AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೃತ ಕೊರೊನಾ ವಾರಿಯರ್​ ಕುಟುಂಬಕ್ಕೆ 5 ಲಕ್ಷ ಪರಿಹಾರ

ಗದಗ: ಹೃದಯಾಘಾತದಿಂದ ಮೃತಪಟ್ಟಿದ್ದ 108 ಌಂಬುಲೆನ್ಸ್​ ಚಾಲಕನ ಕುಟುಂಬಕ್ಕೆ ಸರ್ಕಾರ 5ಲಕ್ಷ ಪರಿಹಾರ ಬಿಡುಗಡೆ ಮಾಡಿದೆ. ಮೃತ ಕೊರೊನಾ ವಾರಿಯರ್​ ಕುಟುಂಬದ ಬಗ್ಗೆ ಟಿವಿ9ನಲ್ಲಿ ವರದಿ ಪ್ರಸಾರ ಮಾಡಲಾಗಿತ್ತು. ವರದಿ ನಂತರ ಎಚ್ಚೆತ್ತ ಸರ್ಕಾರ ಪರಿಹಾರ ಬಿಡುಗಡೆ ಮಾಡಿದೆ. ಇದನ್ನೂ ಓದಿ: ಕೊವಿಡ್ ವಾರಿಯರ್ ಮೃತಪಟ್ರೂ ನೆರವಿಗೆ ನಿಲ್ಲದ ಸರ್ಕಾರ, ತಾಳಿ ಅಡವಿಟ್ಟು ಪತಿಯ ಕಾರ್ಯ ಮೇ 27ರಂದು 108 ಌಂಬುಲೆನ್ಸ್​ ಚಾಲಕ ಕೊಣ್ಣೂರು ಗ್ರಾಮದ ಉಮೇಶ್(37)​ ಮೃತಪಟ್ಟಿದ್ದರು. ಮೃತ ಚಾಲಕನ ಕುಟುಂಬವನ್ನು ಜಿಲ್ಲಾಡಳಿತ ಭೇಟಿಯಾಗಿರಲಿಲ್ಲ. ಸೌಜನ್ಯಕ್ಕೂ ಅಧಿಕಾರಿಗಳಾಗಲಿ, […]

ಮೃತ ಕೊರೊನಾ ವಾರಿಯರ್​ ಕುಟುಂಬಕ್ಕೆ 5 ಲಕ್ಷ ಪರಿಹಾರ
ಆಯೇಷಾ ಬಾನು
|

Updated on:Jun 02, 2020 | 7:22 PM

Share

ಗದಗ: ಹೃದಯಾಘಾತದಿಂದ ಮೃತಪಟ್ಟಿದ್ದ 108 ಌಂಬುಲೆನ್ಸ್​ ಚಾಲಕನ ಕುಟುಂಬಕ್ಕೆ ಸರ್ಕಾರ 5ಲಕ್ಷ ಪರಿಹಾರ ಬಿಡುಗಡೆ ಮಾಡಿದೆ. ಮೃತ ಕೊರೊನಾ ವಾರಿಯರ್​ ಕುಟುಂಬದ ಬಗ್ಗೆ ಟಿವಿ9ನಲ್ಲಿ ವರದಿ ಪ್ರಸಾರ ಮಾಡಲಾಗಿತ್ತು. ವರದಿ ನಂತರ ಎಚ್ಚೆತ್ತ ಸರ್ಕಾರ ಪರಿಹಾರ ಬಿಡುಗಡೆ ಮಾಡಿದೆ.

ಇದನ್ನೂ ಓದಿ: ಕೊವಿಡ್ ವಾರಿಯರ್ ಮೃತಪಟ್ರೂ ನೆರವಿಗೆ ನಿಲ್ಲದ ಸರ್ಕಾರ, ತಾಳಿ ಅಡವಿಟ್ಟು ಪತಿಯ ಕಾರ್ಯ ಮೇ 27ರಂದು 108 ಌಂಬುಲೆನ್ಸ್​ ಚಾಲಕ ಕೊಣ್ಣೂರು ಗ್ರಾಮದ ಉಮೇಶ್(37)​ ಮೃತಪಟ್ಟಿದ್ದರು. ಮೃತ ಚಾಲಕನ ಕುಟುಂಬವನ್ನು ಜಿಲ್ಲಾಡಳಿತ ಭೇಟಿಯಾಗಿರಲಿಲ್ಲ. ಸೌಜನ್ಯಕ್ಕೂ ಅಧಿಕಾರಿಗಳಾಗಲಿ, ಜಿಲ್ಲಾಡಳಿತವಾಗಲಿ ಸಾಂತ್ವನ ಹೇಳಿರಲಿಲ್ಲ. ಮೃತನ ಹೆಂಡತಿ ತನ್ನ ತಾಳಿ ಅಡವಿಟ್ಟು ಅಂತ್ಯ ಸಂಸ್ಕಾರ ನೆರವೇರಿಸಿದ್ದರು.

ಮೃತ ಚಾಲಕನ ಕುಟುಂಬದ ಪರಿಸ್ಥಿತಿ ಬಗ್ಗೆ ಟಿವಿ9ನಲ್ಲಿ ವರದಿ ಪ್ರಸಾರ ಮಾಡಲಾಗಿತ್ತು.ನಂತರ ವರದಿ ಗಮನಿಸಿ ಸಿಎಂ ಬಿಎಸ್ ಯಡಿಯೂರಪ್ಪ ಮೃತ ಌಂಬುಲೆನ್ಸ್​ ಚಾಲಕನ ಪತ್ನಿಗೆ ಕರೆ ಮಾಡಿ ಸಾಂತ್ವನ ಹೇಳಿದ್ದರು. ಸದ್ಯ ಮೃತ ಉಮೇಶ್ ಕುಟುಂಬಕ್ಕೆ ಸರ್ಕಾರ 5 ಲಕ್ಷ ಪರಿಹಾರ ನೀಡಿದೆ.

Published On - 4:13 pm, Tue, 2 June 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ