AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price: ಚಿನ್ನ ದರ ಕೊಂಚ ಏರಿಕೆ, ಬೆಳ್ಳಿ ದರ ಇಳಿಕೆ! 1ಕೆಜಿ ಬೆಳ್ಳಿ ದರ 66,900 ರೂಪಾಯಿ

Gold Silver Rate in Bengaluru: ದೈನಂದಿನ ದರ ಬದಲಾವಣೆ ಪರಿಶೀಲಿಸಿದಾಗ ಚಿನ್ನ ದರ ಕೊಂಚ ಏರಿಕೆಯತ್ತ ಸಾಗಿದೆ. ಹಾಗೆಯೇ ಬೆಳ್ಳಿ ದರ ಇಳಿಕೆ ಕಂಡಿದೆ.

Gold Silver Price: ಚಿನ್ನ ದರ ಕೊಂಚ ಏರಿಕೆ, ಬೆಳ್ಳಿ ದರ ಇಳಿಕೆ! 1ಕೆಜಿ ಬೆಳ್ಳಿ ದರ 66,900 ರೂಪಾಯಿ
ಸಾಂದರ್ಭಿಕ ಚಿತ್ರ
shruti hegde
|

Updated on: Mar 14, 2021 | 8:47 AM

Share

ಬೆಂಗಳೂರು: ಚಿನ್ನ ದರದ ದೈನಂದಿನ ದರ ಬದಲಾವಣೆಯನ್ನು ಗಮನಿಸಿದಾಗ ನಿನ್ನೆಗಿಂತ ಇಂದು ಕೊಂಚ ಏರಿಕೆ ಕಂಡಿದೆ. ಬೆಳ್ಳಿ ದರ ಕೊಂಚವೇ ಇಳಿಕೆಯತ್ತ ಸಾಗಿದೆ. ಹಾಗಿದ್ದಲ್ಲಿ ಚಿನ್ನ, ಬೆಳ್ಳಿ ದರ ಎಷ್ಟಿರಬಹುದು ಎಂಬುದರ ವಿವರ ಇಲ್ಲಿದೆ. ಬೆಳ್ಳಿ, ಚಿನ್ನ ದರ ಹಾವು ಏಣಿ ಆಟ ಆಡುವುದು ಸರ್ವೇ ಸಾಮಾನ್ಯ. ಆದರೂ ಚಿನ್ನ ಕಡಿಮೆಯತ್ತ ಸಾಗಿರುವಾಗಲೇ ಕೊಳ್ಳುವುದು ಉತ್ತಮವಲ್ಲವೇ. ಚಿನ್ನ, ಬೆಳ್ಳಿ ಕೊಳ್ಳುವ ಕುರಿತು ಈಗಲೇ ಯೋಚಿಸಿ.

22 ಕ್ಯಾರೆಟ್​ 10 ಗ್ರಾಂ ಚಿನ್ನ ನಿನ್ನೆ 43,530 ರೂಪಾಯಿಗೆ ಮಾರಾಟವಾಗಿದೆ. ದೈನಂದಿನ ದರ ಬದಲಾವಣೆಯನ್ನು ಗಮನಿಸಿದಾಗ 330 ರೂಪಾಯಿ ಏರಿಕೆ ಕಂಡಿದೆ. ಇದೀಗ ದರ 43,860 ರೂಪಾಯಿ ಆಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನ ನಿನ್ನೆ 44,530 ರೂಪಾಯಿಗೆ ಮಾರಾಟವಾಗಿದ್ದು, ದರ ಬದಲಾವಣೆಯಲ್ಲಿ 330 ರೂಪಾಯಿ ಏರಿಕೆ ಕಂಡಿದೆ. ಇಂದು ದರ 44,860 ರೂಪಾಯಿ ಆಗಿದೆ. ಬೆಳ್ಳಿ ದರ ಕೊಂಚ ಇಳಿಕೆ ಕಂಡಿದ್ದು, 1ಕೆಜಿ ಬೆಳ್ಳಿ ದರ ನಿನ್ನೆ 67,600 ರೂಪಾಯಿಗೆ ಮಾರಾಟವಾಗಿದೆ. ಇಂದಿನ ದರ 66,900 ರೂಪಾಯಿ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ 700 ರೂಪಾಯಿ ಇಳಿಕೆ ಕಂಡಿದೆ. ಚಿನ್ನಕ್ಕೆ ಮುಗಿ ಬೀಳುವವರೇ ಹೆಚ್ಚು. ಆಪತ್ಕಾಲದ ಬಂಧು ಎಂದು ಚಿನ್ನವನ್ನು ಕರೆಯುತ್ತಾರೆ. ಕಷ್ಟದ ಕಾಲದಲ್ಲಿ ಅಡವಿಟ್ಟು ಹಣ ಪಡೆಯಲು ಚಿನ್ನ ಸಹಾಯಕ.

22 ಕ್ಯಾರೆಟ್ ಚಿನ್ನ ದರ ಮಾಹಿತಿ 1ಗ್ರಾಂ ಚಿನ್ನ ನಿನ್ನೆ 4,353 ರೂಪಾಯಿಗೆ ಮಾರಾಟವಾಗಿದ್ದು, ಇಂದು ದರ 4,386 ರೂಪಾಯಿಗೆ ಏರಿಕೆಯಾಗಿದೆ. ಅಂದರೆ ದೈನಂದಿನ ದರ ಬದಲಾವಣೆಯಲ್ಲಿ 33 ರೂಪಾಯಿ ಏರಿಕೆ ಕಂಡಿದೆ. 8 ಗ್ರಾಂ ಚಿನ್ನ ದರ ನಿನ್ನೆ 34,824 ರೂಪಾಯಿಗೆ ಮಾರಾಟವಾಗಿದ್ದು ಇಂದು ದರ 35,088 ರೂಪಾಯಿಗೆ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 264 ರೂಪಾಯಿ ಏರಿಕೆ ಕಂಡಿದೆ. 10 ಗ್ರಾಂ ಚಿನ್ನ ದರ ನಿನ್ನೆ 43,530 ರೂಪಾಯಿಗೆ ಮಾರಾಟವಾಗಿದ್ದು, ದೈನಂದಿನ ದರ ಬದಲಾವಣೆಯಲ್ಲಿ 330 ರೂಪಾಯಿ ಏರಿಕೆ ಕಂಡಿದೆ. 100 ಗ್ರಾಂ ಚಿನ್ನ ದರ ನಿನ್ನೆ 4,35,300 ರೂಪಾಯಿಗೆ ಗ್ರಾಹಕರು ಕೊಂಡಿದ್ದು, ದರ ಬದಲಾವಣೆಯಲ್ಲಿ 3,300 ರೂಪಾಯಿ ಏರಿಕೆ ಕಂಡಿದೆ. ಇಂದಿನ ದರ 4,38,600 ರೂಪಾಯಿ ಆಗಿದೆ.

24 ಕ್ಯಾರೆಟ್ ಚಿನ್ನ ದರ ಮಾಹಿತಿ 1ಗ್ರಾಂ ಚಿನ್ನ ನಿನ್ನೆ 4,453 ರೂಪಾಯಿಗೆ ಮಾರಾಟವಾಗಿದ್ದು, ಇಂದು ದರ 4,486 ರೂಪಾಯಿಗೆ ಏರಿಕೆಯಾಗಿದೆ. ಅಂದರೆ ದೈನಂದಿನ ದರ ಬದಲಾವಣೆಯಲ್ಲಿ 33 ರೂಪಾಯಿ ಏರಿಕೆ ಕಂಡಿದೆ. 8 ಗ್ರಾಂ ಚಿನ್ನ ದರ ನಿನ್ನೆ 35,624 ರೂಪಾಯಿಗೆ ಮಾರಾಟವಾಗಿದ್ದು ಇಂದು ದರ 35,888 ರೂಪಾಯಿಗೆ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 264 ರೂಪಾಯಿ ಏರಿಕೆ ಕಂಡಿದೆ. 10 ಗ್ರಾಂ ಚಿನ್ನ ದರ ನಿನ್ನೆ 44,530 ರೂಪಾಯಿಗೆ ಮಾರಾಟವಾಗಿದ್ದು, ದೈನಂದಿನ ದರ ಬದಲಾವಣೆಯಲ್ಲಿ 330 ರೂಪಾಯಿ ಏರಿಕೆ ಕಂಡಿದೆ. 100 ಗ್ರಾಂ ಚಿನ್ನ ದರ ನಿನ್ನೆ 4,45,300 ರೂಪಾಯಿಗೆ ಗ್ರಾಹಕರು ಕೊಂಡಿದ್ದು, ದರ ಬದಲಾವಣೆಯಲ್ಲಿ 3,300 ರೂಪಾಯಿ ಏರಿಕೆ ಕಂಡಿದೆ. ಇಂದಿನ ದರ 4,45,300 ರೂಪಾಯಿ ಆಗಿದೆ.

ಬೆಳ್ಳಿ ದರ 1ಗ್ರಾಂ ಬೆಳ್ಳಿ ದರ ನಿನ್ನೆ 67.60 ರೂಪಾಯಿಗೆ ನಿನ್ನೆ ಮಾರಾಟವಾಗಿದ್ದು, ಇಂದು ದರ 66.90 ರೂಪಾಯಿಗೆ ನಿಗದಿಯಾಗಿದೆ. 8ಗ್ರಾಂ ಬೆಳ್ಳಿ ದರ ನಿನ್ನೆ 540.80 ರೂಪಾಯಿಗೆ ಮಾರಾಟವಾಗಿದ್ದು, ಇಂದು ದರ 535.20 ರೂಪಾಯಿಗೆ ನಿಗದಿಯಾಗಿದೆ. 10 ಗ್ರಾಂ ಬೆಳ್ಳಿ ದರ ನಿನ್ನೆ 676 ರೂಪಾಯಿಗೆ ಮಾರಾಟವಾಗಿದ್ದು, ಇಂದಿನ ದರ 669 ರೂಪಾಯಿ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ 7 ರೂಪಾಯಿಯಷ್ಟು ಇಳಿಕೆ ಕಂಡಿದೆ. 100 ಗ್ರಾಂ ಬೆಳ್ಳಿ ದರ ನಿನ್ನೆ 6,760 ರೂಪಾಯಿಗೆ ಮಾರಾಟವಾಗಿದ್ದು, ಇಂದು ದರ 6,690 ರೂಪಾಯಿ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ 70 ರೂಪಾಯಿಯಷ್ಟು ಇಳಿಕೆ ಕಂಡಿದೆ. ಹಾಗೆಯೇ 1ಕೆಜಿ ಬೆಳ್ಳಿ ದರ ನಿನ್ನೆ 67,600 ರೂಪಾಯಿಗೆ ಮಾರಾಟವಾಗಿದ್ದು, ಇಂದಿನ ದರ 66,900 ರೂಪಾಯಿ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ 700 ರೂಪಾಯಿಯಷ್ಟು ಇಳಿಕೆ ಕಂಡಿದೆ.

ಇದನ್ನೂ ಓದಿ: Gold Silver Price: ಚಿನ್ನ ದರ ಏರಿಕೆ, ಬೆಳ್ಳಿ ದರ ಇಳಿಕೆ.. ಎಷ್ಟಿದೆ ಗೊತ್ತಾ ಇಂದಿನ ದರ?

ಇದನ್ನೂ ಓದಿ: Gold Silver Price: ಚಿನ್ನ, ಬೆಳ್ಳಿ ದರ ಕೊಂಚ ಏರಿಕೆ! ಎಷ್ಟಿರಬಹುದು ದರ?

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ