AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಜಾಗ ಅತಿಕ್ರಮ ಆರೋಪ.. ಮಂಗಳೂರು ಹೊರವಲಯದ ಗೋಶಾಲೆ ನೆಲಸಮ

ಕೇಂದ್ರದ ಕೋಸ್ಟ್ ಗಾರ್ಡ್ ತರಬೇತಿ ಅಕಾಡೆಮಿಗಾಗಿ ತೆರವು ಕಾರ್ಯಚರಣೆ ನಡೆಸುತ್ತಿದ್ದು ಸರ್ಕಾರಿ ಜಾಗವನ್ನು ಕಪಿಲಾ ಗೋಶಾಲೆ ಅತಿಕ್ರಮ ಮಾಡಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಗೋವುಗಳು ಮೇಯಲು ಹೋಗಿದ್ದಾಗ JCBಗಳ ಮೂಲಕ ಗೋಶಾಲೆಯನ್ನು ನೆಲಸಮ ಮಾಡಲಾಗಿದೆ.

ಸರ್ಕಾರಿ ಜಾಗ ಅತಿಕ್ರಮ ಆರೋಪ.. ಮಂಗಳೂರು ಹೊರವಲಯದ ಗೋಶಾಲೆ ನೆಲಸಮ
JCBಗಳ ಮೂಲಕ ಗೋಶಾಲೆ ನೆಲಸಮ
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Mar 04, 2021 | 2:48 PM

ಮಂಗಳೂರು: ಸರ್ಕಾರಿ ಜಾಗ ಅತಿಕ್ರಮ ಆರೋಪದಡಿ ಗೋಶಾಲೆಯನ್ನು ನೆಲಸಮ ಮಾಡಿರುವ ಘಟನೆ ಮಂಗಳೂರು ಹೊರವಲಯದ ಕೆಂಜಾರು ಬಳಿಯ ನಡೆದಿದೆ. ಕಪಿಲಾ ಗೋಶಾಲೆ ವಿರುದ್ಧ ಸರ್ಕಾರಿ ಜಾಗ ಅತಿಕ್ರಮಿಸಿದ ಆರೋಪ ಕೇಳಿ ಬಂದಿದೆ. ಹೀಗಾಗಿ ಗೋವುಗಳನ್ನು ಮೇಯಲು ಬಿಟ್ಟಿದ್ದ ವೇಳೆ ಗೋಶಾಲೆಯನ್ನು ನೆಲಸಮ ಮಾಡಲಾಗಿದೆ.

ಕೇಂದ್ರದ ಕೋಸ್ಟ್ ಗಾರ್ಡ್ ತರಬೇತಿ ಅಕಾಡೆಮಿಗಾಗಿ ತೆರವು ಕಾರ್ಯಚರಣೆ ನಡೆಸುತ್ತಿದ್ದು ಸರ್ಕಾರಿ ಜಾಗವನ್ನು ಕಪಿಲಾ ಗೋಶಾಲೆ ಅತಿಕ್ರಮ ಮಾಡಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಗೋವುಗಳು ಮೇಯಲು ಹೋಗಿದ್ದಾಗ JCBಗಳ ಮೂಲಕ ಗೋಶಾಲೆಯನ್ನು ನೆಲಸಮ ಮಾಡಲಾಗಿದೆ.

ಈ ಹಿಂದೆ 1993ರಲ್ಲೇ ಈ ಜಾಗ ಸ್ವಾಧೀನಕ್ಕೆ ಪಡೆದು ಜಾಗದ ಮಾಲೀಕರಿಗೆ KIADB ಪರಿಹಾರ ಕೊಟ್ಟಿತ್ತು. ಆದ್ರೆ 10 ವರ್ಷಗಳ ಹಿಂದೆ ಈ ಜಾಗವನ್ನು ಪ್ರಕಾಶ್ ಶೆಟ್ಟಿ ಎಂಬುವವರು ಖರೀದಿಸಿ 2013ರಲ್ಲಿ ಗೋಶಾಲೆ ನಿರ್ಮಿಸಿದ್ದರು. ಸದ್ಯ ಈಗ ಈ ಜಮೀನಿನ ಹಳೆಯ ಯಜಮಾನ ಮೃತಪಟ್ಟಿದ್ದು ಪ್ರಕಾಶ್ ಶೆಟ್ಟಿಯ ಇಂಟರ್ ಲಾಕ್ ಫ್ಯಾಕ್ಟರಿ ಕೂಡ ನೆಲಸಮವಾಗಿದೆ.

Goshala demolished

ಕಪಿಲಾ ಗೋಶಾಲೆ

Goshala demolished

JCBಗಳ ಮೂಲಕ ಗೋಶಾಲೆ ನೆಲಸಮ

Goshala demolished

JCBಗಳ ಮೂಲಕ ಗೋಶಾಲೆ ನೆಲಸಮ

ಇದನ್ನೂ ಓದಿ: ಗೋಶಾಲೆಯಲ್ಲಿ ಮೇವಿಗೆ ರಾಸುಗಳ ಗೋಳಾಟ

ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್