AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಟ್​ ಕಾಯಿನ್​ಗಾಗಿ ಸರ್ಕಾರಿ ಸಂಸ್ಥೆ ಸಾಫ್ಟ್​ವೇರ್ ಹ್ಯಾಕ್ ಮಾಡಿದ ಹ್ಯಾಕರ್ಸ್

ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಉಡುಪಿ ಪವರ್ ಕಾರ್ಪೊರೇಷನ್ ಸಂಸ್ಥೆ ಸಾಫ್ಟ್​ವೇರ್ ಹ್ಯಾಕ್ ಮಾಡಲಾಗಿದೆ. ಹ್ಯಾಕ್ ಮಾಡಿದ ಹ್ಯಾಕರ್ಸ್ ಬಿಟ್​ ಕಾಯಿನ್​, ಹಣ ನೀಡುವಂತೆ ಡಿಮ್ಯಾಂಡ್ ಮಾಡಿದ್ದಾರಂತೆ.

ಬಿಟ್​ ಕಾಯಿನ್​ಗಾಗಿ ಸರ್ಕಾರಿ ಸಂಸ್ಥೆ ಸಾಫ್ಟ್​ವೇರ್ ಹ್ಯಾಕ್ ಮಾಡಿದ ಹ್ಯಾಕರ್ಸ್
ಸಾಂದರ್ಭಿಕ ಚಿತ್ರ
Follow us
ಆಯೇಷಾ ಬಾನು
| Updated By: ರಾಜೇಶ್ ದುಗ್ಗುಮನೆ

Updated on: Feb 01, 2021 | 7:40 PM

ಬೆಂಗಳೂರು: ಬಿಟ್​ಕಾಯಿನ್​ಗಾಗಿ ಹ್ಯಾಕರ್ಸ್​ಗಳು ಸರ್ಕಾರಿ ಸಂಸ್ಥೆ ಸಾಫ್ಟ್​ವೇರ್​ಗೆ ಕನ್ನ ಹಾಕಿದ್ದಾರೆ. ಈ ಬಗ್ಗೆ ಸಿಐಡಿ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಉಡುಪಿ ಪವರ್ ಕಾರ್ಪೊರೇಷನ್ ಸಂಸ್ಥೆ ಸಾಫ್ಟ್​ವೇರ್ ಹ್ಯಾಕ್ ಮಾಡಲಾಗಿದೆ. ಹ್ಯಾಕ್ ಮಾಡಿದ ಹ್ಯಾಕರ್ಸ್ ಬಿಟ್​ ಕಾಯಿನ್​, ಹಣ ನೀಡುವಂತೆ ಡಿಮ್ಯಾಂಡ್ ಮಾಡಿದ್ದಾರೆ ಎನ್ನಲಾಗಿದೆ. ಸಾಫ್ಟ್ ವೇರ್ ಲಾಕ್ ಮಾಡಿ ಕಂಪ್ಯೂಟರ್​ನಲ್ಲಿದ್ದ ಸಂಸ್ಥೆಯ ಮಹತ್ವದ ಮಾಹಿತಿಯನ್ನು ನಾಶಗೊಳಿಸಿದ್ದಾರೆ.

ಕಳೆದ ಮಾರ್ಚ್ ಮತ್ತು ಏಪ್ರಿಲ್‌ನಲ್ಲಿ ಈ ಘಟನೆ ನಡೆದಿದ್ದು ಕೊರೊನಾ ಹಾವಳಿ ಹಿನ್ನೆಲೆಯಲ್ಲಿ ಸಂಸ್ಥೆ ಈ ಬಗ್ಗೆ ದೂರು ದಾಖಲಿಸಿರಲಿಲ್ಲ. ಸದ್ಯ ಜನವರಿ 29 ರಂದು ಸಿಐಡಿ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ FIR ದಾಖಲಾಗಿದೆ.

ದೀಪಿಕಾ ಪಡುಕೋಣೆ ಇನ್ಸ್ಟಾಗ್ರಾಮ್- ಟ್ವಿಟರ್ ಅಕೌಂಟ್​ ಖಾಲಿ ಖಾಲಿ.. ಅಕೌಂಟ್​ ಹ್ಯಾಕ್ ಆಗಿರಬಹುದೆಂದ ನೆಟ್ಟಿಗರು

3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ