AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಕೊಂಚ ಇಳಿಕೆ ಕಂಡ ಚಿನ್ನದ ದರ: ಇಂದಿನ ಚಿನ್ನ-ಬೆಳ್ಳಿ ದರದ ಮಾಹಿತಿ ಇಲ್ಲಿದೆ

ಕಳೆದೆರಡು ದಿನಗಳಿಂದ ಬೆಲೆ ಏರಿಕೆಯ ನಾಗಲೋಟ ಆರಂಭಿಸಿದ್ದ ಚಿನ್ನ ಇಂದು ಕೊಂಚ ಇಳಿಕೆಯತ್ತ ಮುಖ ಮಾಡಿದೆ.

ಇಂದು ಕೊಂಚ ಇಳಿಕೆ ಕಂಡ ಚಿನ್ನದ ದರ: ಇಂದಿನ ಚಿನ್ನ-ಬೆಳ್ಳಿ ದರದ ಮಾಹಿತಿ ಇಲ್ಲಿದೆ
ಸಾಂದರ್ಭಿಕ ಚಿತ್ರ
Follow us
ಪೃಥ್ವಿಶಂಕರ
|

Updated on:Jan 22, 2021 | 4:54 PM

ಬೆಂಗಳೂರು: ಕಳೆದೆರಡು ದಿನಗಳಿಂದ ಬೆಲೆ ಏರಿಕೆಯ ನಾಗಲೋಟ ಆರಂಭಿಸಿದ್ದ ಚಿನ್ನ ಇಂದು ಕೊಂಚ ಇಳಿಕೆಯತ್ತ ಮುಖ ಮಾಡಿದೆ. ನಿನ್ನೆ ಕೇವಲ 24 ಕಂಟೆಗಳಲ್ಲಿ ಬರೊಬ್ಬರಿ 400 ರೂಗಳ ಏರಿಕೆ ಮೂಲಕ 46390 ರೂಗೆ ತಲುಪಿದ್ದ 10 ಗ್ರಾಂ 22 ಕ್ಯಾರೆಟ್​ ಚಿನ್ನ, ಇಂದು 200 ರೂಗಳ ಇಳಿಕೆ ಕಾಣುವ ಮೂಲಕ 46190 ರೂಗೆ ಬಂದು ನಿಂತಿದೆ. ಹಾಗೆಯೆ 24 ಕ್ಯಾರೆಟ್​ ಚಿನ್ನದ ಬೆಲೆಯಲ್ಲಿಯೂ 200 ರೂ ಇಳಿಕೆ ಕಂಡು 49,890 ರೂ ಆಗಿದೆ.

ಇಂದಿನ ಚಿನ್ನ ಬೆಳ್ಳಿ ದರ..

Published On - 4:48 pm, Fri, 22 January 21

ನೀವು ಸುಮ್ಮನಿದ್ದರೆ ಅದೇ ದೊಡ್ಡ ಸೇವೆ: ಜಮೀರ್​ಗೆ ಜೋಶಿ ಟಾಂಗ್
ನೀವು ಸುಮ್ಮನಿದ್ದರೆ ಅದೇ ದೊಡ್ಡ ಸೇವೆ: ಜಮೀರ್​ಗೆ ಜೋಶಿ ಟಾಂಗ್
ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!
ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!
ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?
ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?
ತಮ್ಮ ಬೀಗ ಬೈರತಿ ಸುರೇಶ್​ಗೂ ಖಡ್ಗ ನೀಡಿ ಗೌರವಿಸಿದ ವಿಶ್ವನಾಥ್
ತಮ್ಮ ಬೀಗ ಬೈರತಿ ಸುರೇಶ್​ಗೂ ಖಡ್ಗ ನೀಡಿ ಗೌರವಿಸಿದ ವಿಶ್ವನಾಥ್
ಅಶ್ರಫ್ ಕೊಲೆ ಪ್ರಕರಣಕ್ಕೆ ನ್ಯಾಯ ಕೇಳಿದ ಮುಸ್ಲಿಂ ಮುಖಂಡರು
ಅಶ್ರಫ್ ಕೊಲೆ ಪ್ರಕರಣಕ್ಕೆ ನ್ಯಾಯ ಕೇಳಿದ ಮುಸ್ಲಿಂ ಮುಖಂಡರು
ಕನ್ನಡ ಚಿತ್ರರಂಗದಿಂದ ಸೋನು ನಿಗಂಗೆ ನಿಷೇಧ: ಉಮೇಶ್ ಬಣಕಾರ್ ಹೇಳಿದ್ದೇನು?
ಕನ್ನಡ ಚಿತ್ರರಂಗದಿಂದ ಸೋನು ನಿಗಂಗೆ ನಿಷೇಧ: ಉಮೇಶ್ ಬಣಕಾರ್ ಹೇಳಿದ್ದೇನು?
ಪ್ರವಾದಿ ಮೊಹಮ್ಮದ್ ವಿಷಯದಲ್ಲಿ ಯತ್ನಾಳ್ ಮಾತಾಡಿದ್ದು ತಪ್ಪು: ಎಂಬಿ ಪಾಟೀಲ್
ಪ್ರವಾದಿ ಮೊಹಮ್ಮದ್ ವಿಷಯದಲ್ಲಿ ಯತ್ನಾಳ್ ಮಾತಾಡಿದ್ದು ತಪ್ಪು: ಎಂಬಿ ಪಾಟೀಲ್