AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೃತ ಕೊರೊನಾ ವಾರಿಯರ್​ ಕುಟುಂಬಕ್ಕೆ 5 ಲಕ್ಷ ಪರಿಹಾರ

ಗದಗ: ಹೃದಯಾಘಾತದಿಂದ ಮೃತಪಟ್ಟಿದ್ದ 108 ಌಂಬುಲೆನ್ಸ್​ ಚಾಲಕನ ಕುಟುಂಬಕ್ಕೆ ಸರ್ಕಾರ 5ಲಕ್ಷ ಪರಿಹಾರ ಬಿಡುಗಡೆ ಮಾಡಿದೆ. ಮೃತ ಕೊರೊನಾ ವಾರಿಯರ್​ ಕುಟುಂಬದ ಬಗ್ಗೆ ಟಿವಿ9ನಲ್ಲಿ ವರದಿ ಪ್ರಸಾರ ಮಾಡಲಾಗಿತ್ತು. ವರದಿ ನಂತರ ಎಚ್ಚೆತ್ತ ಸರ್ಕಾರ ಪರಿಹಾರ ಬಿಡುಗಡೆ ಮಾಡಿದೆ. ಇದನ್ನೂ ಓದಿ: ಕೊವಿಡ್ ವಾರಿಯರ್ ಮೃತಪಟ್ರೂ ನೆರವಿಗೆ ನಿಲ್ಲದ ಸರ್ಕಾರ, ತಾಳಿ ಅಡವಿಟ್ಟು ಪತಿಯ ಕಾರ್ಯ ಮೇ 27ರಂದು 108 ಌಂಬುಲೆನ್ಸ್​ ಚಾಲಕ ಕೊಣ್ಣೂರು ಗ್ರಾಮದ ಉಮೇಶ್(37)​ ಮೃತಪಟ್ಟಿದ್ದರು. ಮೃತ ಚಾಲಕನ ಕುಟುಂಬವನ್ನು ಜಿಲ್ಲಾಡಳಿತ ಭೇಟಿಯಾಗಿರಲಿಲ್ಲ. ಸೌಜನ್ಯಕ್ಕೂ ಅಧಿಕಾರಿಗಳಾಗಲಿ, […]

ಮೃತ ಕೊರೊನಾ ವಾರಿಯರ್​ ಕುಟುಂಬಕ್ಕೆ 5 ಲಕ್ಷ ಪರಿಹಾರ
ಆಯೇಷಾ ಬಾನು
|

Updated on:Jun 02, 2020 | 7:22 PM

Share

ಗದಗ: ಹೃದಯಾಘಾತದಿಂದ ಮೃತಪಟ್ಟಿದ್ದ 108 ಌಂಬುಲೆನ್ಸ್​ ಚಾಲಕನ ಕುಟುಂಬಕ್ಕೆ ಸರ್ಕಾರ 5ಲಕ್ಷ ಪರಿಹಾರ ಬಿಡುಗಡೆ ಮಾಡಿದೆ. ಮೃತ ಕೊರೊನಾ ವಾರಿಯರ್​ ಕುಟುಂಬದ ಬಗ್ಗೆ ಟಿವಿ9ನಲ್ಲಿ ವರದಿ ಪ್ರಸಾರ ಮಾಡಲಾಗಿತ್ತು. ವರದಿ ನಂತರ ಎಚ್ಚೆತ್ತ ಸರ್ಕಾರ ಪರಿಹಾರ ಬಿಡುಗಡೆ ಮಾಡಿದೆ.

ಇದನ್ನೂ ಓದಿ: ಕೊವಿಡ್ ವಾರಿಯರ್ ಮೃತಪಟ್ರೂ ನೆರವಿಗೆ ನಿಲ್ಲದ ಸರ್ಕಾರ, ತಾಳಿ ಅಡವಿಟ್ಟು ಪತಿಯ ಕಾರ್ಯ ಮೇ 27ರಂದು 108 ಌಂಬುಲೆನ್ಸ್​ ಚಾಲಕ ಕೊಣ್ಣೂರು ಗ್ರಾಮದ ಉಮೇಶ್(37)​ ಮೃತಪಟ್ಟಿದ್ದರು. ಮೃತ ಚಾಲಕನ ಕುಟುಂಬವನ್ನು ಜಿಲ್ಲಾಡಳಿತ ಭೇಟಿಯಾಗಿರಲಿಲ್ಲ. ಸೌಜನ್ಯಕ್ಕೂ ಅಧಿಕಾರಿಗಳಾಗಲಿ, ಜಿಲ್ಲಾಡಳಿತವಾಗಲಿ ಸಾಂತ್ವನ ಹೇಳಿರಲಿಲ್ಲ. ಮೃತನ ಹೆಂಡತಿ ತನ್ನ ತಾಳಿ ಅಡವಿಟ್ಟು ಅಂತ್ಯ ಸಂಸ್ಕಾರ ನೆರವೇರಿಸಿದ್ದರು.

ಮೃತ ಚಾಲಕನ ಕುಟುಂಬದ ಪರಿಸ್ಥಿತಿ ಬಗ್ಗೆ ಟಿವಿ9ನಲ್ಲಿ ವರದಿ ಪ್ರಸಾರ ಮಾಡಲಾಗಿತ್ತು.ನಂತರ ವರದಿ ಗಮನಿಸಿ ಸಿಎಂ ಬಿಎಸ್ ಯಡಿಯೂರಪ್ಪ ಮೃತ ಌಂಬುಲೆನ್ಸ್​ ಚಾಲಕನ ಪತ್ನಿಗೆ ಕರೆ ಮಾಡಿ ಸಾಂತ್ವನ ಹೇಳಿದ್ದರು. ಸದ್ಯ ಮೃತ ಉಮೇಶ್ ಕುಟುಂಬಕ್ಕೆ ಸರ್ಕಾರ 5 ಲಕ್ಷ ಪರಿಹಾರ ನೀಡಿದೆ.

Published On - 4:13 pm, Tue, 2 June 20

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌