AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ಮುಂದೆ ಕಸ ಹಾಕಿದ್ದನ್ನ ಪ್ರಶ್ನಿಸಿದ್ದಕ್ಕೆ ಗುಂಪು ಗುಂಪಾಗಿ ಬಂದು ಚಾಕುವಿನಿಂದ ಹಲ್ಲೆ, 3 ಮಹಿಳೆಯರು ಆಸ್ಪತ್ರೆಗೆ ದಾಖಲು

ಚಿಕ್ಕ ವಿಷಯಕ್ಕೆ ಚಿಕ್ಕ ಹೆಣ್ಣು ಮಕ್ಕಳು ಎಂದೂ ನೋಡದೆ ಅವರ ಮೇಲೆ ದಾಳಿ ಮಾಡಿದ್ದಾರೆ. ಗುಂಪು ಗುಂಪಿನಲ್ಲಿ ಮಹಿಳೆಯರು, ಗಂಡಸರು ಮನೆಗೆ ನುಗ್ಗಿ ಚಾಕುವಿನಿಂದ ಹಲ್ಲೆ ಮಾಡಿದ್ದಾರಂತೆ. ಬಟ್ಟೆ ಹರಿದು ವಿಕೃತಿ ಮೆರೆದಿದ್ದಾರೆ

ಮನೆ ಮುಂದೆ ಕಸ ಹಾಕಿದ್ದನ್ನ ಪ್ರಶ್ನಿಸಿದ್ದಕ್ಕೆ ಗುಂಪು ಗುಂಪಾಗಿ ಬಂದು ಚಾಕುವಿನಿಂದ ಹಲ್ಲೆ, 3 ಮಹಿಳೆಯರು ಆಸ್ಪತ್ರೆಗೆ ದಾಖಲು
ಆಯೇಷಾ ಬಾನು
|

Updated on: Jan 14, 2021 | 9:11 AM

Share

ರಾಯಚೂರು: ಮನೆ ಮುಂದೆ ಕಸ ಹಾಕಿದ್ದನ್ನ ಪ್ರಶ್ನಿಸಿದ್ದಕ್ಕೆ ಮಹಿಳೆಯರ ಮೇಲೆ ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಆಶ್ರಯ ಕಾಲೋನಿಯಲ್ಲಿ ನಡೆದಿದೆ. ಮನೆ ಮುಂದೆ ಕಸ ಹಾಕ ಬೇಡಿ ಎಂದಿದ್ದಕ್ಕೆ ಗುಂಪು ಗುಂಪಾಗಿ ಬಂದು ಮಹಿಳೆಯರ ಮೇಲೆ ಹಲ್ಲೆ ನಡೆಸಿದ್ದಾರೆ.

ಇಲ್ಲಿ ನಡೆದಿರುವುದು ಹೀನಾಯ ಕೃತ್ಯ ಚಿಕ್ಕ ವಿಷಯಕ್ಕೆ ಚಿಕ್ಕ ಹೆಣ್ಣು ಮಕ್ಕಳು ಎಂದೂ ನೋಡದೆ ಅವರ ಮೇಲೆ ದಾಳಿ ಮಾಡಿದ್ದಾರೆ. ಗುಂಪು ಗುಂಪಿನಲ್ಲಿ ಮಹಿಳೆಯರು, ಗಂಡಸರು ಮನೆಗೆ ನುಗ್ಗಿ ಚಾಕುವಿನಿಂದ ಹಲ್ಲೆ ಮಾಡಿದ್ದಾರಂತೆ. ಬಟ್ಟೆ ಹರಿದು ವಿಕೃತಿ ಮೆರೆದಿದ್ದಾರೆ.

ಮಹಿಳೆಯರ ಬಟ್ಟೆ ಬಿಚ್ಚಿ ವಿಡಿಯೋ ಮಾಡಿ ಮಾನಭಂಗಕ್ಕೆ ಯತ್ನಿಸಿದ್ದಾರೆ. ಹಾಗೂ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಾಕುವ ಬೆದರಿಕೆಯನ್ನು ಹಾಕಿದ್ದಾರಂತೆ ಈ ಬಗ್ಗೆ ಹಲ್ಲೆಗೆ ಒಳಗಾದ ಮಹಿಳೆ ತನ್ನ ನೋವನ್ನು ತೋಡಿಕೊಂಡಿದ್ದಾಳೆ. ಘಟನೆಯಲ್ಲಿ ನಸಿಮೂನ್, ಮುಬಿನಾ, ರಿಜ್ವಾನಾ ಬಾನುಗೆ ಗಂಭೀರ ಗಾಯಗಳಾಗಿದ್ದು ಅವರನ್ನು ರಿಮ್ಸ್​ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೌಲಾ ಸೇರಿದಂತೆ 11 ಜನರ ವಿರುದ್ಧ ಐಪಿಸಿ ಸೆಕ್ಷನ್ 354, 504, 506ರಡಿ ಮಾರ್ಕೆಟ್ ಯಾರ್ಡ್​ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಹಾಸನ ಜಿಲ್ಲೆಯಲ್ಲಿ ದಂಪತಿ ಮೇಲೆ ಮಾಜಿ ಯೋಧನಿಂದ ಮಾರಣಾಂತಿಕ ಹಲ್ಲೆ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ