AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಗೆದ್ದ ರಾಜ್ಯದ ಮೊದಲ ಶತಾಯುಷಿ ವೃದ್ದೆ, ಎಲ್ಲಿ?

ಬಳ್ಳಾರಿ: ದೇಶದಲ್ಲಿ ಕೊರೊನಾ ರುದ್ರತಾಂಡವವಾಡುತ್ತಿದ್ದು ದಿನೇ ದಿನೇ ಸೋಂಕಿತರ ಪ್ರಮಾಣ ಹೆಚ್ಚುತ್ತಲೇ ಇದೆ. ಹುಟ್ಟಿದ ಮಗುವಿನಿಂದ ಹಿಡಿದು ವಯಸ್ಕರವರೆಗೂ ಎಲ್ಲರನ್ನೂ ಕೊರೊನಾ ಸೋಂಕಿನ ಭಾದೆ ಕಾಡುತ್ತಿದೆ. ಕೆಲವರು ಸೋಂಕಿನಿಂದ ಗುಣಮುಖರಾಗದೆ ಸಾವನಪ್ಪುತ್ತಿದ್ದರೆ ಇನ್ನೂ ಹಲವರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಹೊರ ಹೋಗುತ್ತಿದ್ದಾರೆ. ಅಚ್ಚರಿಯ ಸಂಗತಿ ಎಂಬಂತೆ ಶತಾಯುಷಿ ವೃದ್ಧೆಯೊಬ್ಬರು ಕೊರೊನಾ ಸೋಂಕಿನಿಂದ ಗುಣಮುಖರಾಗಿರುವ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದೆ. ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ ಪಟ್ಟಣದ ಶತಾಯುಷಿ ವೃದ್ಧೆಯೊಬ್ಬರು ಜುಲೈ 16ರಂದು ಕೊರೊನಾ ಸೋಂಕಿಗೆ ತುತ್ತಾಗಿದ್ದರು. ಹೀಗಾಗಿ ಹೂವಿನಹಡಗಲಿ […]

ಕೊರೊನಾ ಗೆದ್ದ ರಾಜ್ಯದ ಮೊದಲ ಶತಾಯುಷಿ ವೃದ್ದೆ, ಎಲ್ಲಿ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Jul 25, 2020 | 8:23 PM

Share

ಬಳ್ಳಾರಿ: ದೇಶದಲ್ಲಿ ಕೊರೊನಾ ರುದ್ರತಾಂಡವವಾಡುತ್ತಿದ್ದು ದಿನೇ ದಿನೇ ಸೋಂಕಿತರ ಪ್ರಮಾಣ ಹೆಚ್ಚುತ್ತಲೇ ಇದೆ. ಹುಟ್ಟಿದ ಮಗುವಿನಿಂದ ಹಿಡಿದು ವಯಸ್ಕರವರೆಗೂ ಎಲ್ಲರನ್ನೂ ಕೊರೊನಾ ಸೋಂಕಿನ ಭಾದೆ ಕಾಡುತ್ತಿದೆ. ಕೆಲವರು ಸೋಂಕಿನಿಂದ ಗುಣಮುಖರಾಗದೆ ಸಾವನಪ್ಪುತ್ತಿದ್ದರೆ ಇನ್ನೂ ಹಲವರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಹೊರ ಹೋಗುತ್ತಿದ್ದಾರೆ.

ಅಚ್ಚರಿಯ ಸಂಗತಿ ಎಂಬಂತೆ ಶತಾಯುಷಿ ವೃದ್ಧೆಯೊಬ್ಬರು ಕೊರೊನಾ ಸೋಂಕಿನಿಂದ ಗುಣಮುಖರಾಗಿರುವ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದೆ. ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ ಪಟ್ಟಣದ ಶತಾಯುಷಿ ವೃದ್ಧೆಯೊಬ್ಬರು ಜುಲೈ 16ರಂದು ಕೊರೊನಾ ಸೋಂಕಿಗೆ ತುತ್ತಾಗಿದ್ದರು.

ಹೀಗಾಗಿ ಹೂವಿನಹಡಗಲಿ ಆಸ್ಪತ್ರೆಯ ವೈದ್ಯರು ವೃದ್ಧೆಯ ಮನೆಗೆ ತೆರಳಿ ಚಿಕಿತ್ಸೆ ನೀಡಲಾಗಿ ಈಗ ವೃದ್ಧೆ ಕೊರೊನಾ ಸೋಂಕಿನಿಂದ ಪೂರ್ಣ ಗುಣಮುಖರಾಗಿದ್ದಾರೆ. ಜೊತೆಗೆ ರಾಜ್ಯದಲ್ಲಿ ಕೊರೊನಾವನ್ನು ಗೆದ್ದ ಮೊದಲ ಶತಾಯುಷಿ ಎಂಬ ಕೀರ್ತಿ ವೃದ್ಧೆಯದಾಗಿದೆ.

Published On - 3:14 pm, Fri, 24 July 20

Follow Us
ಜೈಲಿನಲ್ಲಿ ರಾಜಾರೋಷವಾಗಿ ಫೋನ್​​​​ನಲ್ಲಿ ಮಾತನಾಡಿರುವ ಪ್ರಜ್ವಲ್
ಜೈಲಿನಲ್ಲಿ ರಾಜಾರೋಷವಾಗಿ ಫೋನ್​​​​ನಲ್ಲಿ ಮಾತನಾಡಿರುವ ಪ್ರಜ್ವಲ್
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ