AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೃತ ಕೊರೊನಾ ವಾರಿಯರ್​ ಕುಟುಂಬಕ್ಕೆ 5 ಲಕ್ಷ ಪರಿಹಾರ

ಗದಗ: ಹೃದಯಾಘಾತದಿಂದ ಮೃತಪಟ್ಟಿದ್ದ 108 ಌಂಬುಲೆನ್ಸ್​ ಚಾಲಕನ ಕುಟುಂಬಕ್ಕೆ ಸರ್ಕಾರ 5ಲಕ್ಷ ಪರಿಹಾರ ಬಿಡುಗಡೆ ಮಾಡಿದೆ. ಮೃತ ಕೊರೊನಾ ವಾರಿಯರ್​ ಕುಟುಂಬದ ಬಗ್ಗೆ ಟಿವಿ9ನಲ್ಲಿ ವರದಿ ಪ್ರಸಾರ ಮಾಡಲಾಗಿತ್ತು. ವರದಿ ನಂತರ ಎಚ್ಚೆತ್ತ ಸರ್ಕಾರ ಪರಿಹಾರ ಬಿಡುಗಡೆ ಮಾಡಿದೆ. ಇದನ್ನೂ ಓದಿ: ಕೊವಿಡ್ ವಾರಿಯರ್ ಮೃತಪಟ್ರೂ ನೆರವಿಗೆ ನಿಲ್ಲದ ಸರ್ಕಾರ, ತಾಳಿ ಅಡವಿಟ್ಟು ಪತಿಯ ಕಾರ್ಯ ಮೇ 27ರಂದು 108 ಌಂಬುಲೆನ್ಸ್​ ಚಾಲಕ ಕೊಣ್ಣೂರು ಗ್ರಾಮದ ಉಮೇಶ್(37)​ ಮೃತಪಟ್ಟಿದ್ದರು. ಮೃತ ಚಾಲಕನ ಕುಟುಂಬವನ್ನು ಜಿಲ್ಲಾಡಳಿತ ಭೇಟಿಯಾಗಿರಲಿಲ್ಲ. ಸೌಜನ್ಯಕ್ಕೂ ಅಧಿಕಾರಿಗಳಾಗಲಿ, […]

ಮೃತ ಕೊರೊನಾ ವಾರಿಯರ್​ ಕುಟುಂಬಕ್ಕೆ 5 ಲಕ್ಷ ಪರಿಹಾರ
ಆಯೇಷಾ ಬಾನು
|

Updated on:Jun 02, 2020 | 7:22 PM

Share

ಗದಗ: ಹೃದಯಾಘಾತದಿಂದ ಮೃತಪಟ್ಟಿದ್ದ 108 ಌಂಬುಲೆನ್ಸ್​ ಚಾಲಕನ ಕುಟುಂಬಕ್ಕೆ ಸರ್ಕಾರ 5ಲಕ್ಷ ಪರಿಹಾರ ಬಿಡುಗಡೆ ಮಾಡಿದೆ. ಮೃತ ಕೊರೊನಾ ವಾರಿಯರ್​ ಕುಟುಂಬದ ಬಗ್ಗೆ ಟಿವಿ9ನಲ್ಲಿ ವರದಿ ಪ್ರಸಾರ ಮಾಡಲಾಗಿತ್ತು. ವರದಿ ನಂತರ ಎಚ್ಚೆತ್ತ ಸರ್ಕಾರ ಪರಿಹಾರ ಬಿಡುಗಡೆ ಮಾಡಿದೆ.

ಇದನ್ನೂ ಓದಿ: ಕೊವಿಡ್ ವಾರಿಯರ್ ಮೃತಪಟ್ರೂ ನೆರವಿಗೆ ನಿಲ್ಲದ ಸರ್ಕಾರ, ತಾಳಿ ಅಡವಿಟ್ಟು ಪತಿಯ ಕಾರ್ಯ ಮೇ 27ರಂದು 108 ಌಂಬುಲೆನ್ಸ್​ ಚಾಲಕ ಕೊಣ್ಣೂರು ಗ್ರಾಮದ ಉಮೇಶ್(37)​ ಮೃತಪಟ್ಟಿದ್ದರು. ಮೃತ ಚಾಲಕನ ಕುಟುಂಬವನ್ನು ಜಿಲ್ಲಾಡಳಿತ ಭೇಟಿಯಾಗಿರಲಿಲ್ಲ. ಸೌಜನ್ಯಕ್ಕೂ ಅಧಿಕಾರಿಗಳಾಗಲಿ, ಜಿಲ್ಲಾಡಳಿತವಾಗಲಿ ಸಾಂತ್ವನ ಹೇಳಿರಲಿಲ್ಲ. ಮೃತನ ಹೆಂಡತಿ ತನ್ನ ತಾಳಿ ಅಡವಿಟ್ಟು ಅಂತ್ಯ ಸಂಸ್ಕಾರ ನೆರವೇರಿಸಿದ್ದರು.

ಮೃತ ಚಾಲಕನ ಕುಟುಂಬದ ಪರಿಸ್ಥಿತಿ ಬಗ್ಗೆ ಟಿವಿ9ನಲ್ಲಿ ವರದಿ ಪ್ರಸಾರ ಮಾಡಲಾಗಿತ್ತು.ನಂತರ ವರದಿ ಗಮನಿಸಿ ಸಿಎಂ ಬಿಎಸ್ ಯಡಿಯೂರಪ್ಪ ಮೃತ ಌಂಬುಲೆನ್ಸ್​ ಚಾಲಕನ ಪತ್ನಿಗೆ ಕರೆ ಮಾಡಿ ಸಾಂತ್ವನ ಹೇಳಿದ್ದರು. ಸದ್ಯ ಮೃತ ಉಮೇಶ್ ಕುಟುಂಬಕ್ಕೆ ಸರ್ಕಾರ 5 ಲಕ್ಷ ಪರಿಹಾರ ನೀಡಿದೆ.

Published On - 4:13 pm, Tue, 2 June 20

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?