AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಗೆದ್ದ ರಾಜ್ಯದ ಮೊದಲ ಶತಾಯುಷಿ ವೃದ್ದೆ, ಎಲ್ಲಿ?

ಬಳ್ಳಾರಿ: ದೇಶದಲ್ಲಿ ಕೊರೊನಾ ರುದ್ರತಾಂಡವವಾಡುತ್ತಿದ್ದು ದಿನೇ ದಿನೇ ಸೋಂಕಿತರ ಪ್ರಮಾಣ ಹೆಚ್ಚುತ್ತಲೇ ಇದೆ. ಹುಟ್ಟಿದ ಮಗುವಿನಿಂದ ಹಿಡಿದು ವಯಸ್ಕರವರೆಗೂ ಎಲ್ಲರನ್ನೂ ಕೊರೊನಾ ಸೋಂಕಿನ ಭಾದೆ ಕಾಡುತ್ತಿದೆ. ಕೆಲವರು ಸೋಂಕಿನಿಂದ ಗುಣಮುಖರಾಗದೆ ಸಾವನಪ್ಪುತ್ತಿದ್ದರೆ ಇನ್ನೂ ಹಲವರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಹೊರ ಹೋಗುತ್ತಿದ್ದಾರೆ. ಅಚ್ಚರಿಯ ಸಂಗತಿ ಎಂಬಂತೆ ಶತಾಯುಷಿ ವೃದ್ಧೆಯೊಬ್ಬರು ಕೊರೊನಾ ಸೋಂಕಿನಿಂದ ಗುಣಮುಖರಾಗಿರುವ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದೆ. ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ ಪಟ್ಟಣದ ಶತಾಯುಷಿ ವೃದ್ಧೆಯೊಬ್ಬರು ಜುಲೈ 16ರಂದು ಕೊರೊನಾ ಸೋಂಕಿಗೆ ತುತ್ತಾಗಿದ್ದರು. ಹೀಗಾಗಿ ಹೂವಿನಹಡಗಲಿ […]

ಕೊರೊನಾ ಗೆದ್ದ ರಾಜ್ಯದ ಮೊದಲ ಶತಾಯುಷಿ ವೃದ್ದೆ, ಎಲ್ಲಿ?
ಸಾಧು ಶ್ರೀನಾಥ್​
| Edited By: |

Updated on:Jul 25, 2020 | 8:23 PM

Share

ಬಳ್ಳಾರಿ: ದೇಶದಲ್ಲಿ ಕೊರೊನಾ ರುದ್ರತಾಂಡವವಾಡುತ್ತಿದ್ದು ದಿನೇ ದಿನೇ ಸೋಂಕಿತರ ಪ್ರಮಾಣ ಹೆಚ್ಚುತ್ತಲೇ ಇದೆ. ಹುಟ್ಟಿದ ಮಗುವಿನಿಂದ ಹಿಡಿದು ವಯಸ್ಕರವರೆಗೂ ಎಲ್ಲರನ್ನೂ ಕೊರೊನಾ ಸೋಂಕಿನ ಭಾದೆ ಕಾಡುತ್ತಿದೆ. ಕೆಲವರು ಸೋಂಕಿನಿಂದ ಗುಣಮುಖರಾಗದೆ ಸಾವನಪ್ಪುತ್ತಿದ್ದರೆ ಇನ್ನೂ ಹಲವರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಹೊರ ಹೋಗುತ್ತಿದ್ದಾರೆ.

ಅಚ್ಚರಿಯ ಸಂಗತಿ ಎಂಬಂತೆ ಶತಾಯುಷಿ ವೃದ್ಧೆಯೊಬ್ಬರು ಕೊರೊನಾ ಸೋಂಕಿನಿಂದ ಗುಣಮುಖರಾಗಿರುವ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದೆ. ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ ಪಟ್ಟಣದ ಶತಾಯುಷಿ ವೃದ್ಧೆಯೊಬ್ಬರು ಜುಲೈ 16ರಂದು ಕೊರೊನಾ ಸೋಂಕಿಗೆ ತುತ್ತಾಗಿದ್ದರು.

ಹೀಗಾಗಿ ಹೂವಿನಹಡಗಲಿ ಆಸ್ಪತ್ರೆಯ ವೈದ್ಯರು ವೃದ್ಧೆಯ ಮನೆಗೆ ತೆರಳಿ ಚಿಕಿತ್ಸೆ ನೀಡಲಾಗಿ ಈಗ ವೃದ್ಧೆ ಕೊರೊನಾ ಸೋಂಕಿನಿಂದ ಪೂರ್ಣ ಗುಣಮುಖರಾಗಿದ್ದಾರೆ. ಜೊತೆಗೆ ರಾಜ್ಯದಲ್ಲಿ ಕೊರೊನಾವನ್ನು ಗೆದ್ದ ಮೊದಲ ಶತಾಯುಷಿ ಎಂಬ ಕೀರ್ತಿ ವೃದ್ಧೆಯದಾಗಿದೆ.

Published On - 3:14 pm, Fri, 24 July 20

Follow Us
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು