AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಹಣ ದುರುಪಯೋಗ: 2 ಕೋಟಿ ರೂ. ಹಿಂದಿರುಗಿಸಲು ಸಹಾಯಕನಿಗೆ ಕೋರ್ಟ್​ ಆದೇಶ

ಚಿಕ್ಕಮಗಳೂರು: ಮೇಲಧಿಕಾರಿಯ ಸಹಿ ನಕಲು ಮಾಡಿ ಸರ್ಕಾರಿ ಹಣವನ್ನು ದುರುಪಯೋಗ ಮಾಡಿದ್ದ ಆರೋಪಿಗೆ ನ್ಯಾಯಾಲಯವು 2 ವರ್ಷ ಶಿಕ್ಷೆಯ ಜೊತೆಗೆ ಸರ್ಕಾರಕ್ಕೆ 2 ಕೋಟಿ ರೂಪಾಯಿ ಹಿಂದಿರುಗಿಸುವಂತೆ ಆದೇಶ ನೀಡಿದೆ. ಜಿಲ್ಲೆಯ ತರೀಕೆರೆಯ ಅರಣ್ಯ ಇಲಾಖೆಯಲ್ಲಿ ದ್ವಿತೀಯ ದರ್ಜೆ ಸಹಾಯಕನಾಗಿದ್ದ ಮೋಹನ್ ಕುಮಾರ್ 2009ರಲ್ಲಿ ತನ್ನ ಮೇಲಧಿಕಾರಿಯ ಸಹಿ ನಕಲು ಮಾಡಿ 1 ಕೋಟಿಗೂ ಹೆಚ್ಚು ಸರ್ಕಾರಿ ಹಣವನ್ನು ದುರುಪಯೋಗ ಮಾಡಿದ್ದ. ಈ ಹಿನ್ನೆಲೆಯಲ್ಲಿ ಸುಧೀರ್ಘ ವಿಚಾರಣೆ ನಡೆಸಿದ ತರೀಕೆರೆ JMFC ನ್ಯಾಯಾಲಯವು ಆರೋಪಿ ಮೋಹನ್ ಕುಮಾರ್​ಗೆ […]

ಸರ್ಕಾರಿ ಹಣ ದುರುಪಯೋಗ: 2 ಕೋಟಿ ರೂ. ಹಿಂದಿರುಗಿಸಲು ಸಹಾಯಕನಿಗೆ ಕೋರ್ಟ್​ ಆದೇಶ
ಸಾಧು ಶ್ರೀನಾಥ್​
| Edited By: |

Updated on: Aug 30, 2020 | 12:02 PM

Share

ಚಿಕ್ಕಮಗಳೂರು: ಮೇಲಧಿಕಾರಿಯ ಸಹಿ ನಕಲು ಮಾಡಿ ಸರ್ಕಾರಿ ಹಣವನ್ನು ದುರುಪಯೋಗ ಮಾಡಿದ್ದ ಆರೋಪಿಗೆ ನ್ಯಾಯಾಲಯವು 2 ವರ್ಷ ಶಿಕ್ಷೆಯ ಜೊತೆಗೆ ಸರ್ಕಾರಕ್ಕೆ 2 ಕೋಟಿ ರೂಪಾಯಿ ಹಿಂದಿರುಗಿಸುವಂತೆ ಆದೇಶ ನೀಡಿದೆ.

ಜಿಲ್ಲೆಯ ತರೀಕೆರೆಯ ಅರಣ್ಯ ಇಲಾಖೆಯಲ್ಲಿ ದ್ವಿತೀಯ ದರ್ಜೆ ಸಹಾಯಕನಾಗಿದ್ದ ಮೋಹನ್ ಕುಮಾರ್ 2009ರಲ್ಲಿ ತನ್ನ ಮೇಲಧಿಕಾರಿಯ ಸಹಿ ನಕಲು ಮಾಡಿ 1 ಕೋಟಿಗೂ ಹೆಚ್ಚು ಸರ್ಕಾರಿ ಹಣವನ್ನು ದುರುಪಯೋಗ ಮಾಡಿದ್ದ.

ಈ ಹಿನ್ನೆಲೆಯಲ್ಲಿ ಸುಧೀರ್ಘ ವಿಚಾರಣೆ ನಡೆಸಿದ ತರೀಕೆರೆ JMFC ನ್ಯಾಯಾಲಯವು ಆರೋಪಿ ಮೋಹನ್ ಕುಮಾರ್​ಗೆ 2 ವರ್ಷ ಶಿಕ್ಷೆ ವಿಧಿಸುವ ಜೊತೆಗೆ ಸರ್ಕಾರಕ್ಕೆ 2 ಕೋಟಿ ರೂಪಾಯಿ ಮೊತ್ತ ಹಿಂದಿರುಗಿಸುವಂತೆ ಆದೇಶ ಹೊರಡಿಸಿದೆ.

ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ