AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಜಾಗ ಅತಿಕ್ರಮ ಆರೋಪ.. ಮಂಗಳೂರು ಹೊರವಲಯದ ಗೋಶಾಲೆ ನೆಲಸಮ

ಕೇಂದ್ರದ ಕೋಸ್ಟ್ ಗಾರ್ಡ್ ತರಬೇತಿ ಅಕಾಡೆಮಿಗಾಗಿ ತೆರವು ಕಾರ್ಯಚರಣೆ ನಡೆಸುತ್ತಿದ್ದು ಸರ್ಕಾರಿ ಜಾಗವನ್ನು ಕಪಿಲಾ ಗೋಶಾಲೆ ಅತಿಕ್ರಮ ಮಾಡಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಗೋವುಗಳು ಮೇಯಲು ಹೋಗಿದ್ದಾಗ JCBಗಳ ಮೂಲಕ ಗೋಶಾಲೆಯನ್ನು ನೆಲಸಮ ಮಾಡಲಾಗಿದೆ.

ಸರ್ಕಾರಿ ಜಾಗ ಅತಿಕ್ರಮ ಆರೋಪ.. ಮಂಗಳೂರು ಹೊರವಲಯದ ಗೋಶಾಲೆ ನೆಲಸಮ
JCBಗಳ ಮೂಲಕ ಗೋಶಾಲೆ ನೆಲಸಮ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Mar 04, 2021 | 2:48 PM

Share

ಮಂಗಳೂರು: ಸರ್ಕಾರಿ ಜಾಗ ಅತಿಕ್ರಮ ಆರೋಪದಡಿ ಗೋಶಾಲೆಯನ್ನು ನೆಲಸಮ ಮಾಡಿರುವ ಘಟನೆ ಮಂಗಳೂರು ಹೊರವಲಯದ ಕೆಂಜಾರು ಬಳಿಯ ನಡೆದಿದೆ. ಕಪಿಲಾ ಗೋಶಾಲೆ ವಿರುದ್ಧ ಸರ್ಕಾರಿ ಜಾಗ ಅತಿಕ್ರಮಿಸಿದ ಆರೋಪ ಕೇಳಿ ಬಂದಿದೆ. ಹೀಗಾಗಿ ಗೋವುಗಳನ್ನು ಮೇಯಲು ಬಿಟ್ಟಿದ್ದ ವೇಳೆ ಗೋಶಾಲೆಯನ್ನು ನೆಲಸಮ ಮಾಡಲಾಗಿದೆ.

ಕೇಂದ್ರದ ಕೋಸ್ಟ್ ಗಾರ್ಡ್ ತರಬೇತಿ ಅಕಾಡೆಮಿಗಾಗಿ ತೆರವು ಕಾರ್ಯಚರಣೆ ನಡೆಸುತ್ತಿದ್ದು ಸರ್ಕಾರಿ ಜಾಗವನ್ನು ಕಪಿಲಾ ಗೋಶಾಲೆ ಅತಿಕ್ರಮ ಮಾಡಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಗೋವುಗಳು ಮೇಯಲು ಹೋಗಿದ್ದಾಗ JCBಗಳ ಮೂಲಕ ಗೋಶಾಲೆಯನ್ನು ನೆಲಸಮ ಮಾಡಲಾಗಿದೆ.

ಈ ಹಿಂದೆ 1993ರಲ್ಲೇ ಈ ಜಾಗ ಸ್ವಾಧೀನಕ್ಕೆ ಪಡೆದು ಜಾಗದ ಮಾಲೀಕರಿಗೆ KIADB ಪರಿಹಾರ ಕೊಟ್ಟಿತ್ತು. ಆದ್ರೆ 10 ವರ್ಷಗಳ ಹಿಂದೆ ಈ ಜಾಗವನ್ನು ಪ್ರಕಾಶ್ ಶೆಟ್ಟಿ ಎಂಬುವವರು ಖರೀದಿಸಿ 2013ರಲ್ಲಿ ಗೋಶಾಲೆ ನಿರ್ಮಿಸಿದ್ದರು. ಸದ್ಯ ಈಗ ಈ ಜಮೀನಿನ ಹಳೆಯ ಯಜಮಾನ ಮೃತಪಟ್ಟಿದ್ದು ಪ್ರಕಾಶ್ ಶೆಟ್ಟಿಯ ಇಂಟರ್ ಲಾಕ್ ಫ್ಯಾಕ್ಟರಿ ಕೂಡ ನೆಲಸಮವಾಗಿದೆ.

Goshala demolished

ಕಪಿಲಾ ಗೋಶಾಲೆ

Goshala demolished

JCBಗಳ ಮೂಲಕ ಗೋಶಾಲೆ ನೆಲಸಮ

Goshala demolished

JCBಗಳ ಮೂಲಕ ಗೋಶಾಲೆ ನೆಲಸಮ

ಇದನ್ನೂ ಓದಿ: ಗೋಶಾಲೆಯಲ್ಲಿ ಮೇವಿಗೆ ರಾಸುಗಳ ಗೋಳಾಟ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು