AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾಮ ಪಂಚಾಯಿತಿ ಪಿಡಿಓನ ಕಮಿಷನ್ ದಂಧೆ ಆರೋಪ: 30-40 ಪರ್ಸಂಟೇಜ್​ ಕಮಿಷನ್ ಕೇಳಿರುವ ವಿಡಿಯೋ ವೈರಲ್

ಮಸ್ಕಿ ತಾಲೂಕಿನ ಪಾಮನಕಲ್ಲೂರು ಗ್ರಾಮ ಪಂಚಾಯಿತಿ ಪಿಡಿಓ ಬಹಿರಂಗವಾಗಿಯೇ 30 ರಿಂದ 40 ಪರ್ಸಂಟೇಜ್​ ಕಮಿಷನ್ ಕೇಳಿರುವ ವಿಡಿಯೋ ವೈರಲ್ ಆಗಿದೆ.

ಗ್ರಾಮ ಪಂಚಾಯಿತಿ ಪಿಡಿಓನ ಕಮಿಷನ್ ದಂಧೆ ಆರೋಪ: 30-40 ಪರ್ಸಂಟೇಜ್​ ಕಮಿಷನ್ ಕೇಳಿರುವ ವಿಡಿಯೋ ವೈರಲ್
ಗ್ರಾಮ ಪ.ಚಾಯತ್ ಕಾರ್ಯಾಲಯ ಪಾಮನಕಲ್ಲೂರು
Follow us
TV9 Web
| Updated By: ವಿವೇಕ ಬಿರಾದಾರ

Updated on: Sep 16, 2022 | 3:36 PM

ರಾಯಚೂರು: ಮಸ್ಕಿ ತಾಲೂಕಿನ ಪಾಮನಕಲ್ಲೂರು ಗ್ರಾಮ ಪಂಚಾಯಿತಿ (Grampanchayat) ಪಿಡಿಓ (PDO) ಬಹಿರಂಗವಾಗಿಯೇ 30 ರಿಂದ 40 ಪರ್ಸಂಟೇಜ್​ ಕಮಿಷನ್ ಕೇಳಿರುವ ವಿಡಿಯೋ ವೈರಲ್ ಆಗಿದೆ. 15ನೇ ಹಣಕಾಸು ಯೋಜನೆಯ ಕಾಮಗಾರಿಯನ್ನು ಅಂತಿಮಗೊಳಿಸಲು ಪಿಡಿಓ ಅಮರೇಶಪ್ಪ ಖುಲ್ಲಂ ಖುಲ್ಲಾ ಕಮಿಷನ್ ಕೇಳಿದ್ದಾನೆ.

ಪಿಡಿಓ ಅಮರೇಶಪ್ಪನ ಕಮಿಷನ್ ದಂಧೆ ವಿಡಿಯೋ ವೈರಲ್ ಅದರೂ ಜಿಲ್ಲಾಡಳಿತ ಇನ್ನೂ ಕ್ರಮಕೈಗೊಂಡಿಲ್ಲ. ವಿಡಿಯೋದಲ್ಲಿ ಪಿಡಿಒ ಅಮರೇಶಪ್ಪ ಬೈಕ್ ಮೇಲೆ ಕುಳಿತಿ ಪೋನ್​ನಲ್ಲೇ ಡೀಲ್ ಮಾಡಿದ್ದಾನೆ.

ಅಮರೇಶಪ್ಪ ನಡು ರಸ್ತೆಯಲ್ಲಿಯೇ 15ನೇ ಹಣಕಾಸಿನಲ್ಲಿ ಒಂದು ಹಾಗೂ ಎರಡು ಅಂದರೆ 10-20 ಪರ್ಸಂಟೇಜ್ ಕೊಡುವಂತೆ ತಾಕೀತು ಮಾಡಿದ್ದಾನೆ. ಎರಡು ಪರ್ಸೆಂಟ್ ಆಗದಿದ್ದರೇ, ಒಂದು ಪರ್ಸೆಂಟೇಜ್ ಆದರೂ ಕೊಡುವಂತೆ ಕೇಳಿದ್ದಾನೆ. ಒಂದು ಪರ್ಸೆಂಟೆಜ್ ಅಂದರೆ ಇಬ್ಬರಿಗೆ ಹತ್ತು, ಹತ್ತು ಹೇಳೋಣ ಎಂದು ಬಹಿರಂಗವಾಗಿಯೇ ಡೀಲ್ ಮಾಡಿಕೊಂಡಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ