AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಲೆಯಲ್ಲಿ ಅಂತ್ಯವಾದ ಗ್ರಾ.ಪಂ. ಚುನಾವಣಾ ವಿಜಯೋತ್ಸವ: ಗೆದ್ದ ಅಭ್ಯರ್ಥಿಯ ಸಂಬಂಧಿ ಸಾವು

ಗ್ರಾಮ ಪಂಚಾಯಿತಿ ಚುನಾವಣಾ ವಿಜಯೋತ್ಸವ ಕೊಲೆಯಲ್ಲಿ ಅಂತ್ಯವಾಗಿದೆ. ಗೆದ್ದ ಅಭ್ಯರ್ಥಿಯ ಸಂಬಂಧಿ ಮೃತಪಟ್ಟಿದ್ದಾನೆ.

ಕೊಲೆಯಲ್ಲಿ ಅಂತ್ಯವಾದ ಗ್ರಾ.ಪಂ. ಚುನಾವಣಾ ವಿಜಯೋತ್ಸವ: ಗೆದ್ದ ಅಭ್ಯರ್ಥಿಯ ಸಂಬಂಧಿ ಸಾವು
ಸಂಗ್ರಹ ಚಿತ್ರ
ಸಾಧು ಶ್ರೀನಾಥ್​
| Edited By: |

Updated on:Dec 31, 2020 | 1:09 PM

Share

ಬೆಳಗಾವಿ: ಗ್ರಾಮ ಪಂಚಾಯಿತಿ ಚುನಾವಣಾ ವಿಜಯೋತ್ಸವ ಕೊಲೆಯಲ್ಲಿ ಅಂತ್ಯವಾಗಿದೆ. ಗೆದ್ದ ಅಭ್ಯರ್ಥಿಯ ಸಂಬಂಧಿ ಮೃತಪಟ್ಟಿದ್ದಾನೆ. ಜಿಲ್ಲೆಯ ಹುಕ್ಕೇರಿ ತಾಲೂಕಿನ ಸುಲ್ತಾಪುರ ಗ್ರಾಮದಲ್ಲಿ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆ ಮತ್ತು ತದನಂತರ ನಿನ್ನೆಯ ಫಲಿತಾಂಶ ಘೋಷಣೆ ಸಂದರ್ಭದಲ್ಲಿ ಈ ದುರಂತ ಘಟನೆ ನಡೆದಿದ್ದು, ರೊಚ್ಚಿಗೆದ್ದ ಪರಸ್ಪರ ಗುಂಪುಗಳು ಬಡಿದಾಟದಲ್ಲಿ ತೊಡಗಿ, ಒಬ್ಬ ವ್ಯಕ್ತಿಯ ಸಾವಿನಲ್ಲಿ ಅಂತ್ಯವಾಗಿದೆ.

ಬಶೀರ ಮುಲ್ಲಾ, ಶಬ್ಬೀರ ಮುಲ್ಲಾ ಗ್ರಾ. ಪಂ ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿಗಳು. ಚುನಾಚಣೆಯಲ್ಲಿ ಬಶೀರ ಮುಲ್ಲಾ ಗೆಲುವು ಸಾಧಿಸಿದ್ದು, ಶಬ್ಬೀರ ಮುಲ್ಲಾಗೆ ಸೋಲುಂಟಾಗಿತ್ತು. ಗೆದ್ದ ಅಭ್ಯರ್ಥಿಯು ಸೋತ ಅಭ್ಯರ್ಥಿ ಮನೆ ಮುಂದೆ ವಿಜಯೋತ್ಸವ ಮಾಡಿದ್ದ. ಈ ವಿಜಯೋತ್ಸವ ಹಿನ್ನೆಲೆ ಪರಸ್ಪರ ಗುಂಪುಗಳು ಮಾರಕಾಸ್ತ್ರಗಳಿಂದ ತೀವ್ರವಾಗಿ ಕಾದಾಟದಲ್ಲಿ ತೊಡಗಿದ್ದವು. ಆ ವೇಳೆ, ಗೆದ್ದ ಬಶೀರ ಮುಲ್ಲಾನ ಸಹೋದರ ಶಾನೂರ ಮುಲ್ಲಾ(50) ಸಾವಿಗೀಡಾಗಿದ್ದಾನೆ.

ಶಬ್ಬೀರ ಮುಲ್ಲಾ ಸಂಬಂಧಿಕರು ಮಾರಕಾಸ್ತ್ರಗಳಿಂದ ಶಾನೂರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು 6 ಜನ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಘಟನೆ ನಡೆದ ಒಂದು ಗಂಟೆಯಲ್ಲಿ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದಾರೆ. ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗ್ರಾ.ಪಂ. ಚುನಾವಣೆ: ಸೋತ ಅಭ್ಯರ್ಥಿ ಮನೆ ಮುಂದೆ ಪಟಾಕಿ ಹಚ್ಚಿ ಸಂಭ್ರಮ.. ಬೆಂಬಲಿಗರು, ಕುಟುಂಬಸ್ಥರ ನಡುವೆ ಮಾರಾಮಾರಿ

Published On - 1:08 pm, Thu, 31 December 20

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ