ್ರ
ಪೃಥ್ವಿಶಂಕರ
| Edited By: |

Updated on: Jan 07, 2021 | 4:53 PM

Share

ಬೆಂಗಳೂರು: ನಗರದಲ್ಲಿ ಕಳೆದ ಎರಡು ದಿನಗಳಿಂದ ಏರಿಕೆ ಕಾಣದೆ ಗ್ರಾಹಕರಲ್ಲಿ ಕೊಂಚ ನಿರಾಳತೆ ಮೂಡಿಸಿದ್ದ ಚಿನ್ನದ ಬೆಲೆಯಲ್ಲಿ ಇಂದು ಸಹ ಇಳಿಕೆಯಾಗುವ ಮೂಲಕ ಸತತ ಬೆಲೆ ಏರಿಕೆಯ ನಾಗಾಲೋಟಕ್ಕೆ ಬ್ರೇಕ್​ ಹಾಕಿದೆ.

ಕಳೆದೆರಡು ದಿನಗಳಿಂದ ಒಂದೇ ಬೆಲೆ ಕಾಯ್ದುಕೊಂಡಿದ್ದ 22 ಕ್ಯಾರೆಟ್​ ಚಿನ್ನದ ಬೆಲೆ ಇಂದು 40 ರೂ ಕಡಿಮೆಯಾಗುವುದರ ಮುಖಾಂತರ 4,759 ರೂಪಾಯಿಗೆ ಬಂದು ನಿಂತಿದೆ. ಬುಧವಾರದಂದು 5,189 ರೂ ಇದ್ದ 24 ಕ್ಯಾರೆಟ್​ನ ಚಿನ್ನದ ಬೆಲೆ, ಇಂದು 50 ರೂಪಾಯಿ ಕಡಿಮೆಯಾಗುವುದರೊಂದಿಗೆ 5,139 ರೂ. ಗೆ ಬಂದು ತಲುಪಿದೆ.

ಹಾಗೆಯೇ ಬೆಳ್ಳಿಯ ಬೆಲೆಯಲ್ಲಿ ಯಾವುದೇ ಏರಿಕೆಯಾಗದೆ ನಿನ್ನೆಯ ಬೆಲೆಯೇ ಇಂದು ಸಹ ಮುಂದುವರೆದಿದೆ. ಹೀಗಾಗಿ ಪ್ರತಿ ಗ್ರಾಂ ಬೆಳ್ಳಿಗೆ 71 ರೂ. ದರ ನಿಗದಿಯಾಗಿದೆ.

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?