AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೃತ ಕೊರೊನಾ ಸೋಂಕಿತರ ಅಂತ್ಯ ಸಂಸ್ಕಾರಕ್ಕೆ 10 ಕಡೆ ಜಾಗ ನಿಗದಿ..

ಬೆಂಗಳೂರು: ಟಿವಿ9 ಪ್ರಸಾರ ಮಾಡಿದ್ದ ವರದಿಗೆ ಬಿಗ್ ಇಂಪ್ಯಾಕ್ಟ್ ಸಿಕ್ಕಿದೆ. ಕೊರೊನಾದಿಂದ ಮೃತರಾದವರ ಅಂತ್ಯಕ್ರಿಯೆಗೆ ಸರ್ಕಾರ ಜಾಗ ಮೀಸಲಿಟ್ಟಿದೆ. ಬೆಂಗಳೂರು ನಗರದೊಳಗೆ, ಜನ ವಸತಿ ಪ್ರದೇಶದಲ್ಲಿರುವ ಸ್ಮಶಾನದೊಳಗೆ ಕೊರೊನಾ ಸೋಂಕಿನಿಮದ ಮೃತಪಟ್ಟವರ ಅಂತ್ಯಕ್ರಿಯೆ ನಡೆಯುವುದನ್ನು ಟಿವಿ9 ವರದಿ ಮಾಡಿತ್ತು. ಕೂಡಲೇ ಟಿವಿ9 ವರದಿಗೆ ಸ್ಪಂದಿಸಿದ್ದ ಸಚಿವ ಶ್ರೀರಾಮುುಲು ಬೆಂಗಳೂರಿನ ಹೊರವಲಯದಲ್ಲಿ 2 ಎಕರೆ ಜಾಗ ಮೀಸಲಿಡುವುದಾಗಿ ಹೇಳಿದ್ದರು. ಬೆಂಗಳೂರಿನ ಒಳಗೆ ಇರುವ ಸ್ಮಶಾನಗಳಲ್ಲಿ ಅಂತ್ಯಕ್ರಿಯೆ ಮಾಡುವಂತಿಲ್ಲ ಎಂದು ಆದೇಶಿಸಿದ್ದರು. ಕಡೆಗೂ ಎಚ್ಚೆತ್ತುಕೊಂಡ ಸರ್ಕಾರ ಸದ್ಯ ಸೋಂಕಿತರ ಅಂತ್ಯಸಂಸ್ಕಾರಕ್ಕೆ […]

ಮೃತ ಕೊರೊನಾ ಸೋಂಕಿತರ ಅಂತ್ಯ ಸಂಸ್ಕಾರಕ್ಕೆ 10 ಕಡೆ ಜಾಗ ನಿಗದಿ..
ಆಯೇಷಾ ಬಾನು
|

Updated on: Jul 02, 2020 | 10:04 AM

Share

ಬೆಂಗಳೂರು: ಟಿವಿ9 ಪ್ರಸಾರ ಮಾಡಿದ್ದ ವರದಿಗೆ ಬಿಗ್ ಇಂಪ್ಯಾಕ್ಟ್ ಸಿಕ್ಕಿದೆ. ಕೊರೊನಾದಿಂದ ಮೃತರಾದವರ ಅಂತ್ಯಕ್ರಿಯೆಗೆ ಸರ್ಕಾರ ಜಾಗ ಮೀಸಲಿಟ್ಟಿದೆ. ಬೆಂಗಳೂರು ನಗರದೊಳಗೆ, ಜನ ವಸತಿ ಪ್ರದೇಶದಲ್ಲಿರುವ ಸ್ಮಶಾನದೊಳಗೆ ಕೊರೊನಾ ಸೋಂಕಿನಿಮದ ಮೃತಪಟ್ಟವರ ಅಂತ್ಯಕ್ರಿಯೆ ನಡೆಯುವುದನ್ನು ಟಿವಿ9 ವರದಿ ಮಾಡಿತ್ತು. ಕೂಡಲೇ ಟಿವಿ9 ವರದಿಗೆ ಸ್ಪಂದಿಸಿದ್ದ ಸಚಿವ ಶ್ರೀರಾಮುುಲು ಬೆಂಗಳೂರಿನ ಹೊರವಲಯದಲ್ಲಿ 2 ಎಕರೆ ಜಾಗ ಮೀಸಲಿಡುವುದಾಗಿ ಹೇಳಿದ್ದರು. ಬೆಂಗಳೂರಿನ ಒಳಗೆ ಇರುವ ಸ್ಮಶಾನಗಳಲ್ಲಿ ಅಂತ್ಯಕ್ರಿಯೆ ಮಾಡುವಂತಿಲ್ಲ ಎಂದು ಆದೇಶಿಸಿದ್ದರು.

ಕಡೆಗೂ ಎಚ್ಚೆತ್ತುಕೊಂಡ ಸರ್ಕಾರ ಸದ್ಯ ಸೋಂಕಿತರ ಅಂತ್ಯಸಂಸ್ಕಾರಕ್ಕೆ ಸರ್ಕಾರದಿಂದ ಜಾಗ ನಿಗದಿಯಾಗಿದೆ. ಬೆಂಗಳೂರಿನ ಹೊರವಲಯದಲ್ಲಿ 10 ಕಡೆ ಅಂತ್ಯಸಂಸ್ಕಾರಕ್ಕೆ ಜಾಗ ನಿಗದಿ ಮಾಡಿದೆ. ಒಟ್ಟು 35 ಎಕರೆ 18 ಗುಂಟೆ ಜಾಗ ಕಾಯ್ದಿರಿಸಿದೆ. ಕೆಲ ಪ್ರದೇಶವನ್ನು ಬಿಬಿಎಂಪಿಗೆ ಹಸ್ತಾಂತರ ಮಾಡಿದೆ.

ದಾಸನಪುರ ಗಿಡ್ಡೇನಹಳ್ಳಿ ಸರ್ವೆ ನಂಬರ್ 80 ರಲ್ಲಿ 4 ಎಕರೆ, ಉತ್ತರಹಳ್ಳಿ ಗುಳಿಕಮಲೆ ಸರ್ವೆ ನಂಬರ್ 35 ರಲ್ಲಿ 4 ಎಕರೆ, ತಾವರೆಕೆರೆ ತಿಪ್ಪಗೊಂಡನಹಳ್ಳಿ ಸರ್ವೆ ನಂ. 4 ರಲ್ಲಿ 5 ಎಕರೆ, ಹೆಸರುಘಟ್ಟದ ಹುತ್ತನಹಳ್ಳಿಯಲ್ಲೂ 2 ಎಕರೆ ಜಾಗ ನಿಗದಿ, ಮಾರೇನಹಳ್ಳಿ ಸರ್ವೆ ನಂಬರ್ 182 ರಲ್ಲಿ 5 ಎಕರೆ ಜಾಗ, ಒಟ್ಟು 35ಎಕರೆ 18 ಗುಂಟೆ ಜಾಗ ಸ್ಮಶಾನಕ್ಕೆ ನಿಗದಿ ಮಾಡಲಾಗಿದೆ. ಸೋಂಕಿತರ ಅಂತ್ಯಸಂಸ್ಕಾರಕ್ಕೆ ಈ ಪ್ರದೇಶ ಬಳಕೆ ಮಾಡಿಕೊಳ್ಳಲಾಗುತ್ತೆ.

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ