AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಡಿಯಲ್ಲಿ ದೇಶ ಸೇವೆ ಸಲ್ಲಿಸಿ ಮರಳಿದ ಯೋಧರಿಗೆ ಭರ್ಜರಿ ಸ್ವಾಗತ

ಹಾವೇರಿ: ಗಡಿಯಲ್ಲಿ ದೇಶ ಸೇವೆ ಸಲ್ಲಿಸಿ ಸುರಕ್ಷಿತವಾಗಿ ಊರಿಗೆ ಮರಳಿದ ಹೆಮ್ಮೆಯ ಪುತ್ರರಿಗೆ ಹುಟ್ಟೂರಲ್ಲಿ ಭರ್ಜರಿ ಸ್ವಾಗತ ಸಿಕ್ಕಿದೆ. ತಾಲೂಕಿನ ಅಗಡಿ ಗ್ರಾಮದ ಇಮ್ತಿಯಾಜ್ ಹಾವನೂರು ಮತ್ತು ಮಹೇಶ ಕುಂಬಾರ ಅವರನ್ನು ಅದ್ಧೂರಿ ಮೆರವಣಿಗೆ ಮೂಲಕ ಗ್ರಾಮಸ್ಥರು ಮನೆಗೆ ಕರೆತಂದಿದ್ದಾರೆ. ಹಾವೇರಿ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಪಟಾಕಿ ಸಿಡಿಸಿ ನಿವೃತ್ತ ಯೋಧರನ್ನ ಗ್ರಾಮಸ್ಥರು ಸ್ವಾಗತಿಸಿದ್ದಾರೆ. 17 ವರ್ಷಗಳ ಕಾಲ ಯೋಧರು ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಜಮ್ಮು-ಕಾಶ್ಮೀರ, ಶ್ರೀನಗರ, ಮಣಿಪುರ, ನಾಗಾಲ್ಯಾಂಡ್ ಸೇರಿದಂತೆ ಹಲವೆಡೆ ದೇಶ […]

ಗಡಿಯಲ್ಲಿ ದೇಶ ಸೇವೆ ಸಲ್ಲಿಸಿ ಮರಳಿದ ಯೋಧರಿಗೆ ಭರ್ಜರಿ ಸ್ವಾಗತ
ಸಾಧು ಶ್ರೀನಾಥ್​
|

Updated on: Feb 02, 2020 | 6:45 PM

Share

ಹಾವೇರಿ: ಗಡಿಯಲ್ಲಿ ದೇಶ ಸೇವೆ ಸಲ್ಲಿಸಿ ಸುರಕ್ಷಿತವಾಗಿ ಊರಿಗೆ ಮರಳಿದ ಹೆಮ್ಮೆಯ ಪುತ್ರರಿಗೆ ಹುಟ್ಟೂರಲ್ಲಿ ಭರ್ಜರಿ ಸ್ವಾಗತ ಸಿಕ್ಕಿದೆ. ತಾಲೂಕಿನ ಅಗಡಿ ಗ್ರಾಮದ ಇಮ್ತಿಯಾಜ್ ಹಾವನೂರು ಮತ್ತು ಮಹೇಶ ಕುಂಬಾರ ಅವರನ್ನು ಅದ್ಧೂರಿ ಮೆರವಣಿಗೆ ಮೂಲಕ ಗ್ರಾಮಸ್ಥರು ಮನೆಗೆ ಕರೆತಂದಿದ್ದಾರೆ.

ಹಾವೇರಿ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಪಟಾಕಿ ಸಿಡಿಸಿ ನಿವೃತ್ತ ಯೋಧರನ್ನ ಗ್ರಾಮಸ್ಥರು ಸ್ವಾಗತಿಸಿದ್ದಾರೆ. 17 ವರ್ಷಗಳ ಕಾಲ ಯೋಧರು ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಜಮ್ಮು-ಕಾಶ್ಮೀರ, ಶ್ರೀನಗರ, ಮಣಿಪುರ, ನಾಗಾಲ್ಯಾಂಡ್ ಸೇರಿದಂತೆ ಹಲವೆಡೆ ದೇಶ ಸೇವೆ ಸಲ್ಲಿಸಿ ಇದೀಗ ನಿವೃತ್ತರಾಗಿ ಊರಿಗೆ ಮರಳಿದ್ದಾರೆ.

ನಿವೃತ್ತ ಯೋಧರನ್ನು ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಗ್ರಾಮಸ್ಥರು ಊರಿಗೆ ಕರೆದೊಯ್ದಿದ್ದಾರೆ. ಸ್ಥಳೀಯ ಶಾಸಕ ನೆಹರು ಓಲೇಕಾರ್ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ನಿವೃತ್ತ ಯೋಧರ ಮೆರವಣಿಗೆಗೆ ಸಾಥ್ ನೀಡಿದ್ದಾರೆ.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!