AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿ ಲಡ್ಡು ತಿಂದು, ಓಟು ಹಾಕಿ! ಸೂಲಿಬೆಲೆಯಲ್ಲಿ ಅಭ್ಯರ್ಥಿಗಳು ಲಡ್ಡು ಹಂಚಿ ಓಟ್ ಕೇಳ್ತಿದ್ದಾರೆ..

ಹೊಸಕೋಟೆ ತಾಲೂಕಿನ ಸೂಲಿಬೆಲೆ ಹೋಬಳಿಯಲ್ಲಿ ತಿರುಪತಿಯಿಂದ ಲಡ್ಡುಗಳನ್ನ ತರಿಸಿ ಮತದಾರರಿಗೆ ಹಂಚಲಾಗುತ್ತಿದೆ. ಅಭ್ಯರ್ಥಿಗಳು ಲಡ್ಡು ನೀಡಿ ಮತ ಭೇಟೆಗೆ ಮುಂದಾಗಿದ್ದಾರೆ.

ತಿರುಪತಿ ಲಡ್ಡು ತಿಂದು, ಓಟು ಹಾಕಿ! ಸೂಲಿಬೆಲೆಯಲ್ಲಿ ಅಭ್ಯರ್ಥಿಗಳು ಲಡ್ಡು ಹಂಚಿ ಓಟ್ ಕೇಳ್ತಿದ್ದಾರೆ..
ಹೊಸಕೋಟೆ ತಾಲೂಕಿನ ಸೂಲಿಬೆಲೆ ಹೋಬಳಿಯಲ್ಲಿ ತಿರುಪತಿಯಿಂದ ಲಾಡುಗಳನ್ನ ತರಿಸಿರೂ ಅಭ್ಯರ್ಥಿಗಳು ಮನೆ ಮನೆಗೆ ಲಾಡುಗಳನ್ನ ವಿತರಣೆ ಮಾಡಿ ಮತಗಳನ್ನ ಗಟ್ಟಿ ಮಾಡಿಕೊಳ್ತಿದ್ದಾರೆ.
ಆಯೇಷಾ ಬಾನು
| Edited By: |

Updated on:Dec 14, 2020 | 12:14 PM

Share

ಹೊಸಕೋಟೆ: ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಈಗಾಗಲೆ ನಾಮಪತ್ರ ಸಲ್ಲಿಸಿರೂ ಅಭ್ಯರ್ಥಿಗಳು ಮತಯಾಚನೆಯಲ್ಲಿ ತೊಡಗಿದ್ದಾರೆ. ಈ‌ ನಡುವೆ ಮತದಾನದ ದಿನ ತಮಗೆ ಮತ ಹಾಕುವಂತೆ ಅಭ್ಯರ್ಥಿಗಳು ಮತದಾರರನ್ನ ಓಲೈಸಲು ತಿರುಪತಿ ತಿಮ್ಮಪ್ಪನ ಲಾಡು ಮೊರೆ ಹೋಗಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಸೂಲಿಬೆಲೆ ಹೋಬಳಿಯಲ್ಲಿ ತಿರುಪತಿಯಿಂದ ಲಾಡುಗಳನ್ನ ತರಿಸಿರೂ ಅಭ್ಯರ್ಥಿಗಳು ಮನೆ ಮನೆಗೆ ಲಾಡುಗಳನ್ನ ವಿತರಣೆ ಮಾಡಿ ಮತಗಳನ್ನ ಗಟ್ಟಿ ಮಾಡಿಕೊಳ್ತಿದ್ದಾರೆ. ಪ್ರತಿ ಮನೆಗೂ ಖುದ್ದಾಗಿ ಹೋಗಿ ಲಾಡು ‌‌ನೀಡ್ತಿರೂ ಅಭ್ಯರ್ಥಿ ತಿಮ್ಮಪ್ಪನ ಲಾಡು ತಿ‌ಂದು ಮೋಸ ಮಾಡಬಾರದು ನಿಮ್ಮ ಮತ ನಮಗೆ ಹಾಕ ಬೇಕು ಎಂದು ಮತದಾರರನ್ನ ಭಕ್ತಿಯಿ‌ಂದ ಓಲೈಸಿಕೊಳ್ತಿದ್ದಾರೆ.

ಇ‌ನ್ನೂ ಈಗಾಗಲೆ ತಿರುಪತಿಯಿಂದ ಸಾವಿರಾರು ಲಡ್ಡುಗಳನ್ನ ಕಾರುಗಳ ಮೂಲಕ ತ‌ಂದು ಮನೆ ಮನೆಗೆ ತಲುಪಿಸುತ್ತಿದ್ದು, ದೇವರ ಪ್ರಸಾದ ಮೂಲಕ ಮತದಾರರನ್ನ ಸೆಳೆಯುವ ಹೊಸ ಟ್ರೆಂಡ್ ಅನ್ನ ಹೊಸಕೋಟೆ ತಾಲೂಕಿನ ಅಭ್ಯರ್ಥಿಗಳು ಈ ಬಾರಿಯ ಚುನಾವಣೆಯಲ್ಲಿ ಹುಟ್ಟು ಹಾಕಿದ್ದಾರೆ.

ತಿರುಪತಿಯಲ್ಲಿ ಶ್ರೀವಾರಿ ಲಡ್ಡು ಪ್ರಸಾದದ ಜೊತೆಗೆ 2021ರ ಕ್ಯಾಲೆಂಡರ್​, ಡೈರಿಯನ್ನೂ ಕೊಡ್ತಿದ್ದಾರೆ

Published On - 12:07 pm, Mon, 14 December 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್