AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾರ್ಮಾಡಿ ಘಾಟ್‌ ವಾಹನ ಸಂಚಾರಕ್ಕೆ ಮುಕ್ತ, ಆದರೆ?

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಅತಿಯಾದ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ ಸಂಭವಿಸಿ ರಸ್ತೆಗಳು ಮುಚ್ಚಿ ಹೋಗಿದ್ದವು. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಆ ಮಾರ್ಗದಲ್ಲಿ ಐದು ದಿನಗಳ ಕಾಲ ವಾಹನ ಸಂಚಾರವನ್ನು ನಿಷೇಧಿಸಿತ್ತು. ಇದೀಗ, ಚಾರ್ಮಾಡಿ ಘಾಟ್​ನ ರಸ್ತೆ ಮೇಲೆ ಬಿದ್ದಿದ್ದ ಮಣ್ಣು ಹಾಗೂ ಬಂಡೆಗಳನ್ನ ತೆರವುಗೊಳಿಸಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಬೆಳಿಗ್ಗೆ 7ರಿಂದ ಸಂಜೆ 7 ರವರೆಗೆ ಮಾತ್ರ ವಾಹನ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ನಾಳೆಯಿಂದಲೇ ವಾಹನ ಸಂಚಾರಕ್ಕೆ ಪ್ರಾರಂಭವಾಗುವುದು ಎಂದು ಜಿಲ್ಲಾಧಿಕಾರಿ ಡಾಕ್ಟರ್ […]

ಚಾರ್ಮಾಡಿ ಘಾಟ್‌ ವಾಹನ ಸಂಚಾರಕ್ಕೆ ಮುಕ್ತ, ಆದರೆ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Aug 11, 2020 | 7:19 PM

Share

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಅತಿಯಾದ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ ಸಂಭವಿಸಿ ರಸ್ತೆಗಳು ಮುಚ್ಚಿ ಹೋಗಿದ್ದವು. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಆ ಮಾರ್ಗದಲ್ಲಿ ಐದು ದಿನಗಳ ಕಾಲ ವಾಹನ ಸಂಚಾರವನ್ನು ನಿಷೇಧಿಸಿತ್ತು.

ಇದೀಗ, ಚಾರ್ಮಾಡಿ ಘಾಟ್​ನ ರಸ್ತೆ ಮೇಲೆ ಬಿದ್ದಿದ್ದ ಮಣ್ಣು ಹಾಗೂ ಬಂಡೆಗಳನ್ನ ತೆರವುಗೊಳಿಸಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.

ಬೆಳಿಗ್ಗೆ 7ರಿಂದ ಸಂಜೆ 7 ರವರೆಗೆ ಮಾತ್ರ ವಾಹನ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ನಾಳೆಯಿಂದಲೇ ವಾಹನ ಸಂಚಾರಕ್ಕೆ ಪ್ರಾರಂಭವಾಗುವುದು ಎಂದು ಜಿಲ್ಲಾಧಿಕಾರಿ ಡಾಕ್ಟರ್ ಬಗಾದಿ ಗೌತಮ್ ಮಾಹಿತಿ ನೀಡಿದ್ದಾರೆ.

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್