AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate | ಬೆಂಗಳೂರಿನಲ್ಲಿ 22 ಕ್ಯಾರೆಟ್​ ಹಾಗೂ 24 ಕ್ಯಾರೆಟ್​ ಚಿನ್ನದ ದರ

ಒಂದೇ ದಿನದಲ್ಲಿ 22 ಕ್ಯಾರೆಟ್​ನ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ ₹ 100 ಏರಿಕೆ ಕಂಡಿದ್ದು, ₹ 46,700 ತಲುಪಿದೆ. 24 ಕ್ಯಾರೆಟ್​ನ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ ₹ 110 ಏರಿಕೆ ಕಾಣುವುದರೊಂದಿಗೆ ₹ 50,950 ರೂ ಆಗಿದೆ.

Gold Rate | ಬೆಂಗಳೂರಿನಲ್ಲಿ 22 ಕ್ಯಾರೆಟ್​ ಹಾಗೂ 24 ಕ್ಯಾರೆಟ್​ ಚಿನ್ನದ ದರ
ಸಾಂದರ್ಭಿಕ ಚಿತ್ರ
ಪೃಥ್ವಿಶಂಕರ
| Updated By: Digi Tech Desk|

Updated on:Feb 12, 2021 | 9:18 AM

Share

ಬೆಂಗಳೂರು: ಕೊರೊನಾ ಸೋಂಕಿನ ಆರ್ಭಟದ ನಡುವೆಯು ಜನರಲ್ಲಿ ಚಿನ್ನದ ಮೇಲಿನ ಮೋಹ ಕಡಿಮೆಯಾಗಿಲ್ಲ. ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ವರ್ಷಾಂತ್ಯದಲ್ಲಿ ಚಿನ್ನದ ಬೆಲೆ ಕಡಿಮೆಯಾಗಬಹುದೆಂದು ನಿರೀಕ್ಷಿಸಲಾಗಿತ್ತು. ಆದರೆ ನಿರೀಕ್ಷೆಗಳೆಲ್ಲಾ ಸುಳ್ಳಾಗಿದ್ದು, ಚಿನ್ನದ ಬೆಲೆ ಕಳೆದ ಒಂದು ವಾರದಲ್ಲಿ ಗಮನಾರ್ಹ ಏರಿಕೆ ಕಂಡಿದೆ.

ಒಂದೇ ದಿನದಲ್ಲಿ 22 ಕ್ಯಾರೆಟ್​ನ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ ₹ 100 ಏರಿಕೆ ಕಂಡಿದ್ದು, ₹ 46,700 ತಲುಪಿದೆ. 24 ಕ್ಯಾರೆಟ್​ನ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ ₹ 110 ಏರಿಕೆ ಕಾಣುವುದರೊಂದಿಗೆ ₹ 50,950 ರೂ ಆಗಿದೆ.

ಕಳೆದ 10 ದಿನಗಳಿಗೆ ಹೋಲಿಸಿ ನೋಡಿದರೆ, ಚಿನ್ನದ ಬೆಲೆ ಗಣನೀಯವಾಗಿ ಏರಿಕೆ ಕಂಡಿದ್ದು, ಡಿ. 23ರಂದು ₹ 46,600 ಇದ್ದ 22 ಕ್ಯಾರೆಟ್​ ಚಿನ್ನ, ಜ. 1ಕ್ಕೆ ₹ 46,800 ತಲುಪಿದೆ. ಈ ಮೂಲಕ 10 ದಿನಗಳಲ್ಲಿ ₹ 200 ಏರಿಕೆ ಕಂಡಿದೆ. ಹಾಗೆಯೇ ಡಿ. 23ರಂದು ₹ 50,830 ಇದ್ದ 24 ಕ್ಯಾರೆಟ್​ ಚಿನ್ನ ಜ.1ಕ್ಕೆ ₹ 51,061 ತಲುಪಿದೆ. ಇದರೊಂದಿಗೆ 10 ದಿನಗಳಲ್ಲಿ ₹ 230 ರೂಪಾಯಿ ಏರಿಕೆಯಾಗಿದೆ.

(ವಿಶೇಷ ಸೂಚನೆ: ಚಿನ್ನದ ಇಂದಿನ ದರದ ಮಾಹಿತಿ GST ಮೌಲ್ಯವನ್ನು ಒಳಗೊಂಡಿಲ್ಲ)

Published On - 6:00 pm, Fri, 1 January 21

ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು