AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕರ ಕಾರ್ಯಕ್ರಮದ ಬಳಿಕ ಚಪ್ಪಲಿಯಲ್ಲಿ ಹೊಡೆದಾಡಿಕೊಂಡ ಗ್ರಾ.ಪಂ.ಅಧ್ಯಕ್ಷೆ, ಸ್ಥಳೀಯರು

ಚಿಕ್ಕಬಳ್ಳಾಪುರ: ಶಾಸಕರ ಕಾರ್ಯಕ್ರಮದ ಬಳಿಕ ಗ್ರಾ.ಪಂ.ಅಧ್ಯಕ್ಷೆ ಹಾಗೂ ಸ್ಥಳೀಯರು ಚಪ್ಪಲಿಯಲ್ಲಿ ಹೊಡೆದಾಡಿಕೊಂಡಿರುವ ಘಟನೆ ಗುಡಿಬಂಡೆ ತಾಲೂಕಿನ ಗೆಗ್ಗಿಲಹಾಳ್ಳಹಳ್ಳಿಯಲ್ಲಿ ನಡೆದಿದೆ. ಗ್ರಾಮದಲ್ಲಿ ನೀರಿನ ಘಟಕದ ಉದ್ಘಾಟನೆಯನ್ನು ಬಾಗೇಪಲ್ಲಿ ಕಾಂಗ್ರೆಸ್​ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ನೆರವೇರಿಸಿದರು. ನಂತರ ಅನುದಾನ ಸಂಬಂಧ ಗಲಾಟೆ ನಡೆದಿದೆ. ಗುತ್ತಿಗೆ ವಿಚಾರದಲ್ಲಿ ಹಣ ಬಿಡುಗಡೆಯಾಗಿಲ್ಲವೆಂದು ಶಾಸಕರಿಗೆ ಸೋಮೇನಹಳ್ಳಿ ಗ್ರಾ.ಪಂ. ಅಧ್ಯಕ್ಷೆ ರಜನಿ ಪತಿ ಮಂಜುನಾಥ್ ಹಾಗು ಸ್ಥಳೀಯರು ದೂರು ನೀಡಿದ್ದಾರೆ. ಇದರಿಂದ ಕೋಪಗೊಂಡ ತಾ.ಪಂ. ಅಧ್ಯಕ್ಷೆಯ ಪತಿ ಕೃಷ್ಣೇಗೌಡ, ಶಾಸಕರು ತೆರಳುತ್ತಿದ್ದಂತೆ ಕೆರಳಿದ್ದಾರೆ. ಆಗ ಮಂಜುನಾಥ್ ಮತ್ತು […]

ಶಾಸಕರ ಕಾರ್ಯಕ್ರಮದ ಬಳಿಕ ಚಪ್ಪಲಿಯಲ್ಲಿ ಹೊಡೆದಾಡಿಕೊಂಡ ಗ್ರಾ.ಪಂ.ಅಧ್ಯಕ್ಷೆ, ಸ್ಥಳೀಯರು
ಸಾಧು ಶ್ರೀನಾಥ್​
|

Updated on:Dec 28, 2019 | 3:32 PM

Share

ಚಿಕ್ಕಬಳ್ಳಾಪುರ: ಶಾಸಕರ ಕಾರ್ಯಕ್ರಮದ ಬಳಿಕ ಗ್ರಾ.ಪಂ.ಅಧ್ಯಕ್ಷೆ ಹಾಗೂ ಸ್ಥಳೀಯರು ಚಪ್ಪಲಿಯಲ್ಲಿ ಹೊಡೆದಾಡಿಕೊಂಡಿರುವ ಘಟನೆ ಗುಡಿಬಂಡೆ ತಾಲೂಕಿನ ಗೆಗ್ಗಿಲಹಾಳ್ಳಹಳ್ಳಿಯಲ್ಲಿ ನಡೆದಿದೆ. ಗ್ರಾಮದಲ್ಲಿ ನೀರಿನ ಘಟಕದ ಉದ್ಘಾಟನೆಯನ್ನು ಬಾಗೇಪಲ್ಲಿ ಕಾಂಗ್ರೆಸ್​ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ನೆರವೇರಿಸಿದರು. ನಂತರ ಅನುದಾನ ಸಂಬಂಧ ಗಲಾಟೆ ನಡೆದಿದೆ.

ಗುತ್ತಿಗೆ ವಿಚಾರದಲ್ಲಿ ಹಣ ಬಿಡುಗಡೆಯಾಗಿಲ್ಲವೆಂದು ಶಾಸಕರಿಗೆ ಸೋಮೇನಹಳ್ಳಿ ಗ್ರಾ.ಪಂ. ಅಧ್ಯಕ್ಷೆ ರಜನಿ ಪತಿ ಮಂಜುನಾಥ್ ಹಾಗು ಸ್ಥಳೀಯರು ದೂರು ನೀಡಿದ್ದಾರೆ. ಇದರಿಂದ ಕೋಪಗೊಂಡ ತಾ.ಪಂ. ಅಧ್ಯಕ್ಷೆಯ ಪತಿ ಕೃಷ್ಣೇಗೌಡ, ಶಾಸಕರು ತೆರಳುತ್ತಿದ್ದಂತೆ ಕೆರಳಿದ್ದಾರೆ. ಆಗ ಮಂಜುನಾಥ್ ಮತ್ತು ಕೃಷ್ಣೇಗೌಡ ಮಧ್ಯೆ ಗಲಾಟೆಯಾಗಿದೆ. ಬಳಿಕ ಗಲಾಟೆ ತೀವ್ರ ಸ್ವರೂಪಕ್ಕೆ ತಿರುಗಿ ಗ್ರಾ.ಪಂ.ಅಧ್ಯಕ್ಷೆ ಹಾಗೂ ಸ್ಥಳೀಯರು ಚಪ್ಪಲಿಯಲ್ಲಿ ಹೊಡೆದಾಡಿಕೊಂಡಿದ್ದಾರೆ.

Published On - 2:30 pm, Sat, 28 December 19

ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ