AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲುವೆಗೆ ಉರುಳಿದ ಕಾರು: ಮತ ಎಣಿಕೆ ಏಜೆಂಟ್ ಆಗಲು ಹೊರಟಿದ್ದವರು ಸೇರಿದ್ದು ಮಸಣಕ್ಕೆ

ಮೃತರು ಹಾವೇರಿ ತಾಲೂಕಿನ ನೆಗಳೂರು ಗ್ರಾಮದ ನಿವಾಸಿಗಳಾಗಿದ್ದಾರೆ. ಗ್ರಾಮ ಪಂಚಾಯ್ತಿ ಮತ ಎಣಿಕೆ ಹಿನ್ನೆಲೆಯಲ್ಲಿ ಅಭ್ಯರ್ಥಿಯ ಪರವಾಗಿ ಮತ ಎಣಿಕೆಯ ಏಜೆಂಟ್ ಆಗಿದ್ದ ಇಬ್ಬರು ಹಾವೇರಿಗೆ ಬರುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.

ಕಾಲುವೆಗೆ ಉರುಳಿದ ಕಾರು: ಮತ ಎಣಿಕೆ ಏಜೆಂಟ್ ಆಗಲು ಹೊರಟಿದ್ದವರು ಸೇರಿದ್ದು ಮಸಣಕ್ಕೆ
ಕಾಲುವೆಗೆ ಉರುಳಿ ಬಿದ್ದ ಕಾರು
ಪೃಥ್ವಿಶಂಕರ
| Edited By: ಸಾಧು ಶ್ರೀನಾಥ್​|

Updated on:Dec 30, 2020 | 11:52 AM

Share

ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಕಾಲುವೆಗೆ ಉರುಳಿ ಬಿದ್ದ ಪರಿಣಾಮದಿಂದಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾವೇರಿ ತಾಲೂಕಿನ ಬಸವನಕಟ್ಟಿ ಗ್ರಾಮದ ಬಳಿ ನಡೆದಿದೆ.

ಪ್ರಕಾಶ ಬನ್ನಿಮಟ್ಟಿ (40 ವರ್ಷ) ಮತ್ತು ಸಿದ್ದನಗೌಡ ಬಿಷ್ಟನಗೌಡರ (45 ವರ್ಷ) ಮೃತ ದುರ್ದೈವಿಗಳಾಗಿದ್ದು, ಮೃತರು ಹಾವೇರಿ ತಾಲೂಕಿನ ನೆಗಳೂರು ಗ್ರಾಮದ ನಿವಾಸಿಗಳಾಗಿದ್ದಾರೆ. ಗ್ರಾಮ ಪಂಚಾಯತಿ ಮತ ಎಣಿಕೆ ಹಿನ್ನೆಲೆಯಲ್ಲಿ ಅಭ್ಯರ್ಥಿಯ ಪರವಾಗಿ ಮತ ಎಣಿಕೆಯ ಏಜೆಂಟ್ ಆಗಿದ್ದ ಇಬ್ಬರು ಹಾವೇರಿಗೆ ಬರುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.

ಚಾಲಕನ ನಿಯಂತ್ರಣ ತಪ್ಪಿ ತುಂಗಾ ಮೇಲ್ದಂಡೆ ಯೋಜನೆಯ ಕಾಲುವೆಗೆ ಕಾರ್ ಉರುಳಿ ಬಿದ್ದಿದ್ದರಿಂದ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಗುತ್ತಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಘಟನೆ ನಂತರ ಸ್ಥಳೀಕರು ಮೃತ ದೇಹಗಳನ್ನು ಕಾರಿನಿಂದ ಹೊರತೆಗೆದಿದ್ದಾರೆ.

ಭೀಕರ ಅಪಘಾತದಲ್ಲಿ ಅಪ್ಪ-ಮೂರು ವರ್ಷದ ಮಗಳು ದಾರುಣ ಸಾವು

Published On - 9:50 am, Wed, 30 December 20

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ