AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾಮಾರಿ ತಡೆಗಟ್ಟುವಲ್ಲಿ ಭಾರೀ ಶ್ರಮಿಸಿದ್ದ 4 ಜಂಟಿ‌ ಆಯುಕ್ತರು ಏಕಾಏಕಿ ವರ್ಗ?

ಬೆಂಗಳೂರು: BBMPಯ ನಾಲ್ವರು ಜಂಟಿ ಆಯುಕ್ತರ ವರ್ಗಾವಣೆ ಅಂತಿಮ ಹಂತಕ್ಕೆ ಬಂದಿದೆ. ಬಿಬಿಎಂಪಿ ನಾಲ್ಕು ವಲಯಗಳಾದ ಪಶ್ಚಿಮ ವಲಯ, ದಕ್ಷಿಣ ವಲಯ, ದಾಸರಹಳ್ಳಿ ವಲಯ, ಬೊಮ್ಮನಹಳ್ಳಿ ವಲಯದ ಜಂಟಿ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಲ್ವರು ಜಂಟಿ ಆಯುಕ್ತರನ್ನು ವರ್ಗಾವಣೆ ಮಾಡುವ ಮುನ್ಸೂಚನೆ ದೊರೆತಿದೆ. ಇವರು ಕೊರೊನಾ‌ ಮಹಾಮಾರಿ ತಡೆಗಟ್ಟುವಲ್ಲಿ ಹೆಚ್ಚು ಶ್ರಮಿಸಿದ್ದರು. ಆದರೆ ಇದೀಗ ಏಕಾಏಕಿ ಈ ನಾಲ್ವರ ವರ್ಗಾವಣೆ ಮಾಡಲು ತಯಾರಿ ಮಾಡಿಕೊಳ್ಳಲಾಗುತ್ತಿದೆ. ಇವರುಗಳು KAS ವೃಂದಕ್ಕೆ ಸೇರಿದವರಲ್ಲ ಎಂಬ ಕಾರಣವೊಡ್ಡಿ ಈ ನಾಲ್ವರೂ ಜಂಟಿ […]

ಮಹಾಮಾರಿ ತಡೆಗಟ್ಟುವಲ್ಲಿ ಭಾರೀ ಶ್ರಮಿಸಿದ್ದ 4 ಜಂಟಿ‌ ಆಯುಕ್ತರು ಏಕಾಏಕಿ ವರ್ಗ?
ಬಿಬಿಎಂಪಿ
ಆಯೇಷಾ ಬಾನು
| Edited By: |

Updated on: Aug 27, 2020 | 10:57 AM

Share

ಬೆಂಗಳೂರು: BBMPಯ ನಾಲ್ವರು ಜಂಟಿ ಆಯುಕ್ತರ ವರ್ಗಾವಣೆ ಅಂತಿಮ ಹಂತಕ್ಕೆ ಬಂದಿದೆ. ಬಿಬಿಎಂಪಿ ನಾಲ್ಕು ವಲಯಗಳಾದ ಪಶ್ಚಿಮ ವಲಯ, ದಕ್ಷಿಣ ವಲಯ, ದಾಸರಹಳ್ಳಿ ವಲಯ, ಬೊಮ್ಮನಹಳ್ಳಿ ವಲಯದ ಜಂಟಿ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಲ್ವರು ಜಂಟಿ ಆಯುಕ್ತರನ್ನು ವರ್ಗಾವಣೆ ಮಾಡುವ ಮುನ್ಸೂಚನೆ ದೊರೆತಿದೆ.

ಇವರು ಕೊರೊನಾ‌ ಮಹಾಮಾರಿ ತಡೆಗಟ್ಟುವಲ್ಲಿ ಹೆಚ್ಚು ಶ್ರಮಿಸಿದ್ದರು. ಆದರೆ ಇದೀಗ ಏಕಾಏಕಿ ಈ ನಾಲ್ವರ ವರ್ಗಾವಣೆ ಮಾಡಲು ತಯಾರಿ ಮಾಡಿಕೊಳ್ಳಲಾಗುತ್ತಿದೆ. ಇವರುಗಳು KAS ವೃಂದಕ್ಕೆ ಸೇರಿದವರಲ್ಲ ಎಂಬ ಕಾರಣವೊಡ್ಡಿ ಈ ನಾಲ್ವರೂ ಜಂಟಿ ಆಯುಕ್ತರನ್ನು ವರ್ಗಾವಣೆ ಮಾಡಲು ಸರ್ಕಾರ ಸಿದ್ಧತೆ ಮಾಡಿಕೊಂಡಿದೆ. ಇಂದು ಅಥವಾ ನಾಳೆ ಅಂತಿಮ ಆದೇಶ ಹೊರಬೀಳುವ ಸಾಧ್ಯತೆ ಇದೆ.

Follow Us
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು
ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು