AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾರ್ಮಾಡಿ ಘಾಟ್‌ ವಾಹನ ಸಂಚಾರಕ್ಕೆ ಮುಕ್ತ, ಆದರೆ?

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಅತಿಯಾದ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ ಸಂಭವಿಸಿ ರಸ್ತೆಗಳು ಮುಚ್ಚಿ ಹೋಗಿದ್ದವು. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಆ ಮಾರ್ಗದಲ್ಲಿ ಐದು ದಿನಗಳ ಕಾಲ ವಾಹನ ಸಂಚಾರವನ್ನು ನಿಷೇಧಿಸಿತ್ತು. ಇದೀಗ, ಚಾರ್ಮಾಡಿ ಘಾಟ್​ನ ರಸ್ತೆ ಮೇಲೆ ಬಿದ್ದಿದ್ದ ಮಣ್ಣು ಹಾಗೂ ಬಂಡೆಗಳನ್ನ ತೆರವುಗೊಳಿಸಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಬೆಳಿಗ್ಗೆ 7ರಿಂದ ಸಂಜೆ 7 ರವರೆಗೆ ಮಾತ್ರ ವಾಹನ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ನಾಳೆಯಿಂದಲೇ ವಾಹನ ಸಂಚಾರಕ್ಕೆ ಪ್ರಾರಂಭವಾಗುವುದು ಎಂದು ಜಿಲ್ಲಾಧಿಕಾರಿ ಡಾಕ್ಟರ್ […]

ಚಾರ್ಮಾಡಿ ಘಾಟ್‌ ವಾಹನ ಸಂಚಾರಕ್ಕೆ ಮುಕ್ತ, ಆದರೆ?
ಸಾಧು ಶ್ರೀನಾಥ್​
|

Updated on: Aug 11, 2020 | 7:19 PM

Share

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಅತಿಯಾದ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ ಸಂಭವಿಸಿ ರಸ್ತೆಗಳು ಮುಚ್ಚಿ ಹೋಗಿದ್ದವು. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಆ ಮಾರ್ಗದಲ್ಲಿ ಐದು ದಿನಗಳ ಕಾಲ ವಾಹನ ಸಂಚಾರವನ್ನು ನಿಷೇಧಿಸಿತ್ತು.

ಇದೀಗ, ಚಾರ್ಮಾಡಿ ಘಾಟ್​ನ ರಸ್ತೆ ಮೇಲೆ ಬಿದ್ದಿದ್ದ ಮಣ್ಣು ಹಾಗೂ ಬಂಡೆಗಳನ್ನ ತೆರವುಗೊಳಿಸಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.

ಬೆಳಿಗ್ಗೆ 7ರಿಂದ ಸಂಜೆ 7 ರವರೆಗೆ ಮಾತ್ರ ವಾಹನ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ನಾಳೆಯಿಂದಲೇ ವಾಹನ ಸಂಚಾರಕ್ಕೆ ಪ್ರಾರಂಭವಾಗುವುದು ಎಂದು ಜಿಲ್ಲಾಧಿಕಾರಿ ಡಾಕ್ಟರ್ ಬಗಾದಿ ಗೌತಮ್ ಮಾಹಿತಿ ನೀಡಿದ್ದಾರೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್