AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಟ್​ ಕಾಯಿನ್​ಗಾಗಿ ಸರ್ಕಾರಿ ಸಂಸ್ಥೆ ಸಾಫ್ಟ್​ವೇರ್ ಹ್ಯಾಕ್ ಮಾಡಿದ ಹ್ಯಾಕರ್ಸ್

ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಉಡುಪಿ ಪವರ್ ಕಾರ್ಪೊರೇಷನ್ ಸಂಸ್ಥೆ ಸಾಫ್ಟ್​ವೇರ್ ಹ್ಯಾಕ್ ಮಾಡಲಾಗಿದೆ. ಹ್ಯಾಕ್ ಮಾಡಿದ ಹ್ಯಾಕರ್ಸ್ ಬಿಟ್​ ಕಾಯಿನ್​, ಹಣ ನೀಡುವಂತೆ ಡಿಮ್ಯಾಂಡ್ ಮಾಡಿದ್ದಾರಂತೆ.

ಬಿಟ್​ ಕಾಯಿನ್​ಗಾಗಿ ಸರ್ಕಾರಿ ಸಂಸ್ಥೆ ಸಾಫ್ಟ್​ವೇರ್ ಹ್ಯಾಕ್ ಮಾಡಿದ ಹ್ಯಾಕರ್ಸ್
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
| Updated By: ರಾಜೇಶ್ ದುಗ್ಗುಮನೆ|

Updated on: Feb 01, 2021 | 7:40 PM

Share

ಬೆಂಗಳೂರು: ಬಿಟ್​ಕಾಯಿನ್​ಗಾಗಿ ಹ್ಯಾಕರ್ಸ್​ಗಳು ಸರ್ಕಾರಿ ಸಂಸ್ಥೆ ಸಾಫ್ಟ್​ವೇರ್​ಗೆ ಕನ್ನ ಹಾಕಿದ್ದಾರೆ. ಈ ಬಗ್ಗೆ ಸಿಐಡಿ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಉಡುಪಿ ಪವರ್ ಕಾರ್ಪೊರೇಷನ್ ಸಂಸ್ಥೆ ಸಾಫ್ಟ್​ವೇರ್ ಹ್ಯಾಕ್ ಮಾಡಲಾಗಿದೆ. ಹ್ಯಾಕ್ ಮಾಡಿದ ಹ್ಯಾಕರ್ಸ್ ಬಿಟ್​ ಕಾಯಿನ್​, ಹಣ ನೀಡುವಂತೆ ಡಿಮ್ಯಾಂಡ್ ಮಾಡಿದ್ದಾರೆ ಎನ್ನಲಾಗಿದೆ. ಸಾಫ್ಟ್ ವೇರ್ ಲಾಕ್ ಮಾಡಿ ಕಂಪ್ಯೂಟರ್​ನಲ್ಲಿದ್ದ ಸಂಸ್ಥೆಯ ಮಹತ್ವದ ಮಾಹಿತಿಯನ್ನು ನಾಶಗೊಳಿಸಿದ್ದಾರೆ.

ಕಳೆದ ಮಾರ್ಚ್ ಮತ್ತು ಏಪ್ರಿಲ್‌ನಲ್ಲಿ ಈ ಘಟನೆ ನಡೆದಿದ್ದು ಕೊರೊನಾ ಹಾವಳಿ ಹಿನ್ನೆಲೆಯಲ್ಲಿ ಸಂಸ್ಥೆ ಈ ಬಗ್ಗೆ ದೂರು ದಾಖಲಿಸಿರಲಿಲ್ಲ. ಸದ್ಯ ಜನವರಿ 29 ರಂದು ಸಿಐಡಿ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ FIR ದಾಖಲಾಗಿದೆ.

ದೀಪಿಕಾ ಪಡುಕೋಣೆ ಇನ್ಸ್ಟಾಗ್ರಾಮ್- ಟ್ವಿಟರ್ ಅಕೌಂಟ್​ ಖಾಲಿ ಖಾಲಿ.. ಅಕೌಂಟ್​ ಹ್ಯಾಕ್ ಆಗಿರಬಹುದೆಂದ ನೆಟ್ಟಿಗರು

ನಾಗರ ಪಂಚಮಿಯ ಆಚರಣೆಯ ಮಹತ್ವ ಹಾಗೂ ಅದರ ಫಲ ತಿಳಿಯಿರಿ
ನಾಗರ ಪಂಚಮಿಯ ಆಚರಣೆಯ ಮಹತ್ವ ಹಾಗೂ ಅದರ ಫಲ ತಿಳಿಯಿರಿ
ನಾಗರ ಪಂಚಮಿ ಹಬ್ಬದಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ ತಿಳಿಯಿರಿ
ನಾಗರ ಪಂಚಮಿ ಹಬ್ಬದಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ ತಿಳಿಯಿರಿ
ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ