AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate | ಬೆಂಗಳೂರಿನಲ್ಲಿ 22 ಕ್ಯಾರೆಟ್​ ಹಾಗೂ 24 ಕ್ಯಾರೆಟ್​ ಚಿನ್ನದ ದರ

ಒಂದೇ ದಿನದಲ್ಲಿ 22 ಕ್ಯಾರೆಟ್​ನ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ ₹ 100 ಏರಿಕೆ ಕಂಡಿದ್ದು, ₹ 46,700 ತಲುಪಿದೆ. 24 ಕ್ಯಾರೆಟ್​ನ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ ₹ 110 ಏರಿಕೆ ಕಾಣುವುದರೊಂದಿಗೆ ₹ 50,950 ರೂ ಆಗಿದೆ.

Gold Rate | ಬೆಂಗಳೂರಿನಲ್ಲಿ 22 ಕ್ಯಾರೆಟ್​ ಹಾಗೂ 24 ಕ್ಯಾರೆಟ್​ ಚಿನ್ನದ ದರ
ಸಾಂದರ್ಭಿಕ ಚಿತ್ರ
ಪೃಥ್ವಿಶಂಕರ
| Edited By: |

Updated on:Feb 12, 2021 | 9:18 AM

Share

ಬೆಂಗಳೂರು: ಕೊರೊನಾ ಸೋಂಕಿನ ಆರ್ಭಟದ ನಡುವೆಯು ಜನರಲ್ಲಿ ಚಿನ್ನದ ಮೇಲಿನ ಮೋಹ ಕಡಿಮೆಯಾಗಿಲ್ಲ. ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ವರ್ಷಾಂತ್ಯದಲ್ಲಿ ಚಿನ್ನದ ಬೆಲೆ ಕಡಿಮೆಯಾಗಬಹುದೆಂದು ನಿರೀಕ್ಷಿಸಲಾಗಿತ್ತು. ಆದರೆ ನಿರೀಕ್ಷೆಗಳೆಲ್ಲಾ ಸುಳ್ಳಾಗಿದ್ದು, ಚಿನ್ನದ ಬೆಲೆ ಕಳೆದ ಒಂದು ವಾರದಲ್ಲಿ ಗಮನಾರ್ಹ ಏರಿಕೆ ಕಂಡಿದೆ.

ಒಂದೇ ದಿನದಲ್ಲಿ 22 ಕ್ಯಾರೆಟ್​ನ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ ₹ 100 ಏರಿಕೆ ಕಂಡಿದ್ದು, ₹ 46,700 ತಲುಪಿದೆ. 24 ಕ್ಯಾರೆಟ್​ನ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ ₹ 110 ಏರಿಕೆ ಕಾಣುವುದರೊಂದಿಗೆ ₹ 50,950 ರೂ ಆಗಿದೆ.

ಕಳೆದ 10 ದಿನಗಳಿಗೆ ಹೋಲಿಸಿ ನೋಡಿದರೆ, ಚಿನ್ನದ ಬೆಲೆ ಗಣನೀಯವಾಗಿ ಏರಿಕೆ ಕಂಡಿದ್ದು, ಡಿ. 23ರಂದು ₹ 46,600 ಇದ್ದ 22 ಕ್ಯಾರೆಟ್​ ಚಿನ್ನ, ಜ. 1ಕ್ಕೆ ₹ 46,800 ತಲುಪಿದೆ. ಈ ಮೂಲಕ 10 ದಿನಗಳಲ್ಲಿ ₹ 200 ಏರಿಕೆ ಕಂಡಿದೆ. ಹಾಗೆಯೇ ಡಿ. 23ರಂದು ₹ 50,830 ಇದ್ದ 24 ಕ್ಯಾರೆಟ್​ ಚಿನ್ನ ಜ.1ಕ್ಕೆ ₹ 51,061 ತಲುಪಿದೆ. ಇದರೊಂದಿಗೆ 10 ದಿನಗಳಲ್ಲಿ ₹ 230 ರೂಪಾಯಿ ಏರಿಕೆಯಾಗಿದೆ.

(ವಿಶೇಷ ಸೂಚನೆ: ಚಿನ್ನದ ಇಂದಿನ ದರದ ಮಾಹಿತಿ GST ಮೌಲ್ಯವನ್ನು ಒಳಗೊಂಡಿಲ್ಲ)

Published On - 6:00 pm, Fri, 1 January 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?