Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate: ಇಂದು ಬೆಂಗಳೂರಿನಲ್ಲಿ ಚಿನ್ನದ ದರ

Gold Silver Rate: ಚಿನ್ನ ಅಥವಾ ಬೆಳ್ಳಿಯನ್ನು ಖರೀದಿಸಲು ಹೊರಟಿದ್ದರೆ ಇಂದು ದರ ಎಷ್ಟಿರಬಹುದು ಎಂಬುದಕ್ಕೆ ಸಂಪೂರ್ಣ ಮಾಹಿತಿ ಇಲ್ಲಿದೆ.

Gold Rate: ಇಂದು ಬೆಂಗಳೂರಿನಲ್ಲಿ ಚಿನ್ನದ ದರ
ಪ್ರಾತಿನಿಧಿಕ ಚಿತ್ರ
Follow us
shruti hegde
| Updated By: Digi Tech Desk

Updated on:Feb 12, 2021 | 9:15 AM

ಬೆಂಗಳೂರು: ನಗರದಲ್ಲಿ ಇಂದು 22ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 44,660 ಹಾಗೂ ನಿನ್ನೆ (ಫೆ.09) ₹44,650 ಇತ್ತು. ಇದೀಗ 10 ರೂ.‌ಏರಿಕೆ ಕಂಡಿದೆ. ಹಾಗೆಯೇ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ನಿನ್ನೆ(ಫೆ.09) 48,710ಇದ್ದ ಬೆಲೆ ಇದೀಗ ₹48,720 ಆಗಿದೆ. ಅಂದರೆ ₹10 ಏರಿಕೆ ಕಂಡಿದೆ. ಇಂದು ಚಿನ್ನ ಕೊಂಡುಕೊಳ್ಳಲೇ ಬೇಕೆಂದವರು ಬೆಲೆ ಎಷ್ಟಿರಬಹುದು ಎಂಬುದನ್ನು ತಿಳಿಯಲೇ ಬೇಕಲ್ವೇ.

ಮಹಿಳೆಯರಿಗೆ ಅಲಂಕಾರದಲ್ಲಿ ಖುಷಿ ಹೆಚ್ಚು. ಅದರಲ್ಲೂ ಚಿನ್ನ ಕಂಡಾಗಲಂತೂ ಎಲ್ಲಿಲ್ಲದ ಸಂತೋಷ. ಚಿನ್ನ ಖರೀದಿಗೆಂದು ಇಂದು ನೀವು ಹೊರಟಿದ್ದರೆ ದರ ಎಷ್ಟಿರಬಹುದು. ನೀವು ಕೂಡಿಟ್ಟ ಹಣಕ್ಕೆ ನಿಮ್ಮ ಬೇಡಿಕೆಯ ಚಿನ್ನ ಸಿಗಬಹುದೇ ಎಂಬುದಕ್ಕೆ ಚಿನ್ನದ ಬೆಲೆ ಎಷ್ಟಿದೆ ಎಂಬುದನ್ನು ತಿಳಿಯಲೇ ಬೇಕು.

ಬೆಳ್ಳಿ ದರ: 

ಇಂದು ಬೆಂಗಳೂರಿನಲ್ಲಿ ಬೆಳ್ಳಿ ದರ 1ಕೆಜಿಗೆ ₹69,200 ಇದೆ. ಫೆಬ್ರವರಿ 2021 ರಲ್ಲಿ ಇಲ್ಲಿಯವರೆಗೆ ಬೆಳ್ಳಿಗೆ ಹೆಚ್ಚಿನ ಮೊತ್ತ ₹72,200, ಕಡಿಮೆ ಮೊತ್ತ ₹67,900 ಹಾಗೂ ಮಧ್ಯಮ ಹಂತದಲ್ಲಿ ಮೊತ್ತವೆಂದರೆ ₹69,900.

ಭಾರತದ ವಿವಿಧ ನಗರಗಳಲ್ಲಿ ಚಿನ್ನದ ದರ:

ನವದೆಹಲಿಯಲ್ಲಿ 22 ಕ್ಯಾರೇಟ್ ಚಿನ್ನದ ಬೆಲೆ 10 ಗ್ರಾಂಗೆ ₹600 ಏರಿಕೆಯಾಗಿದ್ದು, ಇದೀಗ ₹46,809 ಬೆಲೆ ಇದೆ. ಹಾಗೆಯೇ ಚೆನ್ನೈ ನಲ್ಲಿ ₹45,370 ಆಗಿದೆ. ಮುಂಬೈನಲ್ಲಿ ₹48,380 ಬೆಲೆ ಇದೆ. ಹಾಗೂ ಚೆನ್ನೈ ನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ ₹48,450 ಆಗಿದೆ.

Published On - 11:05 am, Wed, 10 February 21

ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್