AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ಮುಂದೆ ಕಸ ಹಾಕಿದ್ದನ್ನ ಪ್ರಶ್ನಿಸಿದ್ದಕ್ಕೆ ಗುಂಪು ಗುಂಪಾಗಿ ಬಂದು ಚಾಕುವಿನಿಂದ ಹಲ್ಲೆ, 3 ಮಹಿಳೆಯರು ಆಸ್ಪತ್ರೆಗೆ ದಾಖಲು

ಚಿಕ್ಕ ವಿಷಯಕ್ಕೆ ಚಿಕ್ಕ ಹೆಣ್ಣು ಮಕ್ಕಳು ಎಂದೂ ನೋಡದೆ ಅವರ ಮೇಲೆ ದಾಳಿ ಮಾಡಿದ್ದಾರೆ. ಗುಂಪು ಗುಂಪಿನಲ್ಲಿ ಮಹಿಳೆಯರು, ಗಂಡಸರು ಮನೆಗೆ ನುಗ್ಗಿ ಚಾಕುವಿನಿಂದ ಹಲ್ಲೆ ಮಾಡಿದ್ದಾರಂತೆ. ಬಟ್ಟೆ ಹರಿದು ವಿಕೃತಿ ಮೆರೆದಿದ್ದಾರೆ

ಮನೆ ಮುಂದೆ ಕಸ ಹಾಕಿದ್ದನ್ನ ಪ್ರಶ್ನಿಸಿದ್ದಕ್ಕೆ ಗುಂಪು ಗುಂಪಾಗಿ ಬಂದು ಚಾಕುವಿನಿಂದ ಹಲ್ಲೆ, 3 ಮಹಿಳೆಯರು ಆಸ್ಪತ್ರೆಗೆ ದಾಖಲು
ಆಯೇಷಾ ಬಾನು
ಆಯೇಷಾ ಬಾನು|

Updated on: Jan 14, 2021 | 9:11 AM

Share

ರಾಯಚೂರು: ಮನೆ ಮುಂದೆ ಕಸ ಹಾಕಿದ್ದನ್ನ ಪ್ರಶ್ನಿಸಿದ್ದಕ್ಕೆ ಮಹಿಳೆಯರ ಮೇಲೆ ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಆಶ್ರಯ ಕಾಲೋನಿಯಲ್ಲಿ ನಡೆದಿದೆ. ಮನೆ ಮುಂದೆ ಕಸ ಹಾಕ ಬೇಡಿ ಎಂದಿದ್ದಕ್ಕೆ ಗುಂಪು ಗುಂಪಾಗಿ ಬಂದು ಮಹಿಳೆಯರ ಮೇಲೆ ಹಲ್ಲೆ ನಡೆಸಿದ್ದಾರೆ.

ಇಲ್ಲಿ ನಡೆದಿರುವುದು ಹೀನಾಯ ಕೃತ್ಯ ಚಿಕ್ಕ ವಿಷಯಕ್ಕೆ ಚಿಕ್ಕ ಹೆಣ್ಣು ಮಕ್ಕಳು ಎಂದೂ ನೋಡದೆ ಅವರ ಮೇಲೆ ದಾಳಿ ಮಾಡಿದ್ದಾರೆ. ಗುಂಪು ಗುಂಪಿನಲ್ಲಿ ಮಹಿಳೆಯರು, ಗಂಡಸರು ಮನೆಗೆ ನುಗ್ಗಿ ಚಾಕುವಿನಿಂದ ಹಲ್ಲೆ ಮಾಡಿದ್ದಾರಂತೆ. ಬಟ್ಟೆ ಹರಿದು ವಿಕೃತಿ ಮೆರೆದಿದ್ದಾರೆ.

ಮಹಿಳೆಯರ ಬಟ್ಟೆ ಬಿಚ್ಚಿ ವಿಡಿಯೋ ಮಾಡಿ ಮಾನಭಂಗಕ್ಕೆ ಯತ್ನಿಸಿದ್ದಾರೆ. ಹಾಗೂ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಾಕುವ ಬೆದರಿಕೆಯನ್ನು ಹಾಕಿದ್ದಾರಂತೆ ಈ ಬಗ್ಗೆ ಹಲ್ಲೆಗೆ ಒಳಗಾದ ಮಹಿಳೆ ತನ್ನ ನೋವನ್ನು ತೋಡಿಕೊಂಡಿದ್ದಾಳೆ. ಘಟನೆಯಲ್ಲಿ ನಸಿಮೂನ್, ಮುಬಿನಾ, ರಿಜ್ವಾನಾ ಬಾನುಗೆ ಗಂಭೀರ ಗಾಯಗಳಾಗಿದ್ದು ಅವರನ್ನು ರಿಮ್ಸ್​ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೌಲಾ ಸೇರಿದಂತೆ 11 ಜನರ ವಿರುದ್ಧ ಐಪಿಸಿ ಸೆಕ್ಷನ್ 354, 504, 506ರಡಿ ಮಾರ್ಕೆಟ್ ಯಾರ್ಡ್​ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಹಾಸನ ಜಿಲ್ಲೆಯಲ್ಲಿ ದಂಪತಿ ಮೇಲೆ ಮಾಜಿ ಯೋಧನಿಂದ ಮಾರಣಾಂತಿಕ ಹಲ್ಲೆ

Follow Us
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ