AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಾನಂದ ಸರ್ಕಲ್‌ ಬಳಿ ಜ್ಯುವೆಲ್ಲರಿ ಶಾಪ್​ನಲ್ಲಿ ಕಳ್ಳತನ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ತಡರಾತ್ರಿ ಖದೀಮರು ತಮ್ಮ ಕೈ ಚಳಕ ತೋರಿಸಿದ್ದಾರೆ. ಜ್ಯುವೆಲ್ಲರಿ ಶಾಪ್‌ನಲ್ಲಿ ಕಳ್ಳತನ ಮಾಡಿ ಎಸ್ಕೇಪ್ ಆಗಿದ್ದಾರೆ. ಲಾಕ್​ಡೌನ್ ಸಡಲಿಕೆಯಾಗುತ್ತಿದೆ. ಜನ ಜೀವನ ಸುಧಾರಿಸುತ್ತಿದೆ. ಎಲ್ಲ ಮೊದಲಿನಂತಾಗುತ್ತಿದೆ. ಇದೇ ಬೆನ್ನಲ್ಲೇ ಕಳ್ಳರು ಸಹ ತಮ್ಮ ಕಸುಬನ್ನು ಶುರು ಮಾಡಿಕೊಂಡಿದ್ದಾರೆ. ಬೆಂಗಳೂರಿನ ಶಿವಾನಂದ ವೃತ್ತದಲ್ಲಿ ಇರುವ ಚಿರಾಗ್ ಜುವೆಲ್ಲರಿ ಶಾಪ್​ನಲ್ಲಿ ಕಳ್ಳತನವಾಗಿದೆ. ಗ್ಯಾಸ್ ಕಟರ್ ಬಳಸಿ ಖದೀಮರು ಶಾಪ್ ಒಳನುಗ್ಗಿ‌ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕದ್ದು ಎಸ್ಕೇಪ್ ಆಗಿದ್ದಾರೆ. ಹೈ ಗ್ರೌಂಡ್ಸ್ ಪೊಲೀಸ್ ಠಾಣಾ […]

ಶಿವಾನಂದ ಸರ್ಕಲ್‌ ಬಳಿ ಜ್ಯುವೆಲ್ಲರಿ ಶಾಪ್​ನಲ್ಲಿ ಕಳ್ಳತನ
ಆಯೇಷಾ ಬಾನು
|

Updated on:Jun 08, 2020 | 2:14 PM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ತಡರಾತ್ರಿ ಖದೀಮರು ತಮ್ಮ ಕೈ ಚಳಕ ತೋರಿಸಿದ್ದಾರೆ. ಜ್ಯುವೆಲ್ಲರಿ ಶಾಪ್‌ನಲ್ಲಿ ಕಳ್ಳತನ ಮಾಡಿ ಎಸ್ಕೇಪ್ ಆಗಿದ್ದಾರೆ. ಲಾಕ್​ಡೌನ್ ಸಡಲಿಕೆಯಾಗುತ್ತಿದೆ. ಜನ ಜೀವನ ಸುಧಾರಿಸುತ್ತಿದೆ. ಎಲ್ಲ ಮೊದಲಿನಂತಾಗುತ್ತಿದೆ. ಇದೇ ಬೆನ್ನಲ್ಲೇ ಕಳ್ಳರು ಸಹ ತಮ್ಮ ಕಸುಬನ್ನು ಶುರು ಮಾಡಿಕೊಂಡಿದ್ದಾರೆ.

ಬೆಂಗಳೂರಿನ ಶಿವಾನಂದ ವೃತ್ತದಲ್ಲಿ ಇರುವ ಚಿರಾಗ್ ಜುವೆಲ್ಲರಿ ಶಾಪ್​ನಲ್ಲಿ ಕಳ್ಳತನವಾಗಿದೆ. ಗ್ಯಾಸ್ ಕಟರ್ ಬಳಸಿ ಖದೀಮರು ಶಾಪ್ ಒಳನುಗ್ಗಿ‌ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕದ್ದು ಎಸ್ಕೇಪ್ ಆಗಿದ್ದಾರೆ. ಹೈ ಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Published On - 8:56 am, Mon, 8 June 20

ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್