AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಾನಂದ ಸರ್ಕಲ್‌ ಬಳಿ ಜ್ಯುವೆಲ್ಲರಿ ಶಾಪ್​ನಲ್ಲಿ ಕಳ್ಳತನ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ತಡರಾತ್ರಿ ಖದೀಮರು ತಮ್ಮ ಕೈ ಚಳಕ ತೋರಿಸಿದ್ದಾರೆ. ಜ್ಯುವೆಲ್ಲರಿ ಶಾಪ್‌ನಲ್ಲಿ ಕಳ್ಳತನ ಮಾಡಿ ಎಸ್ಕೇಪ್ ಆಗಿದ್ದಾರೆ. ಲಾಕ್​ಡೌನ್ ಸಡಲಿಕೆಯಾಗುತ್ತಿದೆ. ಜನ ಜೀವನ ಸುಧಾರಿಸುತ್ತಿದೆ. ಎಲ್ಲ ಮೊದಲಿನಂತಾಗುತ್ತಿದೆ. ಇದೇ ಬೆನ್ನಲ್ಲೇ ಕಳ್ಳರು ಸಹ ತಮ್ಮ ಕಸುಬನ್ನು ಶುರು ಮಾಡಿಕೊಂಡಿದ್ದಾರೆ. ಬೆಂಗಳೂರಿನ ಶಿವಾನಂದ ವೃತ್ತದಲ್ಲಿ ಇರುವ ಚಿರಾಗ್ ಜುವೆಲ್ಲರಿ ಶಾಪ್​ನಲ್ಲಿ ಕಳ್ಳತನವಾಗಿದೆ. ಗ್ಯಾಸ್ ಕಟರ್ ಬಳಸಿ ಖದೀಮರು ಶಾಪ್ ಒಳನುಗ್ಗಿ‌ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕದ್ದು ಎಸ್ಕೇಪ್ ಆಗಿದ್ದಾರೆ. ಹೈ ಗ್ರೌಂಡ್ಸ್ ಪೊಲೀಸ್ ಠಾಣಾ […]

ಶಿವಾನಂದ ಸರ್ಕಲ್‌ ಬಳಿ ಜ್ಯುವೆಲ್ಲರಿ ಶಾಪ್​ನಲ್ಲಿ ಕಳ್ಳತನ
ಆಯೇಷಾ ಬಾನು
|

Updated on:Jun 08, 2020 | 2:14 PM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ತಡರಾತ್ರಿ ಖದೀಮರು ತಮ್ಮ ಕೈ ಚಳಕ ತೋರಿಸಿದ್ದಾರೆ. ಜ್ಯುವೆಲ್ಲರಿ ಶಾಪ್‌ನಲ್ಲಿ ಕಳ್ಳತನ ಮಾಡಿ ಎಸ್ಕೇಪ್ ಆಗಿದ್ದಾರೆ. ಲಾಕ್​ಡೌನ್ ಸಡಲಿಕೆಯಾಗುತ್ತಿದೆ. ಜನ ಜೀವನ ಸುಧಾರಿಸುತ್ತಿದೆ. ಎಲ್ಲ ಮೊದಲಿನಂತಾಗುತ್ತಿದೆ. ಇದೇ ಬೆನ್ನಲ್ಲೇ ಕಳ್ಳರು ಸಹ ತಮ್ಮ ಕಸುಬನ್ನು ಶುರು ಮಾಡಿಕೊಂಡಿದ್ದಾರೆ.

ಬೆಂಗಳೂರಿನ ಶಿವಾನಂದ ವೃತ್ತದಲ್ಲಿ ಇರುವ ಚಿರಾಗ್ ಜುವೆಲ್ಲರಿ ಶಾಪ್​ನಲ್ಲಿ ಕಳ್ಳತನವಾಗಿದೆ. ಗ್ಯಾಸ್ ಕಟರ್ ಬಳಸಿ ಖದೀಮರು ಶಾಪ್ ಒಳನುಗ್ಗಿ‌ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕದ್ದು ಎಸ್ಕೇಪ್ ಆಗಿದ್ದಾರೆ. ಹೈ ಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Published On - 8:56 am, Mon, 8 June 20

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​