AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾಮ ಪಂಚಾಯಿತಿ ಪಿಡಿಓನ ಕಮಿಷನ್ ದಂಧೆ ಆರೋಪ: 30-40 ಪರ್ಸಂಟೇಜ್​ ಕಮಿಷನ್ ಕೇಳಿರುವ ವಿಡಿಯೋ ವೈರಲ್

ಮಸ್ಕಿ ತಾಲೂಕಿನ ಪಾಮನಕಲ್ಲೂರು ಗ್ರಾಮ ಪಂಚಾಯಿತಿ ಪಿಡಿಓ ಬಹಿರಂಗವಾಗಿಯೇ 30 ರಿಂದ 40 ಪರ್ಸಂಟೇಜ್​ ಕಮಿಷನ್ ಕೇಳಿರುವ ವಿಡಿಯೋ ವೈರಲ್ ಆಗಿದೆ.

ಗ್ರಾಮ ಪಂಚಾಯಿತಿ ಪಿಡಿಓನ ಕಮಿಷನ್ ದಂಧೆ ಆರೋಪ: 30-40 ಪರ್ಸಂಟೇಜ್​ ಕಮಿಷನ್ ಕೇಳಿರುವ ವಿಡಿಯೋ ವೈರಲ್
ಗ್ರಾಮ ಪ.ಚಾಯತ್ ಕಾರ್ಯಾಲಯ ಪಾಮನಕಲ್ಲೂರು
TV9 Web
| Edited By: |

Updated on: Sep 16, 2022 | 3:36 PM

Share

ರಾಯಚೂರು: ಮಸ್ಕಿ ತಾಲೂಕಿನ ಪಾಮನಕಲ್ಲೂರು ಗ್ರಾಮ ಪಂಚಾಯಿತಿ (Grampanchayat) ಪಿಡಿಓ (PDO) ಬಹಿರಂಗವಾಗಿಯೇ 30 ರಿಂದ 40 ಪರ್ಸಂಟೇಜ್​ ಕಮಿಷನ್ ಕೇಳಿರುವ ವಿಡಿಯೋ ವೈರಲ್ ಆಗಿದೆ. 15ನೇ ಹಣಕಾಸು ಯೋಜನೆಯ ಕಾಮಗಾರಿಯನ್ನು ಅಂತಿಮಗೊಳಿಸಲು ಪಿಡಿಓ ಅಮರೇಶಪ್ಪ ಖುಲ್ಲಂ ಖುಲ್ಲಾ ಕಮಿಷನ್ ಕೇಳಿದ್ದಾನೆ.

ಪಿಡಿಓ ಅಮರೇಶಪ್ಪನ ಕಮಿಷನ್ ದಂಧೆ ವಿಡಿಯೋ ವೈರಲ್ ಅದರೂ ಜಿಲ್ಲಾಡಳಿತ ಇನ್ನೂ ಕ್ರಮಕೈಗೊಂಡಿಲ್ಲ. ವಿಡಿಯೋದಲ್ಲಿ ಪಿಡಿಒ ಅಮರೇಶಪ್ಪ ಬೈಕ್ ಮೇಲೆ ಕುಳಿತಿ ಪೋನ್​ನಲ್ಲೇ ಡೀಲ್ ಮಾಡಿದ್ದಾನೆ.

ಅಮರೇಶಪ್ಪ ನಡು ರಸ್ತೆಯಲ್ಲಿಯೇ 15ನೇ ಹಣಕಾಸಿನಲ್ಲಿ ಒಂದು ಹಾಗೂ ಎರಡು ಅಂದರೆ 10-20 ಪರ್ಸಂಟೇಜ್ ಕೊಡುವಂತೆ ತಾಕೀತು ಮಾಡಿದ್ದಾನೆ. ಎರಡು ಪರ್ಸೆಂಟ್ ಆಗದಿದ್ದರೇ, ಒಂದು ಪರ್ಸೆಂಟೇಜ್ ಆದರೂ ಕೊಡುವಂತೆ ಕೇಳಿದ್ದಾನೆ. ಒಂದು ಪರ್ಸೆಂಟೆಜ್ ಅಂದರೆ ಇಬ್ಬರಿಗೆ ಹತ್ತು, ಹತ್ತು ಹೇಳೋಣ ಎಂದು ಬಹಿರಂಗವಾಗಿಯೇ ಡೀಲ್ ಮಾಡಿಕೊಂಡಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು