AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾಮ ಪಂಚಾಯಿತಿ ಪಿಡಿಓನ ಕಮಿಷನ್ ದಂಧೆ ಆರೋಪ: 30-40 ಪರ್ಸಂಟೇಜ್​ ಕಮಿಷನ್ ಕೇಳಿರುವ ವಿಡಿಯೋ ವೈರಲ್

ಮಸ್ಕಿ ತಾಲೂಕಿನ ಪಾಮನಕಲ್ಲೂರು ಗ್ರಾಮ ಪಂಚಾಯಿತಿ ಪಿಡಿಓ ಬಹಿರಂಗವಾಗಿಯೇ 30 ರಿಂದ 40 ಪರ್ಸಂಟೇಜ್​ ಕಮಿಷನ್ ಕೇಳಿರುವ ವಿಡಿಯೋ ವೈರಲ್ ಆಗಿದೆ.

ಗ್ರಾಮ ಪಂಚಾಯಿತಿ ಪಿಡಿಓನ ಕಮಿಷನ್ ದಂಧೆ ಆರೋಪ: 30-40 ಪರ್ಸಂಟೇಜ್​ ಕಮಿಷನ್ ಕೇಳಿರುವ ವಿಡಿಯೋ ವೈರಲ್
ಗ್ರಾಮ ಪ.ಚಾಯತ್ ಕಾರ್ಯಾಲಯ ಪಾಮನಕಲ್ಲೂರು
TV9 Web
| Edited By: ವಿವೇಕ ಬಿರಾದಾರ|

Updated on: Sep 16, 2022 | 3:36 PM

Share

ರಾಯಚೂರು: ಮಸ್ಕಿ ತಾಲೂಕಿನ ಪಾಮನಕಲ್ಲೂರು ಗ್ರಾಮ ಪಂಚಾಯಿತಿ (Grampanchayat) ಪಿಡಿಓ (PDO) ಬಹಿರಂಗವಾಗಿಯೇ 30 ರಿಂದ 40 ಪರ್ಸಂಟೇಜ್​ ಕಮಿಷನ್ ಕೇಳಿರುವ ವಿಡಿಯೋ ವೈರಲ್ ಆಗಿದೆ. 15ನೇ ಹಣಕಾಸು ಯೋಜನೆಯ ಕಾಮಗಾರಿಯನ್ನು ಅಂತಿಮಗೊಳಿಸಲು ಪಿಡಿಓ ಅಮರೇಶಪ್ಪ ಖುಲ್ಲಂ ಖುಲ್ಲಾ ಕಮಿಷನ್ ಕೇಳಿದ್ದಾನೆ.

ಪಿಡಿಓ ಅಮರೇಶಪ್ಪನ ಕಮಿಷನ್ ದಂಧೆ ವಿಡಿಯೋ ವೈರಲ್ ಅದರೂ ಜಿಲ್ಲಾಡಳಿತ ಇನ್ನೂ ಕ್ರಮಕೈಗೊಂಡಿಲ್ಲ. ವಿಡಿಯೋದಲ್ಲಿ ಪಿಡಿಒ ಅಮರೇಶಪ್ಪ ಬೈಕ್ ಮೇಲೆ ಕುಳಿತಿ ಪೋನ್​ನಲ್ಲೇ ಡೀಲ್ ಮಾಡಿದ್ದಾನೆ.

ಅಮರೇಶಪ್ಪ ನಡು ರಸ್ತೆಯಲ್ಲಿಯೇ 15ನೇ ಹಣಕಾಸಿನಲ್ಲಿ ಒಂದು ಹಾಗೂ ಎರಡು ಅಂದರೆ 10-20 ಪರ್ಸಂಟೇಜ್ ಕೊಡುವಂತೆ ತಾಕೀತು ಮಾಡಿದ್ದಾನೆ. ಎರಡು ಪರ್ಸೆಂಟ್ ಆಗದಿದ್ದರೇ, ಒಂದು ಪರ್ಸೆಂಟೇಜ್ ಆದರೂ ಕೊಡುವಂತೆ ಕೇಳಿದ್ದಾನೆ. ಒಂದು ಪರ್ಸೆಂಟೆಜ್ ಅಂದರೆ ಇಬ್ಬರಿಗೆ ಹತ್ತು, ಹತ್ತು ಹೇಳೋಣ ಎಂದು ಬಹಿರಂಗವಾಗಿಯೇ ಡೀಲ್ ಮಾಡಿಕೊಂಡಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್