AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾಮಾರಿ ತಡೆಗಟ್ಟುವಲ್ಲಿ ಭಾರೀ ಶ್ರಮಿಸಿದ್ದ 4 ಜಂಟಿ‌ ಆಯುಕ್ತರು ಏಕಾಏಕಿ ವರ್ಗ?

ಬೆಂಗಳೂರು: BBMPಯ ನಾಲ್ವರು ಜಂಟಿ ಆಯುಕ್ತರ ವರ್ಗಾವಣೆ ಅಂತಿಮ ಹಂತಕ್ಕೆ ಬಂದಿದೆ. ಬಿಬಿಎಂಪಿ ನಾಲ್ಕು ವಲಯಗಳಾದ ಪಶ್ಚಿಮ ವಲಯ, ದಕ್ಷಿಣ ವಲಯ, ದಾಸರಹಳ್ಳಿ ವಲಯ, ಬೊಮ್ಮನಹಳ್ಳಿ ವಲಯದ ಜಂಟಿ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಲ್ವರು ಜಂಟಿ ಆಯುಕ್ತರನ್ನು ವರ್ಗಾವಣೆ ಮಾಡುವ ಮುನ್ಸೂಚನೆ ದೊರೆತಿದೆ. ಇವರು ಕೊರೊನಾ‌ ಮಹಾಮಾರಿ ತಡೆಗಟ್ಟುವಲ್ಲಿ ಹೆಚ್ಚು ಶ್ರಮಿಸಿದ್ದರು. ಆದರೆ ಇದೀಗ ಏಕಾಏಕಿ ಈ ನಾಲ್ವರ ವರ್ಗಾವಣೆ ಮಾಡಲು ತಯಾರಿ ಮಾಡಿಕೊಳ್ಳಲಾಗುತ್ತಿದೆ. ಇವರುಗಳು KAS ವೃಂದಕ್ಕೆ ಸೇರಿದವರಲ್ಲ ಎಂಬ ಕಾರಣವೊಡ್ಡಿ ಈ ನಾಲ್ವರೂ ಜಂಟಿ […]

ಮಹಾಮಾರಿ ತಡೆಗಟ್ಟುವಲ್ಲಿ ಭಾರೀ ಶ್ರಮಿಸಿದ್ದ 4 ಜಂಟಿ‌ ಆಯುಕ್ತರು ಏಕಾಏಕಿ ವರ್ಗ?
ಬಿಬಿಎಂಪಿ
ಆಯೇಷಾ ಬಾನು
| Edited By: |

Updated on: Aug 27, 2020 | 10:57 AM

Share

ಬೆಂಗಳೂರು: BBMPಯ ನಾಲ್ವರು ಜಂಟಿ ಆಯುಕ್ತರ ವರ್ಗಾವಣೆ ಅಂತಿಮ ಹಂತಕ್ಕೆ ಬಂದಿದೆ. ಬಿಬಿಎಂಪಿ ನಾಲ್ಕು ವಲಯಗಳಾದ ಪಶ್ಚಿಮ ವಲಯ, ದಕ್ಷಿಣ ವಲಯ, ದಾಸರಹಳ್ಳಿ ವಲಯ, ಬೊಮ್ಮನಹಳ್ಳಿ ವಲಯದ ಜಂಟಿ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಲ್ವರು ಜಂಟಿ ಆಯುಕ್ತರನ್ನು ವರ್ಗಾವಣೆ ಮಾಡುವ ಮುನ್ಸೂಚನೆ ದೊರೆತಿದೆ.

ಇವರು ಕೊರೊನಾ‌ ಮಹಾಮಾರಿ ತಡೆಗಟ್ಟುವಲ್ಲಿ ಹೆಚ್ಚು ಶ್ರಮಿಸಿದ್ದರು. ಆದರೆ ಇದೀಗ ಏಕಾಏಕಿ ಈ ನಾಲ್ವರ ವರ್ಗಾವಣೆ ಮಾಡಲು ತಯಾರಿ ಮಾಡಿಕೊಳ್ಳಲಾಗುತ್ತಿದೆ. ಇವರುಗಳು KAS ವೃಂದಕ್ಕೆ ಸೇರಿದವರಲ್ಲ ಎಂಬ ಕಾರಣವೊಡ್ಡಿ ಈ ನಾಲ್ವರೂ ಜಂಟಿ ಆಯುಕ್ತರನ್ನು ವರ್ಗಾವಣೆ ಮಾಡಲು ಸರ್ಕಾರ ಸಿದ್ಧತೆ ಮಾಡಿಕೊಂಡಿದೆ. ಇಂದು ಅಥವಾ ನಾಳೆ ಅಂತಿಮ ಆದೇಶ ಹೊರಬೀಳುವ ಸಾಧ್ಯತೆ ಇದೆ.

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ