AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೂಗಲ್​ ಉದ್ಯೋಗಿಗಳಿಗೆ ಪತ್ರ​ ಬರೆದ ಸುಂದರ್​ ಪಿಚೈ; ಆ ಇ-ಮೇಲ್​ನಲ್ಲೇನಿದೆ?

ಸ್ಥಳೀಯ ಆಡಳಿತ ಸಂಸ್ಥೆಗಳು ಅವಕಾಶ ನೀಡಿದರೆ ನಾವು ನಮ್ಮ ಉದ್ಯೋಗಿಗಳನ್ನು ಮರಳಿ ಕಚೇರಿಗೆ ಕರೆಸಿಕೊಳ್ಳುತ್ತೇವೆ. ವಾಲೆಂಟರಿ ವರ್ಕ್​ ಫ್ರಮ್ ​ಹೋಂ ಆಯ್ಕೆ ಸೆ.1ರವರೆಗೆ ಮುಂದುವರಿಯಲಿದೆ ಎಂದು ಬರೆದಿದ್ದಾರೆ.

ಗೂಗಲ್​ ಉದ್ಯೋಗಿಗಳಿಗೆ ಪತ್ರ​ ಬರೆದ ಸುಂದರ್​ ಪಿಚೈ; ಆ ಇ-ಮೇಲ್​ನಲ್ಲೇನಿದೆ?
ಸುಂದರ್ ಪಿಚೈ (ಸಂಗ್ರಹ ಚಿತ್ರ)
ರಾಜೇಶ್ ದುಗ್ಗುಮನೆ
| Edited By: |

Updated on: Dec 16, 2020 | 8:02 PM

Share

ಬೆಂಗಳೂರು: ಗೂಗಲ್​ ಮುಖ್ಯಸ್ಥ ಸುಂದರ್ ಪಿಚೈ ಈಗ ತಮ್ಮ ಉದ್ಯೋಗಿಗಳಿಗೆ ಪ್ರಮುಖ ಇಮೇಲ್​ ಸಂದೇಶವೊಂದನ್ನು ರವಾನಿಸಿದ್ದಾರೆ. ಈ ಮೇಲ್​ನಲ್ಲಿ ಮನೆಯಿಂದಲೇ ಕೆಲಸ ಮಾಡುವ ಆಯ್ಕೆಯನ್ನು ಮುಂದುವರಿಸುವ ಬಗ್ಗೆ ತಿಳಿಸಿದ್ದಾರೆ.

ಡಿ.14ರಂದು ರವಾನಿಸಿರುವ ಪತ್ರದಲ್ಲಿ ಅವರು ಸೆಪ್ಟೆಂಬರ್ 2021ರವರೆಗೆ ವರ್ಕ್​ ಫ್ರಮ್ ಹೋಂ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ. ಸ್ಥಳೀಯ ಆಡಳಿತ ಸಂಸ್ಥೆಗಳು ಅವಕಾಶ ನೀಡಿದರೆ ನಾವು ನಮ್ಮ ಉದ್ಯೋಗಿಗಳನ್ನು ಮರಳಿ ಕಚೇರಿಗೆ ಕರೆಸಿಕೊಳ್ಳುತ್ತೇವೆ. ವಾಲೆಂಟರಿ ವರ್ಕ್​ ಫ್ರಮ್ ​ಹೋಂ ಆಯ್ಕೆ ಸೆ.1ರವರೆಗೆ ಮುಂದುವರಿಯಲಿದೆ ಎಂದು ಬರೆದಿದ್ದಾರೆ.

ಈಗಾಗಲೇ ಟ್ವಿಟರ್​, ಫೇಸ್​ಬುಕ್​ ಸಂಸ್ಥೆಗಳು ತಮ್ಮ ಉದ್ಯೋಗಿಗಳಿಗೆ ಕಾಯಂ ಆಗಿ ಮನೆಯಿಂದಲೇ ಕೆಲಸ ಮಾಡುವ ಆಯ್ಕೆ ನೀಡಿವೆ. ಆದರೆ, ಗೂಗಲ್​ನಲ್ಲಿ ಆ ರೀತಿ ಯೋಜನೆ ತರುವ ಯಾವುದೇ ಆಲೋಚನೆ ಇಲ್ಲ ಎಂದು ಪಿಚೈ ಸ್ಪಷ್ಟನೆ ನೀಡಿದ್ದಾರೆ.

ಕಚೇರಿಯಿಂದ ಕೆಲಸ ಮಾಡುವುದರಿಂದ ಸಾಕಷ್ಟು ಲಾಭಗಳಿವೆ. ಆದರೆ, ಕೊರೊನಾ ತಂದ ತೊಂದರೆಯಿಂದ ನಾವು ಮನೆಯಿಂದಲೇ ಕೆಲಸ ಮಾಡುವ ಅನಿವಾರ್ಯೆತ ಬಂದೊದಗಿದೆ. ಆದಷ್ಟು ಬೇಗ ನಾವು ಉದ್ಯೋಗಿಗಳನ್ನು ಕಚೇರಿಗೆ ಕರೆಸಿಕೊಳ್ಳುವ ಆಲೋಚನೆಯಲ್ಲಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ಕೊರೊನಾ ವೈರಸ್​ ಕಾಣಿಸಿಕೊಂಡ ನಂತರದಲ್ಲಿ ಬಹುತೇಕ ಐಟಿ ಕಂಪೆನಿಗಳು ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವ ಆಯ್ಕೆ ನೀಡಿವೆ. ಕೆಲ ಸಂಸ್ಥೆಗಳು ಇದನ್ನು ಈಗಾಗಲೇ 2021ರ ಅಂತ್ಯದವರೆಗೆ ವಿಸ್ತರಣೆ ಮಾಡಿವೆ. ಇನ್ನೂ ಕೆಲ ಸಂಸ್ಥೆಗಳು ಶಾಶ್ವತವಾಗಿ ವರ್ಕ್​ ಫ್ರಮ್​ ಹೋಂ ಆಯ್ಕೆ ನೀಡಿವೆ.

ಲೊಕೇಶನ್ ಮಾಹಿತಿ ಸೋರಿಕೆಗೆ ಆಪಲ್-ಗೂಗಲ್ ಕಡಿವಾಣ

Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ