AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ಮುಂದೆ ಕಸ ಹಾಕಿದ್ದನ್ನ ಪ್ರಶ್ನಿಸಿದ್ದಕ್ಕೆ ಗುಂಪು ಗುಂಪಾಗಿ ಬಂದು ಚಾಕುವಿನಿಂದ ಹಲ್ಲೆ, 3 ಮಹಿಳೆಯರು ಆಸ್ಪತ್ರೆಗೆ ದಾಖಲು

ಚಿಕ್ಕ ವಿಷಯಕ್ಕೆ ಚಿಕ್ಕ ಹೆಣ್ಣು ಮಕ್ಕಳು ಎಂದೂ ನೋಡದೆ ಅವರ ಮೇಲೆ ದಾಳಿ ಮಾಡಿದ್ದಾರೆ. ಗುಂಪು ಗುಂಪಿನಲ್ಲಿ ಮಹಿಳೆಯರು, ಗಂಡಸರು ಮನೆಗೆ ನುಗ್ಗಿ ಚಾಕುವಿನಿಂದ ಹಲ್ಲೆ ಮಾಡಿದ್ದಾರಂತೆ. ಬಟ್ಟೆ ಹರಿದು ವಿಕೃತಿ ಮೆರೆದಿದ್ದಾರೆ

ಮನೆ ಮುಂದೆ ಕಸ ಹಾಕಿದ್ದನ್ನ ಪ್ರಶ್ನಿಸಿದ್ದಕ್ಕೆ ಗುಂಪು ಗುಂಪಾಗಿ ಬಂದು ಚಾಕುವಿನಿಂದ ಹಲ್ಲೆ, 3 ಮಹಿಳೆಯರು ಆಸ್ಪತ್ರೆಗೆ ದಾಖಲು
ಆಯೇಷಾ ಬಾನು
|

Updated on: Jan 14, 2021 | 9:11 AM

Share

ರಾಯಚೂರು: ಮನೆ ಮುಂದೆ ಕಸ ಹಾಕಿದ್ದನ್ನ ಪ್ರಶ್ನಿಸಿದ್ದಕ್ಕೆ ಮಹಿಳೆಯರ ಮೇಲೆ ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಆಶ್ರಯ ಕಾಲೋನಿಯಲ್ಲಿ ನಡೆದಿದೆ. ಮನೆ ಮುಂದೆ ಕಸ ಹಾಕ ಬೇಡಿ ಎಂದಿದ್ದಕ್ಕೆ ಗುಂಪು ಗುಂಪಾಗಿ ಬಂದು ಮಹಿಳೆಯರ ಮೇಲೆ ಹಲ್ಲೆ ನಡೆಸಿದ್ದಾರೆ.

ಇಲ್ಲಿ ನಡೆದಿರುವುದು ಹೀನಾಯ ಕೃತ್ಯ ಚಿಕ್ಕ ವಿಷಯಕ್ಕೆ ಚಿಕ್ಕ ಹೆಣ್ಣು ಮಕ್ಕಳು ಎಂದೂ ನೋಡದೆ ಅವರ ಮೇಲೆ ದಾಳಿ ಮಾಡಿದ್ದಾರೆ. ಗುಂಪು ಗುಂಪಿನಲ್ಲಿ ಮಹಿಳೆಯರು, ಗಂಡಸರು ಮನೆಗೆ ನುಗ್ಗಿ ಚಾಕುವಿನಿಂದ ಹಲ್ಲೆ ಮಾಡಿದ್ದಾರಂತೆ. ಬಟ್ಟೆ ಹರಿದು ವಿಕೃತಿ ಮೆರೆದಿದ್ದಾರೆ.

ಮಹಿಳೆಯರ ಬಟ್ಟೆ ಬಿಚ್ಚಿ ವಿಡಿಯೋ ಮಾಡಿ ಮಾನಭಂಗಕ್ಕೆ ಯತ್ನಿಸಿದ್ದಾರೆ. ಹಾಗೂ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಾಕುವ ಬೆದರಿಕೆಯನ್ನು ಹಾಕಿದ್ದಾರಂತೆ ಈ ಬಗ್ಗೆ ಹಲ್ಲೆಗೆ ಒಳಗಾದ ಮಹಿಳೆ ತನ್ನ ನೋವನ್ನು ತೋಡಿಕೊಂಡಿದ್ದಾಳೆ. ಘಟನೆಯಲ್ಲಿ ನಸಿಮೂನ್, ಮುಬಿನಾ, ರಿಜ್ವಾನಾ ಬಾನುಗೆ ಗಂಭೀರ ಗಾಯಗಳಾಗಿದ್ದು ಅವರನ್ನು ರಿಮ್ಸ್​ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೌಲಾ ಸೇರಿದಂತೆ 11 ಜನರ ವಿರುದ್ಧ ಐಪಿಸಿ ಸೆಕ್ಷನ್ 354, 504, 506ರಡಿ ಮಾರ್ಕೆಟ್ ಯಾರ್ಡ್​ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಹಾಸನ ಜಿಲ್ಲೆಯಲ್ಲಿ ದಂಪತಿ ಮೇಲೆ ಮಾಜಿ ಯೋಧನಿಂದ ಮಾರಣಾಂತಿಕ ಹಲ್ಲೆ

Follow Us
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ