AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಟ್​ ಕಾಯಿನ್​ಗಾಗಿ ಸರ್ಕಾರಿ ಸಂಸ್ಥೆ ಸಾಫ್ಟ್​ವೇರ್ ಹ್ಯಾಕ್ ಮಾಡಿದ ಹ್ಯಾಕರ್ಸ್

ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಉಡುಪಿ ಪವರ್ ಕಾರ್ಪೊರೇಷನ್ ಸಂಸ್ಥೆ ಸಾಫ್ಟ್​ವೇರ್ ಹ್ಯಾಕ್ ಮಾಡಲಾಗಿದೆ. ಹ್ಯಾಕ್ ಮಾಡಿದ ಹ್ಯಾಕರ್ಸ್ ಬಿಟ್​ ಕಾಯಿನ್​, ಹಣ ನೀಡುವಂತೆ ಡಿಮ್ಯಾಂಡ್ ಮಾಡಿದ್ದಾರಂತೆ.

ಬಿಟ್​ ಕಾಯಿನ್​ಗಾಗಿ ಸರ್ಕಾರಿ ಸಂಸ್ಥೆ ಸಾಫ್ಟ್​ವೇರ್ ಹ್ಯಾಕ್ ಮಾಡಿದ ಹ್ಯಾಕರ್ಸ್
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on: Feb 01, 2021 | 7:40 PM

Share

ಬೆಂಗಳೂರು: ಬಿಟ್​ಕಾಯಿನ್​ಗಾಗಿ ಹ್ಯಾಕರ್ಸ್​ಗಳು ಸರ್ಕಾರಿ ಸಂಸ್ಥೆ ಸಾಫ್ಟ್​ವೇರ್​ಗೆ ಕನ್ನ ಹಾಕಿದ್ದಾರೆ. ಈ ಬಗ್ಗೆ ಸಿಐಡಿ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಉಡುಪಿ ಪವರ್ ಕಾರ್ಪೊರೇಷನ್ ಸಂಸ್ಥೆ ಸಾಫ್ಟ್​ವೇರ್ ಹ್ಯಾಕ್ ಮಾಡಲಾಗಿದೆ. ಹ್ಯಾಕ್ ಮಾಡಿದ ಹ್ಯಾಕರ್ಸ್ ಬಿಟ್​ ಕಾಯಿನ್​, ಹಣ ನೀಡುವಂತೆ ಡಿಮ್ಯಾಂಡ್ ಮಾಡಿದ್ದಾರೆ ಎನ್ನಲಾಗಿದೆ. ಸಾಫ್ಟ್ ವೇರ್ ಲಾಕ್ ಮಾಡಿ ಕಂಪ್ಯೂಟರ್​ನಲ್ಲಿದ್ದ ಸಂಸ್ಥೆಯ ಮಹತ್ವದ ಮಾಹಿತಿಯನ್ನು ನಾಶಗೊಳಿಸಿದ್ದಾರೆ.

ಕಳೆದ ಮಾರ್ಚ್ ಮತ್ತು ಏಪ್ರಿಲ್‌ನಲ್ಲಿ ಈ ಘಟನೆ ನಡೆದಿದ್ದು ಕೊರೊನಾ ಹಾವಳಿ ಹಿನ್ನೆಲೆಯಲ್ಲಿ ಸಂಸ್ಥೆ ಈ ಬಗ್ಗೆ ದೂರು ದಾಖಲಿಸಿರಲಿಲ್ಲ. ಸದ್ಯ ಜನವರಿ 29 ರಂದು ಸಿಐಡಿ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ FIR ದಾಖಲಾಗಿದೆ.

ದೀಪಿಕಾ ಪಡುಕೋಣೆ ಇನ್ಸ್ಟಾಗ್ರಾಮ್- ಟ್ವಿಟರ್ ಅಕೌಂಟ್​ ಖಾಲಿ ಖಾಲಿ.. ಅಕೌಂಟ್​ ಹ್ಯಾಕ್ ಆಗಿರಬಹುದೆಂದ ನೆಟ್ಟಿಗರು

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ