AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate | ಬೆಂಗಳೂರಿನಲ್ಲಿ 22 ಕ್ಯಾರೆಟ್​ ಹಾಗೂ 24 ಕ್ಯಾರೆಟ್​ ಚಿನ್ನದ ದರ

ಒಂದೇ ದಿನದಲ್ಲಿ 22 ಕ್ಯಾರೆಟ್​ನ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ ₹ 100 ಏರಿಕೆ ಕಂಡಿದ್ದು, ₹ 46,700 ತಲುಪಿದೆ. 24 ಕ್ಯಾರೆಟ್​ನ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ ₹ 110 ಏರಿಕೆ ಕಾಣುವುದರೊಂದಿಗೆ ₹ 50,950 ರೂ ಆಗಿದೆ.

Gold Rate | ಬೆಂಗಳೂರಿನಲ್ಲಿ 22 ಕ್ಯಾರೆಟ್​ ಹಾಗೂ 24 ಕ್ಯಾರೆಟ್​ ಚಿನ್ನದ ದರ
ಸಾಂದರ್ಭಿಕ ಚಿತ್ರ
ಪೃಥ್ವಿಶಂಕರ
| Edited By: |

Updated on:Feb 12, 2021 | 9:18 AM

Share

ಬೆಂಗಳೂರು: ಕೊರೊನಾ ಸೋಂಕಿನ ಆರ್ಭಟದ ನಡುವೆಯು ಜನರಲ್ಲಿ ಚಿನ್ನದ ಮೇಲಿನ ಮೋಹ ಕಡಿಮೆಯಾಗಿಲ್ಲ. ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ವರ್ಷಾಂತ್ಯದಲ್ಲಿ ಚಿನ್ನದ ಬೆಲೆ ಕಡಿಮೆಯಾಗಬಹುದೆಂದು ನಿರೀಕ್ಷಿಸಲಾಗಿತ್ತು. ಆದರೆ ನಿರೀಕ್ಷೆಗಳೆಲ್ಲಾ ಸುಳ್ಳಾಗಿದ್ದು, ಚಿನ್ನದ ಬೆಲೆ ಕಳೆದ ಒಂದು ವಾರದಲ್ಲಿ ಗಮನಾರ್ಹ ಏರಿಕೆ ಕಂಡಿದೆ.

ಒಂದೇ ದಿನದಲ್ಲಿ 22 ಕ್ಯಾರೆಟ್​ನ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ ₹ 100 ಏರಿಕೆ ಕಂಡಿದ್ದು, ₹ 46,700 ತಲುಪಿದೆ. 24 ಕ್ಯಾರೆಟ್​ನ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ ₹ 110 ಏರಿಕೆ ಕಾಣುವುದರೊಂದಿಗೆ ₹ 50,950 ರೂ ಆಗಿದೆ.

ಕಳೆದ 10 ದಿನಗಳಿಗೆ ಹೋಲಿಸಿ ನೋಡಿದರೆ, ಚಿನ್ನದ ಬೆಲೆ ಗಣನೀಯವಾಗಿ ಏರಿಕೆ ಕಂಡಿದ್ದು, ಡಿ. 23ರಂದು ₹ 46,600 ಇದ್ದ 22 ಕ್ಯಾರೆಟ್​ ಚಿನ್ನ, ಜ. 1ಕ್ಕೆ ₹ 46,800 ತಲುಪಿದೆ. ಈ ಮೂಲಕ 10 ದಿನಗಳಲ್ಲಿ ₹ 200 ಏರಿಕೆ ಕಂಡಿದೆ. ಹಾಗೆಯೇ ಡಿ. 23ರಂದು ₹ 50,830 ಇದ್ದ 24 ಕ್ಯಾರೆಟ್​ ಚಿನ್ನ ಜ.1ಕ್ಕೆ ₹ 51,061 ತಲುಪಿದೆ. ಇದರೊಂದಿಗೆ 10 ದಿನಗಳಲ್ಲಿ ₹ 230 ರೂಪಾಯಿ ಏರಿಕೆಯಾಗಿದೆ.

(ವಿಶೇಷ ಸೂಚನೆ: ಚಿನ್ನದ ಇಂದಿನ ದರದ ಮಾಹಿತಿ GST ಮೌಲ್ಯವನ್ನು ಒಳಗೊಂಡಿಲ್ಲ)

Published On - 6:00 pm, Fri, 1 January 21

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ